Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರಿನ ಶ್ರೀ ಸ್ವಾಮಿ ಕಲಾಮಂದಿರದ ದರ್ಶನ ಸಭಾಭವನದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಅಕ್ಟೋಬರ್ 05

    October 2, 2025

    ಡಾ. ಉದಯ ಕುಮಾರ ಇರ್ವತ್ತೂರು ಇವರು ರಚಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಅಕ್ಟೋಬರ್ 04

    October 2, 2025

    ‘ಕನ್ನಡದಲ್ಲಿ ಮಕ್ಕಳಿಗಾಗಿ ಸಾಹಿತ್ಯ ರಚಿಸಲು ಫೆಲೋಶಿಪ್’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 30

    October 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ನವರಾತ್ರಿ ಕಾರ್ಯಕ್ರಮದಲ್ಲಿ ತಾಳಮದ್ದಳೆ
    Yakshagana

    ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ನವರಾತ್ರಿ ಕಾರ್ಯಕ್ರಮದಲ್ಲಿ ತಾಳಮದ್ದಳೆ

    September 30, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಹಾಗೂ ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘ ಬೊಳುವಾರು ಪುತ್ತೂರು ಇದರ ವತಿಯಿಂದ ಶ್ರೀ ಶಕ್ತಿ ಆಂಜನೇಯ ಮಂತ್ರಾಲಯದ ನವರಾತ್ರಿ ಕಾರ್ಯಕ್ರಮದ ಅಂಗವಾಗಿ ದಿನಾಂಕ 29 ಸೆಪ್ಟೆಂಬರ್ 2025ರಂದು ಬೊಳುವಾರು ಶ್ರೀ ಸುಬ್ರಹ್ಮಣ್ಯ ನಗರದ ಮೈದಾನದಲ್ಲಿ ತಾಳಮದ್ದಳೆ ‘ಶ್ರೀ ಕೃಷ್ಣ ರಾಯಭಾರ’ ಎಂಬ ಆಖ್ಯಾನದೊಂದಿಗೆ ಜರಗಿತು.

    ಹಿಮ್ಮೇಳದಲ್ಲಿ ಭಾಗವತರಾಗಿ ಎಲ್.ಎನ್. ಭಟ್ ಬಟ್ಯಮೂಲೆ, ಕುಸುಮಾಕರ ಆಚಾರ್ಯ ಹಳೇನೇರಂಕಿ, ಆನಂದ ಸವಣೂರು, ರಾಮಕೃಷ್ಣ ಭಟ್ ಗುಂಡ್ಯಡ್ಕ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಶಂಕರನಾರಾಯಣ ಭಟ್ ಬಟ್ಯಮೂಲೆ, ಅಚ್ಯುತ ಪಾಂಗಣ್ಣಾಯ, ಮಾಸ್ಟರ್ ಪರೀಕ್ಷಿತ್, ಕುಮಾರಿ ಶರಣ್ಯ ನೆತ್ತರಕೆರೆ, ಮಾಸ್ಟರ್ ಅನೀಶ್ ಕೃಷ್ಣ ಪುಣಚ, ಮಾಸ್ಟರ್ ಆದಿತ್ಯ ಕೃಷ್ಣ ಸಹಕರಿಸಿದರು. ಮುಮ್ಮೇಳದಲ್ಲಿ ಭಾಸ್ಕರ ಬಾರ್ಯ, ಭಾಸ್ಕರ ಶೆಟ್ಟಿ ಸಾಲ್ಮರ ಮತ್ತು ಸುಬ್ಬಪ್ಪ ಕೈಕಂಬ (ಶ್ರೀ ಕೃಷ್ಣ), ದುಗ್ಗಪ್ಪ ನಡುಗಲ್ಲು ಮತ್ತು ಪ್ರೇಮಲತಾ ರಾವ್ (ವಿದುರ), ಮಾಂಬಾಡಿ ವೇಣುಗೋಪಾಲ ಭಟ್ (ಧರ್ಮರಾಯ), ಗುಡ್ಡಪ್ಪ ಬಲ್ಯ (ಕೌರವ), ಕಿಶೋರಿ ದುಗ್ಗಪ್ಪ ನಡುಗಲ್ಲು ಹಾಗೂ ಶಾರದಾ ಅರಸ್ (ದ್ರೌಪದಿ), ಹರಿಣಾಕ್ಷಿ ಜೆ. ಶೆಟ್ಟಿ(ಭೀಮ), ಭಾರತಿ ರೈ(ಅರ್ಜುನ) ಸಹಕರಿಸಿದರು. ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಸಂಘದ ಗೌರವ ಕಾರ್ಯದರ್ಶಿ ರಂಗನಾಥ್ ರಾವ್ ಸಹಕರಿಸಿದರು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ಪ್ರದರ್ಶನದೊಂದಿಗೆ ಸಂಪನ್ನಗೊಂಡ ‘ಪೊಳಲಿ ಯಕ್ಷೋತ್ಸವ’
    Next Article ‘ಕೊಂಕಣಿ ಸಾಹಿತ್ಯ ಸ್ಪರ್ಧೆ’ಗಳ ಫಲಿತಾಂಶ ಪ್ರಕಟ
    roovari

    Add Comment Cancel Reply


    Related Posts

    ಪುತ್ತೂರಿನ ಶ್ರೀ ಸ್ವಾಮಿ ಕಲಾಮಂದಿರದ ದರ್ಶನ ಸಭಾಭವನದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಅಕ್ಟೋಬರ್ 05

    October 2, 2025

    ಡಾ. ಉದಯ ಕುಮಾರ ಇರ್ವತ್ತೂರು ಇವರು ರಚಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಅಕ್ಟೋಬರ್ 04

    October 2, 2025

    ‘ಕನ್ನಡದಲ್ಲಿ ಮಕ್ಕಳಿಗಾಗಿ ಸಾಹಿತ್ಯ ರಚಿಸಲು ಫೆಲೋಶಿಪ್’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 30

    October 2, 2025

    ಸುಳ್ಯದಲ್ಲಿ ನಿರಂಜನ ಜನ್ಮಶತಮಾನೋತ್ಸವ ಕಾರ್ಯಕ್ರಮ

    October 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.