Subscribe to Updates

    Get the latest creative news from FooBar about art, design and business.

    What's Hot

    ಶ್ರೀನಿವಾಸ ವಾಡಪ್ಪಿಯವರ ‘ಮಿಗಿಲಹುದು ಭುವಿಯಬಣ್ಣ’ ಲಲಿತ ಪ್ರಬಂಧ ಲೋಕಾರ್ಪಣೆ

    January 2, 2026

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ಪುರಂದರ ಗಾನ ನರ್ತನ’ | ಜನವರಿ 03

    January 2, 2026

    ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ ಹಾಗೂ ವಿಚಾರಸಂಕಿರಣ

    January 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಾರ್ಕಳದಲ್ಲಿ ಉಪನಿಷದ್ ವರ್ಷದ ಪ್ರಯುಕ್ತ ‘ತಿಂಗಳ ಉಪನ್ಯಾಸ ಮಾಲೆ’ | ಸೆಪ್ಟೆಂಬರ್ 28
    Literature

    ಕಾರ್ಕಳದಲ್ಲಿ ಉಪನಿಷದ್ ವರ್ಷದ ಪ್ರಯುಕ್ತ ‘ತಿಂಗಳ ಉಪನ್ಯಾಸ ಮಾಲೆ’ | ಸೆಪ್ಟೆಂಬರ್ 28

    September 25, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕಾರ್ಕಳ : ಕನ್ನಡ ಸಂಘ ಕಾಂತಾವರ, ಅಲ್ಲಮಪ್ರಭು ಪೀಠ ಕಾಂತಾವರ, ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕಾರ್ಕಳ ಸಮಿತಿ ಜಂಟಿಯಾಗಿ ಅರ್ಪಿಸುವ ಕಾರ್ಯಕ್ರಮ -33 ಉಪನಿಷದ್ ವರ್ಷದ ಪ್ರಯುಕ್ತ ‘ತಿಂಗಳ ಉಪನ್ಯಾಸ ಮಾಲೆ’ಯು ದಿನಾಂಕ 28 ಸೆಪ್ಟೆಂಬರ್ 2024ರಂದು ಸಂಜೆ 5-00 ಗಂಟೆಗೆ ಕಾರ್ಕಳ ಹೊಟೇಲ್ ಪ್ರಕಾಶ್ ಸಂಭ್ರಮ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಡಾ. ಕಾರ್ತಿಕ್ ವಾಗೈ ಪಂಚನಬೆಟ್ಟು ಇವರು ಮಾಂಡುಕ್ಯ ಉಪನಿಷದ್ ಕುರಿತು ಉಪನ್ಯಾಸ ನೀಡಲಿರುವರು.

    ಡಾ. ಕಾರ್ತಿಕ್ ವಾಗ್ಳೆ :
    ಡಾ. ಕಾರ್ತಿಕ್ ವಾಗ್ಳೆಯವರು ಮೂಲತಃ ಉಡುಪಿಯ ಹಿರಿಯಡ್ಕ ಸಮೀಪದ ಪಂಚನಬೆಟ್ಟಿನವರು. ಪ್ರಬೋಧಿನೀ ಗುರುಕುಲ ಮತ್ತು ವೇದವಿಜ್ಞಾನ ಗುರುಕುಲಗಳಲ್ಲಿ 12 ವರ್ಷಗಳ ಕಾಲ ವೇದ (ಕೃಷ್ಣಯಜುರ್ವೇದ ಮೂಲಾಂತ) ವೇದಾಂತ (ಪ್ರಸ್ಥಾನತ್ರಯ – ಶಾಂಕರ ಭಾಷ್ಯ ಸಹಿತ) ಯೋಗಗಳ ಅಧ್ಯಯನ ನಡೆಸಿರುತ್ತಾರೆ. ಯೋಗ ಮತ್ತು ಸಾಹಿತ್ಯ (ಸ್ವರ್ಣ ಪದಕ ಸಹಿತ) ಸ್ನಾತಕೋತ್ತರ ಪದವಿಯನ್ನು ಪಡೆದು “ಪ್ರಾಚೀನ ಭಾರತೀಯ ಆಡಳಿತ ವ್ಯವಸ್ಥೆಯ ಪ್ರಸ್ತುತ ಕಾಲದ ಆಡಳಿತದಲ್ಲಿ ಅನ್ವಯ” ಎಂಬ ವಿಷಯದಲ್ಲಿ ಸಂಶೋಧನೆ ನಡೆಸಿ ವಿದ್ಯಾವಾರಿಧಿ (ಪಿ.ಎಚ್.ಡಿ) ಪದವಿಯನ್ನು ಗಳಿಸಿಕೊಂಡಿದ್ದಾರೆ. ಪ್ರಬೋಧಿನಿ ಗುರುಕುಲದಲ್ಲಿ ಕಳೆದ 14 ವರ್ಷಗಳಿಂದ ಅಧ್ಯಾಪನವನ್ನು ನಡೆಸುತ್ತಿದ್ದು ಪ್ರಕೃತ ಅಲ್ಲೇ ಪ್ರಧಾನಾಚಾರ್ಯರಾಗಿದ್ದಾರೆ. ದೂರವಾಣಿ : 9482905410

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಊರು ಕೇರಿ’ ನಾಟಕ ಪ್ರದರ್ಶನ | ಸೆಪ್ಟೆಂಬರ್ 26
    Next Article ‘ರಾಘವೇಂದ್ರ ಪಾಟೀಲ ಕಥಾಪ್ರಶಸ್ತಿ’ಗಾಗಿ ಅರ್ಜಿಗಳ ಆಹ್ವಾನ | ಅಕ್ಟೋಬರ್ 25
    roovari

    Comments are closed.

    Related Posts

    ಶ್ರೀನಿವಾಸ ವಾಡಪ್ಪಿಯವರ ‘ಮಿಗಿಲಹುದು ಭುವಿಯಬಣ್ಣ’ ಲಲಿತ ಪ್ರಬಂಧ ಲೋಕಾರ್ಪಣೆ

    January 2, 2026

    ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ ಹಾಗೂ ವಿಚಾರಸಂಕಿರಣ

    January 2, 2026

    ವೀರರಾಣಿ ಅಬ್ಬಕ್ಕ ಪ್ರಶಸ್ತಿ ಮತ್ತು ಪುರಸ್ಕಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜನವರಿ 15

    January 2, 2026

    ಏಕದಿನ ಸಾಹಿತ್ಯ ಅಭಿಯಾನ ಕನ್ನಡದ ನಡಿಗೆ ಶಾಲೆಯ ಕಡೆಗೆ ಕಾರ್ಯಕ್ರಮ

    January 2, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.