Subscribe to Updates

    Get the latest creative news from FooBar about art, design and business.

    What's Hot

    ಬದಿಯಡ್ಕ ಕಯ್ಯಾರ ಕಿಂಞಣ್ಣ ರೈ ಸ್ಮಾರಕ ಸಾರ್ವಜನಿಕ ಗ್ರಂಥಾಲಯದಲ್ಲಿ ಕವಿ ನಮನ ಕಾರ್ಯಕ್ರಮ

    June 10, 2025

    ನೃತ್ಯ ಶಂಕರ ಸರಣಿಯ ‘ಶತ ಸಂಭ್ರಮ’

    June 10, 2025

    ಕಥೆ – ‘ತೊರೆದು ಹೋಗುವ ಮುನ್ನ’

    June 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ತ್ರಿದಶ ನಾಟ್ಯ ಕಲೋತ್ಸವ’ | ಸೆಪ್ಟೆಂಬರ್ 14
    Bharathanatya

    ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ‘ತ್ರಿದಶ ನಾಟ್ಯ ಕಲೋತ್ಸವ’ | ಸೆಪ್ಟೆಂಬರ್ 14

    September 12, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕುಳಾಯಿ ಹೊಸಬೆಟ್ಟು ಇಲ್ಲಿರುವ ಶ್ರೀ ಶಾರದಾ ನಾಟ್ಯಾಲಯದ ವತಿಯಿಂದ ‘ತ್ರಿದಶ ನಾಟ್ಯ ಕಲೋತ್ಸವ’ ಕಾರ್ಯಕ್ರಮವನ್ನು ದಿನಾಂಕ 14 ಸೆಪ್ಟೆಂಬರ್ 2024ರಂದು ಸಂಜೆ 5-00 ಗಂಟೆಗೆ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಸಂಸ್ಥೆಯ ವಿದ್ಯಾರ್ಥಿಗಳಿಂದ ನೃತ್ಯ ಕಾರ್ಯಕ್ರಮ ಮತ್ತು ಚೆನ್ನೈಯ ಡಾ. ಅಪೂರ್ವ ಜಯರಾಮನ್ ಇವರಿಂದ ಏಕವ್ಯಕ್ತಿ ಭರತನಾಟ್ಯ ಪ್ರಸ್ತುತಗೊಳ್ಳಲಿದೆ. ಇದೇ ಸಂದರ್ಭದಲ್ಲಿ ಮಂಗಳೂರಿನ ಸನಾತನ ನಾಟ್ಯಾಲಯದ ನೃತ್ಯಗುರು ವಿದುಷಿ ಶ್ರೀಲತಾ ನಾಗರಾಜ್ ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

    ಸನಾತನ ನಾಟ್ಯಾಲಯದ ಹಿರಿಯ ನೃತ್ಯಗುರು ವಿದುಷಿ ಶಾರದಾಮಣಿ ಶೇಖರ್ ಇವರು ದೀಪ ಪ್ರಜ್ವಲನ ಮಾಡಿಲಿದ್ದು, ಕಲಾ ವಿಮರ್ಶಕಿ ವಿದುಷಿ ಪ್ರತಿಭಾ ಎಂ.ಎಲ್. ಸಾಮಗ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸುವರು. ಮಾಜಿ ಶಾಸಕ ಗಣೇಶ್ ಕಾರ್ಣಿಕ್ ಅತಿಥಿಯಾಗಿ ಭಾಗವಹಿಸಲಿದ್ದು, ಸುರತ್ಕಲ್ ಗೋವಿಂದದಾಸ ಕಾಲೇಜು ನಿವೃತ್ತ ಉಪಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಎಸ್.ಜಿ. ಅಧ್ಯಕ್ಷತೆ ವಹಿಸುವರು.

    ‘ತ್ರಿದಶ ನಾಟ್ಯ ಕಲೋತ್ಸವ’ ಪ್ರಯುಕ್ತ ದಿನಾಂಕ 15 ಸೆಪ್ಟೆಂಬರ್ 2024ರಂದು ಬೆಳಿಗ್ಗೆ 9-30 ಗಂಟೆಗೆ ಸುರತ್ಕಲ್ ವಿದ್ಯಾದಾಯಿನೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಾ. ಅಪೂರ್ವ ಜಯರಾಮನ್ ಇವರು ಭರತನಾಟ್ಯ ಕಾರ್ಯಾಗಾರವನ್ನು ನಡೆಸಿಕೊಡಲಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಬೆಂಗಳೂರಿನ ಸಮುಚ್ಚಯ ಭವನದಲ್ಲಿ ‘ತಿಂಗಳ ನಾಟಕ ಸಂಭ್ರಮ’ | ಸೆಪ್ಟೆಂಬರ್ 21
    Next Article ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ಸಾಧಕರಿಗೆ ಸನ್ಮಾನ
    roovari

    Comments are closed.

    Related Posts

    ನೃತ್ಯ ಶಂಕರ ಸರಣಿಯ ‘ಶತ ಸಂಭ್ರಮ’

    June 10, 2025

    ಕಲಾರಸಿಕರ ರಂಜಿಸಿದ ‘ಯುವ ನೃತ್ಯೋತ್ಸವ-2025’

    June 10, 2025

    ಕಾಸರಗೋಡಿನ ಗಡಿನಾಡ ಕನ್ನಡ ಸಾಹಿತ್ಯ ಸಾಂಸ್ಕೃತಿಕ ಸಂಸ್ಥೆಯಿಂದ ‘ಶತ ಸಂಭ್ರಮ’ ಮತ್ತು ‘ನುಡಿ ನಮನ’

    June 10, 2025

    ಲೇಖನ | ಅಗಲಿದ ಎಚ್.ಎಸ್.ವಿ.ಯವರಿಗೆ ಸಂಭ್ರಮದ ಕವಿ ಕಾವ್ಯ ನಮನ

    June 10, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.

    Notifications