Subscribe to Updates

    Get the latest creative news from FooBar about art, design and business.

    What's Hot

    ‘ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ’ಗೆ ವಲೇರಿಯನ್ ಡಿಸೋಜರು ಆಯ್ಕೆ

    January 8, 2026

    ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ

    January 7, 2026

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಹಿತ್ಯ ಸದನದಲ್ಲಿ ತುಳು – ಕನ್ನಡ ಅನುವಾದ ಕಾರ್ಯಾಗಾರ | ಕೊನೆಯ ದಿನಾಂಕ ಮಾರ್ಚ್ 02
    Kannada

    ಸಾಹಿತ್ಯ ಸದನದಲ್ಲಿ ತುಳು – ಕನ್ನಡ ಅನುವಾದ ಕಾರ್ಯಾಗಾರ | ಕೊನೆಯ ದಿನಾಂಕ ಮಾರ್ಚ್ 02

    February 27, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳ ಕರಾವಳಿ ಲೇಖಕಿಯರ-ವಾಚಕಿಯರ ಸಂಘ (ರಿ.) ಹಾಗೂ ದ್ರಾವಿಡ ಭಾಷಾ ಅನುವಾದಕರ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ದಿನಾಂಕ 08 ಮಾರ್ಚ್ 2025ರಂದು ಒಂದು ದಿನದ ತುಳು – ಕನ್ನಡ ಭಾಷಾಂತರ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಸಭಾಂಗಣ ‘ಸಾಹಿತ್ಯ ಸದನ’ದಲ್ಲಿ ಹಮ್ಮಿಕ್ಕೊಳ್ಳುವ ಈ ಕಾರ್ಯಾಗಾರದಲ್ಲಿ ಖ್ಯಾತ ಭಾಷಾಂತರಕಾರರು ತುಳುವಿನಿಂದ ಕನ್ನಡಕ್ಕೆ ಹಾಗೂ ಕನ್ನಡದಿಂದ ತುಳುವಿಗೆ ಭಾಷಾಂತರ ಮಾಡುವಾಗ ಎದುರಾಗುವ ಸಮಸ್ಯೆಗಳನ್ನು ಕುರಿತು ತರಗತಿಗಳನ್ನು ನೀಡಲಿದ್ದಾರೆ.

    ಕನ್ನಡ ಮತ್ತು ತುಳು ಗೊತ್ತಿರುವ, ಅನುವಾದದಲ್ಲಿ ಆಸಕ್ತಿಯುಳ್ಳವರು ದಿನಾಂಕ 02 ಮಾರ್ಚ್ 2025ರರೊಳಗೆ ನಿಮ್ಮ ಹೆಸರು ನೋಂದಾಯಿಸಬಹುದು. 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಸಹ ಭಾಗವಹಿಸಬಹುದು. ನೋಂದಣಿ ಶುಲ್ಕವಿಲ್ಲ. ಊಟದ ವ್ಯವಸ್ಥೆ ಮಾಡಲಾಗುತ್ತದೆ. ಕಮ್ಮಟದಲ್ಲಿ ಭಾಗವಹಿಸುವವರಿಗೆ ಪ್ರಮಾಣ ಪತ್ರ ನೀಡಲಾಗುವುದು ಎಂದು ದ್ರಾವಿಡ ಭಾಷಾ ಅನುವಾದಕರ ಸಂಘದ ಅಧ್ಯಕ್ಷೆ ಡಾ. ಸುಷ್ಮಾ ಶಂಕರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9901041889 ಡಾ. ಸುಷ್ಮ ಶಂಕರ್ ಮತ್ತು 8147212724 ಪ್ರೊ. ರಾಕೇಶ್ ವಿ.ಎಸ್. ಇವರನ್ನು ಸಂಪರ್ಕಿಸಿರಿ.

    kannada Literature Tulu workshop
    Share. Facebook Twitter Pinterest LinkedIn Tumblr WhatsApp Email
    Previous Articleಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯಲ್ಲಿ ‘ಅಕಾಡೆಮಿಡ್ ಒಂಜಿ ದಿನ’ | ಫೆಬ್ರವರಿ 27
    Next Article ಪ್ರತಿಷ್ಟಿತ ಬೂಕರ್ ಪ್ರಶಸ್ತಿಯ ಆಯ್ಕೆ ಸುತ್ತಿನಲ್ಲಿ ಬಾನು ಮುಷ್ತಾಕ್ ಕೃತಿ
    roovari

    Add Comment Cancel Reply


    Related Posts

    ‘ಮಥಾಯಸ್ ಕುಟುಂಬ ಕಾವ್ಯ ಪ್ರಶಸ್ತಿ’ಗೆ ವಲೇರಿಯನ್ ಡಿಸೋಜರು ಆಯ್ಕೆ

    January 8, 2026

    ಜಯಲಕ್ಷ್ಮೀ ಎಸ್. ಜೋಕಟ್ಟೆಯವರ ‘ಕವಿತೆಗಳು’ ಕವನ ಸಂಕಲನ ಬಿಡುಗಡೆ

    January 7, 2026

    ಸಂಭ್ರಮದಿಂದ ಸಂಪನ್ನಗೊಂಡ ಮಂಗಳೂರು ತಾಲೂಕು ‘ಬ್ಯಾರಿ ಸಾಹಿತ್ಯ ಸಮ್ಮೇಳನ’

    January 7, 2026

    ಶಿವಮೊಗ್ಗ ಜಿಲ್ಲಾ ಇಪ್ಪತ್ತೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 08

    January 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.