Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರು ಕಾಂಚನದಲ್ಲಿ ಸಂಗೀತ ಕಲಾ ಶಾಲೆ ಲೋಕಾರ್ಪಣೆ | ಫೆಬ್ರುವರಿ 05ರಿಂದ 07

    February 2, 2026

    ಕಟೀಲಿನ ‘ಚಿತ್ರಕೂಟ’ದಲ್ಲಿ ಭಾಗವಹಿಸಲು ಚಿತ್ರಕಲಾವಿದರಿಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 2, 2026

    ಉಡುಪಿಯಲ್ಲಿ ಶ್ರೀ ಪುರಂದರದಾಸರು ಹಾಗೂ ಸಂಗೀತ ತ್ರಿಮೂರ್ತಿ ಉತ್ಸವ -2026 | ಫೆಬ್ರವರಿ 06ರಿಂದ 08

    February 2, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ತುಳುನಾಡ ಬಲಿಯೇಂದ್ರ’ ಯಕ್ಷಗಾನ ತಾಳಮದ್ದಳೆ
    Yakshagana

    ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ತುಳುನಾಡ ಬಲಿಯೇಂದ್ರ’ ಯಕ್ಷಗಾನ ತಾಳಮದ್ದಳೆ

    October 31, 20231 Comment1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಳಾಯಿ : ಕುಳಾಯಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಮಾಸಿಕ ಹುಣ್ಣಿಮೆಯ ಪ್ರಯುಕ್ತ ‘ತುಳುನಾಡ ಬಲಿಯೇಂದ್ರ’ ಎಂಬ ತುಳು ಯಕ್ಷಗಾನ ತಾಳಮದ್ದಳೆ ದಿನಾಂಕ 28-10-2023ರಂದು ಕುಳಾಯಿ ಶ್ರೀ ವಿಷ್ಣುಮೂತಿ೯ ಕೃಪಾಶ್ರಿತ ಸಂಚಾರಿ ತಿರುಗಾಟದ ಚಿಕ್ಕ ಮೇಳದ ಪ್ರಾಯೋಜಕತ್ವದಲ್ಲಿ ಜರಗಿತು.

    ಹಿಮ್ಮೇಳದಲ್ಲಿ ಬೋಂದೇಲ್ ಸತೀಶ್ ಶೆಟ್ಟಿ, ಅಡೂರು ಆನಂದ, ಮೋಹನ್ ಶೆಟ್ಟಿಗಾರ್, ಜಗದೀಶ್ ಶೆಟ್ಟಿಗಾರ್, ಭರತ್ ಶೆಟ್ಟಿಗಾರ್ ಮತ್ತು ಜನಾರ್ದನ ಖಾರ್ವಿ ಹಾಗೂ ಮುಮ್ಮೇಳದಲ್ಲಿ ಬಲಿ ಚಕ್ರವರ್ತಿ (2)- ಜಬ್ಬಾರ್ ಸಮೋ ಸಂಪಾಜೆ, ವಾಮನ – ಗಣೇಶ ಶೆಟ್ಟಿ ಕನ್ನಡಿಕಟ್ಟೆ, ಶುಕ್ರಾಚಾರ್ಯರು – ವಾದಿರಾಜ ಕಲ್ಲೂರಾಯ, ಕಲಿಪುರುಷ – ಕೃಷ್ಣ ಪ್ರಸಾದ್ ಕಾಟಿಪಳ್ಳ, ಬಲಿ ಚಕ್ರವರ್ತಿ (1) – ರವಿ ಮುಂಡಾಜೆ, ವಿಂದ್ಯಾವಳಿ – ರಾಜೇಶ್ ಬೆಳ್ಳಾರೆ ಸಹಕರಿಸಿದರು.

    ಕುಳಾಯಿ ಚಿಕ್ಕ ಮೇಳದ ಸಂಚಾಲಕರಾದ ಜನಾರ್ದನ ಖಾರ್ವಿ ಮತ್ತು ಭರತ್ ಶೆಟ್ಟಿಗಾರ್ ಭಾಗವಹಿಸಿದ ಎಲ್ಲಾ ಕಲಾವಿದರಿಗೆ ಶಾಲು ಹಾಕಿ ಗೌರವಿಸಿದರೆ, ಬಾಯಾರು ಎಸ್.ಎನ್. ಭಟ್ ಕಾರ್ಯಕ್ರಮದ ಸ್ವಾಗತ ಭಾಷಣ ಮತ್ತು ಪಾತ್ರ ಪರಿಚಯ ಮಾಡಿದರು. ಶ್ರೀ ದೇವಳದ ಆಡಳಿತ ಮಂಡಳಿ ಮತ್ತು ವಿಷ್ಣುಮೂರ್ತಿ ಯಕ್ಷಗಾನ ಮಂಡಳಿಯ ಸರ್ವ ಸದಸ್ಯ ಹಾಗೂ ಶ್ರೀ ದೇವಳದ ಮೇಲಾಧಿಕಾರಿಯಾದ ರಾಘವೇಂದ್ರ ಹೆಬ್ಬಾರ್ ಇವರ ಸಂಪೂರ್ಣ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ಜರಗಿತು.

    Share. Facebook Twitter Pinterest LinkedIn Tumblr WhatsApp Email
    Previous Article‘ಅರಿಷಡ್ವೈರಿಗಳ ಗೊಂದಲಾಪುರದಾಚೆ’ – ಚಿಂತನ ಸಂಕಲನದ ಲೋಕಾರ್ಪಣೆ | ನವೆಂಬರ್ 4ರಂದು 
    Next Article ದೀಪಾವಳಿ ಪ್ರಯುಕ್ತ ವಿವಿಧ ಸ್ಪರ್ಧೆಗಳು | ಕೊನೆಯ ದಿನಾಂಕ ನವೆಂಬರ್ 10
    roovari

    1 Comment

    1. SN bhat Bayar on October 31, 2023 2:34 pm

      ಉತ್ತಮ‌ ವರದಿ. ಶುಭಾಶಯಗಳು

      Reply

    Add Comment Cancel Reply


    Related Posts

    ಬೇಕಲದಲ್ಲಿ ‘ಸಮನ್ವಯ ಗಡಿನಾಡ ಜಾನಪದ ಉತ್ಸವ’ | ಫೆಬ್ರುವರಿ 01

    January 31, 2026

    ಬೆಂಗಳೂರಿನ ಕಲಾಗ್ರಾಮದಲ್ಲಿ ‘ಭಾರತ ರಂಗ ಮಹೋತ್ಸವ ಹಾಗೂ ರಂಗ ಪರಿಷೆ’ | ಫೆಬ್ರವರಿ 01ರಿಂದ 06

    January 31, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಪಾಕ್ಷಿಕ ತಾಳಮದ್ದಳೆ

    January 31, 2026

    ಪ್ರಸಿದ್ಧ ಹಾಸ್ಯಗಾರ ಮಹೇಶ ಮಣಿಯಾಣಿಯವರು ‘ವನಜ-ಸುಜನಾ ರಂಗಮನೆ ಪ್ರಶಸ್ತಿ’ಗೆ ಆಯ್ಕೆ

    January 29, 2026

    1 Comment

    1. SN bhat Bayar on October 31, 2023 2:34 pm

      ಉತ್ತಮ‌ ವರದಿ. ಶುಭಾಶಯಗಳು

      Reply

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.