Subscribe to Updates

    Get the latest creative news from FooBar about art, design and business.

    What's Hot

    ಕುವೆಂಪು ಸಭಾಂಗಣದಲ್ಲಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ ಮತ್ತು ಉಪನ್ಯಾಸ’ | ಆಗಸ್ಟ್ 22

    August 21, 2025

    ಭಾವಪೂರ್ಣ ಅಭಿನಯದಿಂದ ಪ್ರೇಕ್ಷಕರ ಗಮನ ಸೆಳೆದ ‘ಸ್ಮರಿಸಿ ಬದುಕಿರೋ’ ನಾಟಕ ಪ್ರದರ್ಶನ

    August 21, 2025

    ಕುಂದಾಪುರ ತ್ರಿವರ್ಣ ಆರ್ಟ್ ಗ್ಯಾಲರಿ ಆಶ್ರಯದಲ್ಲಿ ‘ನಮ್‌ ಕುಂದಾಪ್ರ’ ಚಿತ್ರಕಲಾ ಪ್ರದರ್ಶನ

    August 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ‘ತಿಂತಿಣಿ ಮೌನೇಶ್ವರ’ | ಆಗಸ್ಟ್ 03
    Yakshagana

    ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ‘ತಿಂತಿಣಿ ಮೌನೇಶ್ವರ’ | ಆಗಸ್ಟ್ 03

    July 30, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ದಕ್ಷಿಣೋತ್ತರ ಜಿಲ್ಲೆಯ ಸುಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಮಳೆಗಾಲದ ಯಕ್ಷಗಾನ ಪ್ರದರ್ಶನವನ್ನು ದಿನಾಂಕ 03 ಆಗಸ್ಟ್ 2025ರಂದು ಮಧ್ಯಾಹ್ನ 3-00 ಗಂಟೆಗೆ ಉಡುಪಿಯ ಅಜ್ಜರಕಾಡು ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಕರ್ನಾಟಕದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಪ್ರಸಂಗಕರ್ತರಾದ ಎಂ.ಕೆ. ರಮೇಶ ಆಚಾರ್ಯರ ಕಲಾಕುಂಚದಲ್ಲಿ ಮೂಡಿಬಂದ ಕಥಾನಕ ‘ತಿಂತಿಣಿ ಮೌನೇಶ್ವರ’ ಪ್ರಸಂಗವು ಮೌನೇಶ ಆಚಾರ್ಯ ಪರ್ಕಳ ಇವರ ಕಥಾ ಸಂಯೋಜನೆಯಲ್ಲಿ ಮೂಡಿ ಬರಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಗಾನ ಸಾರಥಿ ರಾಘವೇಂದ್ರ ಆಚಾರ್ಯ ಜನ್ಸಾಲೆ ಮತ್ತು ಕೆ.ಜೆ. ಗಣೇಶ ಆಚಾರ್ಯ, ಮದ್ದಲೆಯಲ್ಲಿ ಶಶಾಂಕ ಆಚಾರ್ಯ ಮತ್ತು ಕೆ.ಜೆ. ಸುಧೀಂದ್ರ ಆಚಾರ್ಯ ಹಾಗೂ ಚಂಡೆಯಲ್ಲಿ ಕೆ.ಜೆ. ಕೃಷ್ಣ ಆಚಾರ್ಯ, ದೀಪ್ತ ಆಚಾರ್ಯ ಮತ್ತು ಪ್ರಣೀತ ಆಚಾರ್ಯ ಇವರುಗಳು ಸಹಕರಿಸಲಿದ್ದಾರೆ. ಮುಮ್ಮೇಳದಲ್ಲಿ ಶಶಿಕಾಂತ ಶೆಟ್ಟಿ ಕಾರ್ಕಳ, ಸುಧೀರ್ ಉಪ್ಪೂರು, ಶಂಕರ ದೇವಾಡಿಗ ಉಳ್ಳೂರು, ಆನಂದ ರಾವ್ ಉಪ್ಪಿನಕುದ್ರು, ಸೀತಾರಾಮ ಕುಮಾರ್ ಕಟೀಲು, ಪ್ರಜ್ವಲ್ ಗುರುವಾಯನಕೆರೆ, ವಾಸುದೇವ ರಂಗ ಭಟ್ ಮಧೂರು, ಜಯಪ್ರಕಾಶ ಶೆಟ್ಟಿ ಪೆರ್ಮುದೆ, ಪ್ರಸನ್ನ ಶೆಟ್ಟಿಗಾರ್ ಮಂದಾರ್ತಿ, ಈಶ್ವರ ನಾಯ್ಕ್ ಮಂಕಿ, ಸುಬ್ರಹ್ಮಣ್ಯ ಗಾಣಿಗ ಕೋಣೆ, ಗುರುಪ್ರಸಾದ ಸರಳಾಯ, ಅರವಿಂದ ಆಚಾರ್ಯ ಮತ್ತು ಪ್ರಥ್ವೀಶ್ ಪರ್ಕಳ ಇವರುಗಳು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಖ್ಯಾತ ಪ್ರಸಂಗಕರ್ತರಾದ ಎಂ.ಕೆ. ರಮೇಶ ಆಚಾರ್ಯ, ಕಾಷ್ಠ ಶಿಲ್ಪಿ ಕೃಷ್ಣಯ್ಯ ಆಚಾರ್ಯ ಮತ್ತು ಶ್ರೀಮತಿ ಶ್ಯಾಮಲ ವಿ. ಶೆಟ್ಟಿ ಇವರುಗಳನ್ನು ಸನ್ಮಾನಿಸಲಾಗುವುದು.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಪುಸ್ತಕ ವಿಮರ್ಶೆ | ʼಕನ್ನಡತನʼ ಎಂಬ ಪ್ರಜ್ಞೆಯ ಅಸಲಿ ಮುಖ
    Next Article ಬೆಂಗಳೂರಿನ ಡಾ. ಸಿ. ಅಶ್ವಥ್ ಕಲಾಭವನದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಆಗಸ್ಟ್ 03
    roovari

    Add Comment Cancel Reply


    Related Posts

    ಕುವೆಂಪು ಸಭಾಂಗಣದಲ್ಲಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ ಮತ್ತು ಉಪನ್ಯಾಸ’ | ಆಗಸ್ಟ್ 22

    August 21, 2025

    ಭಾವಪೂರ್ಣ ಅಭಿನಯದಿಂದ ಪ್ರೇಕ್ಷಕರ ಗಮನ ಸೆಳೆದ ‘ಸ್ಮರಿಸಿ ಬದುಕಿರೋ’ ನಾಟಕ ಪ್ರದರ್ಶನ

    August 21, 2025

    ಕುಂದಾಪುರ ತ್ರಿವರ್ಣ ಆರ್ಟ್ ಗ್ಯಾಲರಿ ಆಶ್ರಯದಲ್ಲಿ ‘ನಮ್‌ ಕುಂದಾಪ್ರ’ ಚಿತ್ರಕಲಾ ಪ್ರದರ್ಶನ

    August 21, 2025

    ಉಡುಪಿಯಲ್ಲಿ ‘ಸೇಡಿಯಾಪು ಪ್ರಶಸ್ತಿ’ ಹಾಗೂ ‘ಕಡೆಂಗೋಡ್ಲು ಕಾವ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    August 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.