Subscribe to Updates

    Get the latest creative news from FooBar about art, design and business.

    What's Hot

    ಕನ್ನಡ ಭವನದ ‘ರಜತ ಸಂಭ್ರಮ’ ನಾಡು ನುಡಿ ಹಬ್ಬ, ವಿವಿಧ ಪ್ರಶಸ್ತಿ ಪ್ರದಾನ | ಜನವರಿ 18

    January 16, 2026

    ಮಕರ ಸಂಕ್ರಮಣದ ಅಂಗವಾಗಿ ‘ಶಾಂಭವಿ ವಿಲಾಸ’ ತಾಳಮದ್ದಳೆ

    January 16, 2026

    ನಾರಿ ಚಿನ್ನಾರಿಯಿಂದ ಪದ್ಮಗಿರಿ ಕಲಾಕುಟೀರದಲ್ಲಿ ‘ಶ್ರುತಿ ಸುಗಂಧ’ ವಾದ್ಯ ಸಂಗೀತ | ಜನವರಿ 17    

    January 16, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಲಾ ಸಾಧಕರಿಗೆ ಸುವರ್ಣ ರಂಗ ಸನ್ಮಾನ – 2023
    News

    ಕಲಾ ಸಾಧಕರಿಗೆ ಸುವರ್ಣ ರಂಗ ಸನ್ಮಾನ – 2023

    February 16, 2023Updated:August 19, 20231 Comment1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    16 ಫೆಬ್ರವರಿ 2023, ಮಂಗಳೂರು: ಪ್ರತಿ ವರ್ಷದಂತೆ ಈ ಬಾರಿಯೂ ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಕುತ್ತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಹಾ ರಥೋತ್ಸವ ಶುಭ ಸಂದರ್ಭದಲ್ಲಿ ಸುವರ್ಣ ಸಾಂಸ್ಕೃತಿಕ ವೈಭವದ ಸಂಭ್ರಮವು ಫೆಬ್ರವರಿ 20ರಂದು ರಾತ್ರಿ ಏಳು ಗಂಟೆಗೆ ಬೆಳ್ತಂಗಡಿ ಸುವರ್ಣ ಆರ್ಕೇಡ್ ನಲ್ಲಿ ನಡೆಯಲಿದೆ.
    13ನೇ ವರ್ಷದ ಈ ಸುವರ್ಣ ಸಾಂಸ್ಕೃತಿಕ ವೈಭವದ ಸಂಭ್ರಮದಲ್ಲಿ ನಾಡಿನ ಪ್ರತಿಷ್ಠಿತ ಮೂವರು ಕಲಾ ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು. ಭರತನಾಟ್ಯ ಕ್ಷೇತ್ರದಲ್ಲಿ ಅಮೋಘ ಸೇವೆ ಸಲ್ಲಿಸಿದ ನಾಟ್ಯಾಚಾರ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಕಮಲಾಕ್ಷ ಆಚಾರ್, ಯಕ್ಷಗಾನದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದ ಅರುವ ಕೊರಗಪ್ಪ ಶೆಟ್ಟಿ, ಸ್ಯಾಕ್ಸೋಫೋನ್ ಮಾಂತ್ರಿಕ ರಾಜ್ಯದ ಸ್ಯಾಕ್ಸೋಫೋನ್ ವಾದನದಲ್ಲಿ ಏಕೈಕ ಆಕಾಶವಾಣಿ ‘ಎ’ ಗ್ರೇಡ್ ಕಲಾವಿದರಾದ ಶ್ರೀ ಪ್ರಕಾಶ್ ದೇವಾಡಿಗ ಈ ಮೂರು ಮಂದಿಗೆ ಸುವರ್ಣ ರಂಗ ಸನ್ಮಾನ್ – 2023 ನೀಡಿ ಗೌರವಿಸಲಾಗುವುದೆಂದು ಪ್ರತಿಷ್ಠಾನದ ಅಧ್ಯಕ್ಷ ಶ್ರೀ ಸಂಪತ್ ಸುವರ್ಣ ತಿಳಿಸಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ “ತುಳುನಾಡ ತುಡರ್” ಎಂಬ ಸತ್ಯಕತೆಯನ್ನು ಮುಲ್ಕಿಯ ನವವೈಭವ ಕಲಾವಿದರು ಆಡಿ ತೋರಿಸಲಿರುವರು.

     

    Share. Facebook Twitter Pinterest LinkedIn Tumblr WhatsApp Email
    Previous Articleಪ್ರವರ ಥಿಯೇಟರ್ ತಂಡದಿಂದ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ “ಅಣ್ಣನ ನೆನಪು” ಸಾಕ್ಷ್ಯ ನಾಟಕ
    Next Article ‘ಬಲಿಪ ಹಾಡುಗಾರಿಕೆ’ಯ ಕಂಚಿನ ಕಂಠ ಮೌನವಾಗಿದೆ
    roovari

    1 Comment

    1. Pingback: ಬೆಳ್ತಂಗಡಿ: ಮೂವರು ಕಲಾ ಸಾಧಕರಿಗೆ ಪ್ರತಿಷ್ಠಿತ ಸುವರ್ಣ ರಂಗ ಸಮ್ಮಾನ್ - Roovari

    Add Comment Cancel Reply


    Related Posts

    ವಿಮರ್ಶೆ | ಗಾನ ಮೋಡಿ- ‘ಸಂಭ್ರಮ’ ಪ್ರಶಸ್ತಿ – ಸಾರ್ಥಕ ‘ನಿರಂತರ’ ಕಲಾಸಾಧನೆ

    January 8, 2026

    ಮಂಗಳೂರಿನ ಕದ್ರಿ ಪಾರ್ಕಿನಲ್ಲಿ ‘ಕಲಾಪರ್ಬ’ ಚಿತ್ರ ಶಿಲ್ಪ ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11

    January 5, 2026

    ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ ‘ಬ್ಯಾರಿ ಸಾಹಿತ್ಯ ಸಮ್ಮೇಳನ’ | ಜನವರಿ 04

    January 3, 2026

    ಶ್ರೀಲಂಕಾದ ಮಾಧ್ಯಮ ತಜ್ಞರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’ ಪ್ರದಾನ

    December 31, 2025

    1 Comment

    1. Pingback: ಬೆಳ್ತಂಗಡಿ: ಮೂವರು ಕಲಾ ಸಾಧಕರಿಗೆ ಪ್ರತಿಷ್ಠಿತ ಸುವರ್ಣ ರಂಗ ಸಮ್ಮಾನ್ - Roovari

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.