Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ | ಪ್ರಸಿದ್ಧ ಬರಹಗಾರ್ತಿ ಹಾಗೂ ಸಂಗೀತ ತಜ್ಞೆ ದೇವಕಿ ಮೂರ್ತಿ

    May 22, 2025

    “ಭಜನೆಯಿಂದ ಮನಶಾಂತಿ” – ಪ್ರಭಾಕರ್ ಜೀ

    May 22, 2025

    ನೃತ್ಯ ವಿಮರ್ಶೆ | ನಯನ ಮನೋಹರ ನೃತ್ತಾಭಿನಯ ಸಂವೃತಳ ರಮ್ಯ ನರ್ತನ

    May 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನಲ್ಲಿ ಅಂತರ್ ಕಾಲೇಜು ತಾಳಮದ್ದಳೆ ಸ್ಪರ್ಧೆ ‘ಸ್ವಸ್ತಿಕ ಯಕ್ಷಪರ್ಬ’ | ಜೂನ್ 9
    Competition

    ಮಂಗಳೂರಿನಲ್ಲಿ ಅಂತರ್ ಕಾಲೇಜು ತಾಳಮದ್ದಳೆ ಸ್ಪರ್ಧೆ ‘ಸ್ವಸ್ತಿಕ ಯಕ್ಷಪರ್ಬ’ | ಜೂನ್ 9

    June 6, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸ್ವಸ್ತಿಕ ನ್ಯಾಷನಲ್ ಬಿಸಿನೆಸ್ ಸ್ಕೂಲ್ ವತಿಯಿಂದ ‘ಸ್ವಸ್ತಿಕ ಯಕ್ಷವಾಸ್ಯಂ’ ಇದರ ದ್ವಿತೀಯ ವಾರ್ಷಿಕೋತ್ಸವ ಪ್ರಯುಕ್ತ ‘ಸ್ವಸ್ತಿಕ ಯಕ್ಷಪರ್ಬ 2024’ ಅಂತರ್ ಕಾಲೇಜು ಯಕ್ಷಗಾನ ತಾಳಮದ್ದಳೆ ಸ್ಪರ್ಧೆಯು ದಿನಾಂಕ 09-06-2024ರಂದು ಬಂಟ್ಸ್ ಹಾಸ್ಟಲ್ ನ ಶ್ರೀಮತಿ ಗೀತಾ ಎಸ್.ಎಮ್. ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.

    ಬೆಳಿಗ್ಗೆ 8-30 ಗಂಟೆಗೆ ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸ್ವಸ್ತಿಕ ಯಕ್ಷವಾಸ್ಯಂ ಇದರ ವಿದ್ಯಾರ್ಥಿಗಳಿಂದ ‘ಸುದರ್ಶನೋಪಖ್ಯಾನ’ ಎಂಬ ಪ್ರಸಂಗದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ. ಮಧ್ಯಾಹ್ನ 1-00 ಗಂಟೆಗೆ ಅಂತರ್ ಕಾಲೇಜು ಯಕ್ಷಗಾನ ತಾಳಮದ್ದಳೆ ಸ್ಪರ್ಧೆ ನಡೆಯಲಿದೆ. ಸಂಜೆ 5-00 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮಂಗಳೂರಿನ ಶ್ರೀ ರಾಮಕೃಷ್ಣ ಶಾಲೆಯ ಶಿಕ್ಷಕರಾದ ಡಾ. ಹೇಮಲತಾ ಶೆಟ್ಟಿ ಇವರಿಗೆ ‘ಯಕ್ಷವಾಸ್ಯಂ ಕಲಾ ರತ್ನ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಚಿಂತಕರು, ಖ್ಯಾತ ನಿರೂಪಕ ನಿರ್ದೇಶಕರಾದ ಶ್ರೀ ಕದ್ರಿ ನವನೀತ್ ಶೆಟ್ಟಿ ಮತ್ತು ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ರಮೇಶ್ ಕುಲಶೇಖರ ಇವರುಗಳಿಗೆ ಗುರುವಂದನಾ ಕಾರ್ಯಕ್ರಮ ನಡೆಯಲಿದೆ.

     

    Share. Facebook Twitter Pinterest LinkedIn Tumblr WhatsApp Email
    Previous Article‘ಎ ಫ್ರೆಂಡ್ ಬಿಯೊಂಡ್ ದಿ ಫೆನ್ಸ್’ ಕನ್ನಡ ನಾಟಕ ಪ್ರದರ್ಶನ | ಜೂನ್ 9
    Next Article ‘ಕುರಾಡಿ ಸೀತಾರಾಮ ಅಡಿಗ ಕಾವ್ಯ ಪ್ರಶಸ್ತಿ – 2024’ಗೆ ಸುಮಿತ್ ಮೇತ್ರಿ ಹಾಗೂ ಜಯಶ್ರೀ ಕದ್ರಿ ಆಯ್ಕೆ
    roovari

    Add Comment Cancel Reply


    Related Posts

    ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರಿಗೆ ಗೃಹ ಸನ್ಮಾನ, ಯಕ್ಷ ಸಹಾಯನಿಧಿ ಮತ್ತು ಪ್ರಶಸ್ತಿ ಪ್ರದಾನ

    May 22, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications