Subscribe to Updates

    Get the latest creative news from FooBar about art, design and business.

    What's Hot

    ಬಿ.ಸಿ. ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ‘ರಜತ ಕಲಾ ಯಾನ’ | ಅಕ್ಟೋಬರ್ 26

    October 22, 2025

    ಕೊಡಿಯಾಲ್‌ಗುತ್ತು ಕಲೆ ಮತ್ತು ಸಂಸ್ಕೃತಿ ಕೇಂದ್ರದಲ್ಲಿ ಪುಸ್ತಕ ಬಿಡುಗಡೆ ಮತ್ತು ಪ್ರದರ್ಶನ | ಅಕ್ಟೋಬರ್ 25

    October 22, 2025

    ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಭಕ್ತಿ ಗೀತೆಗಳು’ | ಅಕ್ಟೋಬರ್ 26

    October 22, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ‘ತುಳು ನಾಟಕ ಹಬ್ಬ’ | ಜನವರಿ 05ರಿಂದ 10
    Drama

    ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ‘ತುಳು ನಾಟಕ ಹಬ್ಬ’ | ಜನವರಿ 05ರಿಂದ 10

    January 2, 2025Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ತುಳುಕೂಟ ಉಡುಪಿ (ರಿ.) ಇದರ ವತಿಯಿಂದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಇವರ ಸಹಯೋಗದೊಂದಿಗೆ ಕೆಮ್ತೂರು ದೊಡ್ಡಣ್ಣ ಶೆಟ್ಟಿ ಇವರ ಸ್ಮರಣಾರ್ಥ ‘ತುಳು ನಾಟಕ ಹಬ್ಬ’ ಕಾರ್ಯಕ್ರಮವನ್ನು ದಿನಾಂಕ 05 ಜನವರಿ 2025ರಿಂದ 10 ಜನವರಿ 2025ರವೆರೆಗೆ ಪ್ರತಿದಿನ ಸಂಜೆ 6-30 ಗಂಟೆಗೆ ಉಡುಪಿಯ ಎಂ.ಜಿ.ಎಂ. ಕಾಲೇಜಿನ ಮುದ್ದಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.

    ದಿನಾಂಕ 05 ಜನವರಿ 2025ರಂದು ಸಂಜೆ 5-00 ಗಂಟೆಗೆ ತುಳುಕೂಟದ ಅಧ್ಯಕ್ಷರಾದ ಶ್ರೀ ಬಿ. ಜಯಕರ ಶೆಟ್ಟಿ ಇಂದ್ರಾಳಿ ಇವರ ಅಧ್ಯಕ್ಷತೆಯಲ್ಲಿ ಶಾಸಕರಾದ ಶ್ರೀ ಯಶ್ ಪಾಲ್ ಎ. ಸುವರ್ಣ ಇವರು ಈ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಉಡುಪಿಯ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ.) ಇವರಿಂದ ರವಿರಾಜ್ ಎಚ್.ಪಿ. ನಿರ್ದೇಶನದಲ್ಲಿ ‘ತುದೆ ದಾಂಟಿ ಬೊಕ್ಕ’ ನಾಟಕ ಪ್ರದರ್ಶನ, ದಿನಾಂಕ 06 ಜನವರಿ 2025ರಂದು ಉಡುಪಿ ಮಲ್ಪೆಯ ಕರಾವಳಿ ಕಲಾವಿದರು (ರಿ.) ಇವರಿಂದ ಅಕ್ಷಯ್ ಆರ್. ಶೆಟ್ಟಿ ರಚಿಸಿರುವ ನಾಗರಾಜ್ ವರ್ಕಾಡಿ ನಿರ್ದೇಶನದಲ್ಲಿ ‘ಪೆರ್ಗ’, ದಿನಾಂಕ 07 ಜನವರಿ 2025ರಂದು ಪಟ್ಲದ ಭೂಮಿಗೀತ ಸಾಂಸ್ಕೃತಿಕ ವೇದಿಕೆ ಇವರಿಂದ ಸಂತೋಷ್ ನಾಯಕ್ ಪಟ್ಲ ಇವರ ನಿರ್ದೇಶನದಲ್ಲಿ ‘ದಿ ಫೈಯರ್’, ದಿನಾಂಕ 08 ಜನವರಿ 2025ರಂದು ಸುಮನಸಾ ಕೊಡವೂರು ಉಡುಪಿ (ರಿ.) ಇವರಿಂದ ವಿದ್ದು ಉಚ್ಚಿಲ್ ನಿರ್ದೇಶನದಲ್ಲಿ ‘ಈದಿ’, ದಿನಾಂಕ 09 ಜನವರಿ 2025ರಂದು ಮುಂಬಯಿಯ ರಂಗ ಮಿಲನ ತಂಡದವರಿಂದ ಮನೋಹರ ಶೆಟ್ಟಿ ನಂದಳಿಕೆ ಇವರ ನಿರ್ದೇಶನದಲ್ಲಿ ‘ಸೋಕ್ರಟಿಸ್’, ದಿನಾಂಕ 10 ಜನವರಿ 2025ರಂದು ಹಾರಾಡಿಯ ಭೂಮಿಕಾ (ರಿ.) ತಂಡದವರಿಂದ ಬಿ.ಎಸ್. ರಾಮ್ ಶೆಟ್ಟಿ ಹಾರಾಡಿ ಇವರ ನಿರ್ದೇಶನದಲ್ಲಿ ‘ಪೊರ್ತು ಕಂತಿನೆಡ್ದ್ ಪೊರ್ತು ಉದಿಪುನೇಟ’ ಎಂಬ ನಾಟಕಗಳ ಪ್ರದರ್ಶನ ನಡೆಯಲಿದೆ.

    drama Tulu
    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನಲ್ಲಿ ‘ಯಕ್ಷಾಂಜನೇಯ ಪ್ರಶಸ್ತಿ’ ಪ್ರದಾನ ಮತ್ತು ‘ವಿಂಶತಿ ಗೌರವ’ ಸನ್ಮಾನ
    Next Article ಮಹಾಲಸ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಮಂಡಲ ಮತ್ತು ಕೊಲಾಜ್ ಆರ್ಟ್’ ಚಿತ್ರಕಲಾ ಪ್ರದರ್ಶನ
    roovari

    Add Comment Cancel Reply


    Related Posts

    ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್ ನಲ್ಲಿ ‘ರುಮುರುಮುರುಮು’ ಪೂರ್ವಿಕರ ನಾದ | ಅಕ್ಟೋಬರ್ 24

    October 21, 2025

    ಸಾಗರದಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ ಹಾಗೂ ನಾಟಕ ಪ್ರದರ್ಶನ | ಅಕ್ಟೋಬರ್ 27 ಮತ್ತು 28

    October 20, 2025

    ಬೈಂದೂರಿನಲ್ಲಿ ರಾಜ್ಯ ಮಟ್ಟದ ನಾಟಕ ಸ್ಪರ್ಧೆ

    October 17, 2025

    ಬೆಂಗಳೂರಿನ ಸಿ. ಅಶ್ವಥ್ ಕಲಾ ಭವನದಲ್ಲಿ ಕಲಾ ಗಂಗೋತ್ರಿ ‘ರಂಗಹಬ್ಬ’ | ಅಕ್ಟೋಬರ್ 17, 18 ಮತ್ತು 19  

    October 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.