Subscribe to Updates

    Get the latest creative news from FooBar about art, design and business.

    What's Hot

    ಕವನ | ಅಮ್ಮ ನೆನಪಾಗುತ್ತಾಳೆ

    January 1, 2026

    ಬೆಂಗಳೂರಿನ ವೆಂಕಟಗಿರಿ ಸಭಾಂಗಣದಲ್ಲಿ ‘ಪಂಚಮ ಪದ’ ನಾಟಕ ಪ್ರದರ್ಶನ | ಜನವರಿ 02 

    January 1, 2026

    ರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04

    January 1, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರಕ್ಷಿದಿಯಲ್ಲಿ ಪ್ರಾಕೃತಿಕ ‘ರಂಗ ಶಿಬಿರ’ | ಮೇ 1ರಿಂದ 15ರವರೆಗೆ
    Camp

    ರಕ್ಷಿದಿಯಲ್ಲಿ ಪ್ರಾಕೃತಿಕ ‘ರಂಗ ಶಿಬಿರ’ | ಮೇ 1ರಿಂದ 15ರವರೆಗೆ

    April 26, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸಕಲೇಶಪುರ : ರಂಗಭೂಮಿಯಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವವರಿಗೊಂದು ಸದವಕಾಶ. ರಾಜ್ಯ, ಅಂತರ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಹಾಗೂ ನೀನಾಸಂ ಪದವೀಧರರು, ಸಿನಿಮಾ ನಟರುಗಳಿಂದ ಶಿಬಿರದ ತರಗತಿಗಳು ನಡೆಯುತ್ತವೆ. ದಿನಾಂಕ 01-05-2024ರಿಂದ 15-05-2024ರವರೆಗೆ ಸಕಲೇಶಪುರದ ರಕ್ಷಿದಿಯಲ್ಲಿ ಬೆಳಿಗ್ಗೆ ಗಂಟೆ 6-00ರಿಂದ ರಾತ್ರಿ 9-00ರವರೆಗೆ ಈ ನಡೆಯಲಿರುವ ಈ ರಂಗ ಶಿಬಿರದಲ್ಲಿ ಛಾಯಾಗ್ರಹಣ, ಚಾರಣ, ಸಾಹಿತ್ಯ, ಅಭಿನಯ ಮತ್ತು ನಾಟಕ ಪ್ರದರ್ಶನಗಳ ಮಾಹಿತಿ ನೀಡಲಿದ್ದಾರೆ.

    ಸಂಪನ್ಮೂಲ ವ್ಯಕ್ತಿಗಳಾಗಿ ಕೃಷ್ಣಮೂರ್ತಿ ಹನೂರು, ಡಾ.ಶ್ರೀಪಾದ ಭಟ್, ಮೌನೇಶ್ ಬಡಿಗೇರ, ಕೇಸರಿ ಹರವು, ಪ್ರಸಾದ್ ರಕ್ಷಿದಿ, ವಿನ್ಯಾಸ ಉಬರಡ್ಕ, ಲೋಕೇಶ್ ಮೊಸಳೆ, ಮನು, ರತ್ನ ಸಕಲೇಶಪುರ ಮತ್ತು ಸಂತೋಷ್ ದಿಂಡಿಗನೂರು ಭಾಗವಹಿಸಲಿದ್ದಾರೆ. ದಿನಾಂಕ 15-05-2024ರಂದು ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ನಟ, ನಿರ್ದೇಶಕರು ಮತ್ತು ಚಿಂತಕರು ಪ್ರಕಾಶ್ ರಾಜ್ ಇವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದು, ಇದೇ ಸಂದರ್ಭದಲ್ಲಿ ಶಿಬಿರಾರ್ಥಿಗಳಿಂದ ನಾಟಕ ಪ್ರದರ್ಶನ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಸಂಪರ್ಕಿಸಿ : ಪ್ರಸಾದ್ ರಕ್ಷಿದಿ 9448825701 ಮತ್ತು ನವೀನ್ ಸಾಣೇಹಳ್ಳಿ 9901910988

    Share. Facebook Twitter Pinterest LinkedIn Tumblr WhatsApp Email
    Previous Articleಹಂದಟ್ಟು ಸೂರ್ಯನಾರಾಯಣ ಉರಾಳರವರಿಗೆ ಸನ್ಮಾನ ಕಾರ್ಯಕ್ರಮ | ಮೇ 1
    Next Article ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಬೆಂಗಳೂರಿನ ವಿದುಷಿ ಸ್ಮೃತಿ ಸುರೇಶ್ ಇವರ ನೃತ್ಯ ಪ್ರದರ್ಶನ | ಏಪ್ರಿಲ್ 29
    roovari

    Add Comment Cancel Reply


    Related Posts

    ಬೆಂಗಳೂರಿನ ವೆಂಕಟಗಿರಿ ಸಭಾಂಗಣದಲ್ಲಿ ‘ಪಂಚಮ ಪದ’ ನಾಟಕ ಪ್ರದರ್ಶನ | ಜನವರಿ 02 

    January 1, 2026

    ವಿಶ್ವ ಕೊಂಕಣಿ ಕೇಂದ್ರದಲ್ಲಿ ವಿದ್ಯಾರ್ಥಿವೇತನ ವಿತರಣೆ ಹಾಗೂ ‘ವಿಕಾಸ-2025’ ಕೌಶಲ್ಯ ತರಬೇತಿ

    December 30, 2025

    ಟಿ.ಎನ್. ಸೀತಾರಾಂ ಇವರಿಗೆ ‘ಪಂಚಮಿ ಪುರಸ್ಕಾರ 2026’

    December 29, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಹಾಭಾರತ ನಾಟಕಗಳ ಆಧಾರಿತ ರಂಗರೂಪ | ಡಿಸೆಂಬರ್ 29

    December 29, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.