Subscribe to Updates

    Get the latest creative news from FooBar about art, design and business.

    What's Hot

    ಕೌಟುಂಬಿಕ ಕಥಾ ಹಂದರ ‘ಹೆಜ್ಜಾಲದ ಬಿಳಲುಗಳು’ ಕೃತಿ ಲೋಕಾರ್ಪಣೆ

    January 12, 2026

    ಕುಳಾಯಿ ಮಹಿಳಾ ಮಂಡಲದಲ್ಲಿ ಸಾಹಿತಿ ಯೋಗೀಶ್ ಕಾಂಚನ್ ನುಡಿ ನಮನ

    January 12, 2026

    ರಂಗಾಯಣದಲ್ಲಿ ಮೂಡಿಬಂದ ‘ಸ್ವರ-ವರ್ಣ ಸಮನ್ವಯ’ ಜುಗಲ್ ಬಂದಿ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಂಗಾಯಣದಲ್ಲಿ ಮೂಡಿಬಂದ ‘ಸ್ವರ-ವರ್ಣ ಸಮನ್ವಯ’ ಜುಗಲ್ ಬಂದಿ
    Drawing

    ರಂಗಾಯಣದಲ್ಲಿ ಮೂಡಿಬಂದ ‘ಸ್ವರ-ವರ್ಣ ಸಮನ್ವಯ’ ಜುಗಲ್ ಬಂದಿ

    January 12, 2026No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಧಾರವಾಡ : ಕರ್ನಾಟಕ ಹಿಸ್ಟಾರಿಕಲ್ ರಿಸರ್ಚ್ ಸೊಸೈಟಿ (ಕೆ.ಎಚ್.ಆರ್.ಎಸ್.) ಹಾಗೂ ಜಿ.ಬಿ. ಜೋಶಿ ಮೆಮೋರಿಯಲ್ ಟ್ರಸ್ಟ್ ಸಹಯೋಗದಲ್ಲಿ ದಿನಾಂಕ 03 ಜನವರಿ 2025ರಂದು ರಂಗಾಯಣದಲ್ಲಿ ‘ಸ್ವರ-ವರ್ಣ ಸಮನ್ವಯ’ ಎಂಬ ವಿನೂತನ ಕಾರ್ಯಕ್ರಮ ಜರುಗಿತು.

    ಕಾರ್ಯಕ್ರಮದಲ್ಲಿ ವಿದ್ವಾನ್ ಶ್ರೀಧರ ಉದಗಟ್ಟಿ ಇವರ ಕೊಳಲು ವಾದನ ಹಾಗೂ ಪಂಡಿತ್ ನಂದಿಕೇಶ್ವರ ಗುರವ ಇವರ ತಬಲಾ ನಾದದೊಂದಿಗೆ, ಕಲಾವಿದೆ ಶ್ರೀಮತಿ ಸಪ್ನಾ ಕಟ್ಟಿಯವರು ನಡೆಸಿಕೊಟ್ಟ ಲೈವ್ ಪೇಂಟಿಂಗ್ (ಚಿತ್ರಕಲೆ) ಕಲಾಭಿಮಾನಿಗಳ ಮನಸೂರೆಗೊಂಡಿತು. ಸಂಗೀತ ಮತ್ತು ಚಿತ್ರಕಲೆಯ ಈ ಅಪರೂಪದ ಸಂಗಮಕ್ಕೆ ಪ್ರೇಕ್ಷಕರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ರಂಗಕರ್ಮಿ ಡಾ. ಶಶಿಧರ್ ನರೇಂದ್ರ ಕಲೆಗಳ ನಡುವೆ ಇರುವ ಅವಿನಾಭಾವ ಸಂಬಂಧದ ಬಗ್ಗೆ ವಿವರಿಸಿ ಅವು ಕಾರ್ಯಕ್ರಮದಲ್ಲಿ ವ್ಯಕ್ತವಾದ ರೀತಿಯನ್ನು ಶ್ಲಾಘಿಸಿದರು. ನಿವೃತ್ತ ಐ.ಎಫ್.ಎಸ್. ಅಧಿಕಾರಿ ಡಾ. ಗಿರಿಧರ ಕಿನ್ನಾಳ ಅಧ್ಯಕ್ಷೀಯ ಭಾಷಣದಲ್ಲಿ ಇಂದಿನ ಕಾರ್ಯಕ್ರಮಕ್ಕೆ ದೇವರು ಸೃಷ್ಟಿಸಿದ ಕಾನನದ ಹಚ್ಚ ಹಸಿರು ಬಣ್ಣ, ಪಕ್ಷಿಗಳ ಕಲರವ ಹಾಗೂ ಕಿರಣಗಳ ನಾಟ್ಯದ ಸಮ್ಮಿಲನದ ಸೊಬಗಿನ ಉಪಮೆಯನ್ನು ನೀಡಿದರು. ಶ್ರೀ ಸಮೀರ ಜೋಶಿಯವರು ಅತಿಥಿಗಳನ್ನು ಶಾಲು ಹೊದಿಸಿ ಸನ್ಮಾನಿಸಿದರು.

    baikady drawing Music roovari
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ
    Next Article ಕುಳಾಯಿ ಮಹಿಳಾ ಮಂಡಲದಲ್ಲಿ ಸಾಹಿತಿ ಯೋಗೀಶ್ ಕಾಂಚನ್ ನುಡಿ ನಮನ
    roovari

    Add Comment Cancel Reply


    Related Posts

    ಕೌಟುಂಬಿಕ ಕಥಾ ಹಂದರ ‘ಹೆಜ್ಜಾಲದ ಬಿಳಲುಗಳು’ ಕೃತಿ ಲೋಕಾರ್ಪಣೆ

    January 12, 2026

    ಕುಳಾಯಿ ಮಹಿಳಾ ಮಂಡಲದಲ್ಲಿ ಸಾಹಿತಿ ಯೋಗೀಶ್ ಕಾಂಚನ್ ನುಡಿ ನಮನ

    January 12, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026

    ನೃತ್ಯ ವಿಮರ್ಶೆ | ಕೀರ್ತನಾಳ ಮನಸೆಳೆದ ನೃತ್ಯಾವಳಿ

    January 12, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.