Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ
    Literature

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಮತ್ತು ಎಸ್‌. ವಿ. ಪಿ. ಕನ್ನಡ ಅಧ್ಯಯನ ಸಂಸ್ಥೆಯ ಆಶ್ರಯದಲ್ಲಿ ‘ಮಂದಾರ ‘ರಾಮಾಯಣ : ಮಿತ್ತ ಲೋಕದ ಬಿತ್ತೆ’ ಎಂಬ ವಿಷಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮವು ದಿನಾಂಕ 26 ಜೂನ್ 2025 ರಂದು ನಡೆಯಿತು.
    ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಸುರೇಶ್ ಕುಮಾರ್ ಬಿ. ನಾವೂರು ಮಾತನಾಡಿ ತುಳುವಿನ ಜಾನಪದ ನಂಬಿಕೆ, ‘ಧಾರ್ಮಿಕ ಆಚರಣೆಗಳು, ಕೃಷಿ ಸಂಸ್ಕೃತಿಗಳ ಬದುಕು ಶ್ರೀಮಂತವಾಗಿದ್ದು ಮಂದಾರ ಕೇಶವ ಭಟ್ಟರ ಮಂದಾರ ರಾಮಾಯಣ ಈ ತುಳು ಸಂಸ್ಕೃತಿಯನ್ನು ಹಿಡಿದಿಟ್ಟಿದೆ ಎಂದು ಹೇಳಿದರು.
    ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಮತ್ತು ಎಸ್‌. ವಿ. ಪಿ. ಕನ್ನಡ ಅಧ್ಯಯನ ಸಂಸ್ಥೆಯ ಆಶ್ರಯದಲ್ಲಿ ‘ಮಂದಾರ ‘ರಾಮಾಯಣ : ಮಿತ್ತ ಲೋಕದ ಬಿತ್ತೆ’ ಎಂಬ ವಿಷಯದಲ್ಲಿ ನಡೆದ ವಾಚನ ವ್ಯಾಖ್ಯಾನ ಅವರು ಮಾತನಾಡಿದರು.
    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ಪ್ರೊ| ಸೋಮಣ್ಣ ಮಾತನಾಡಿ, ರಾಮಾಯಣ, ಮಹಾಭಾರತಗಳು ಭಾರತದ ಜನಜೀವನವನ್ನು ಆವರಿಸಿದ ಮಹಾಕಾವ್ಯಗಳು. ಸತ್ಯ ಮತ್ತು ಕಲ್ಪನೆಗಳ ಸುಂದರ ಹೆಣಿಗೆಯಾದ ಈ ಕಾವ್ಯಗಳು ದೇಸಿ ಭಾಷೆಗಳಲ್ಲಿ ಮರುಹುಟ್ಟು ಪಡೆದಿದೆ. ಮಂದಾರ ರಾಮಾಯಣದಲ್ಲಿ ತುಳು ಸಂಸ್ಕೃತಿ ಪ್ರಕಟವಾಗಿದೆ ಎಂದರು.
    ಸಮಾರಂಭದಲ್ಲಿ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಡಾ। ನಾಗಪ್ಪ 5 ಗೌಡ, ಡಾ। ಧನಂಜಯ ಕುಂಬ್ಳೆ ಮುಖ್ಯ 2 ಅತಿಥಿಯಾಗಿ ಭಾಗವಹಿಸಿದ್ದರು. ನಿವೃತ್ತ 5 ಪ್ರಾಂಶುಪಾಲ ಸುಭಾಶ್ಚಂದ್ರ ಕಣ್ವತೀರ್ಥ 3 ಕಾವ್ಯವಾಚನ ಮಾಡಿದರು. ಉಪನ್ಯಾಸಕಿ – ಸಂಧ್ಯಾ ಆಳ್ವ ವ್ಯಾಖ್ಯಾನ ಮಾಡಿದರು.
    ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ ತುಳುಪೀಠದ ಸಂಯೋಜಕರಾದ ಡಾ| ಮಾಧವ ಎಂ.ಕೆ ಸ್ವಾಗತಿಸಿದರು. ದ್ದ ವಿದ್ಯಾರ್ಥಿನಿ ಪ್ರತೀಕ್ಷಾ ವಂದಿಸಿದರು. 3 ತುಳುಪೀಠದ -, ನಿರೂಪಿಸಿದರು. ಪ್ರಸಾದ್ ಅಂಚನ್

    baikady Literature roovari Tulu
    Share. Facebook Twitter Pinterest LinkedIn Tumblr WhatsApp Email
    Previous Articleನಾದಸ್ವರ ವಿದ್ವಾನ್ ಆರ್. ಶ್ರೀರಾಮುಲು ನಿಧನ
    Next Article ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ
    roovari

    Add Comment Cancel Reply


    Related Posts

    ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್ತಿನ ಅವಿಭಜಿತ ದ. ಕ. ಜಿಲ್ಲಾ ಅಧ್ಯಕ್ಷರಾಗಿ ಕಲಾಶ್ರೀ ರಾಜಶ್ರೀ ಉಳ್ಳಾಲ್ ಆಯ್ಕೆ

    July 5, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025

    ನಾದಸ್ವರ ವಿದ್ವಾನ್ ಆರ್. ಶ್ರೀರಾಮುಲು ನಿಧನ

    July 5, 2025

    ಬಡಗ ಎಕ್ಕಾರಿನ ಸರಕಾರಿ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡ ಯಕ್ಷಶಿಕ್ಷಣ

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.