Subscribe to Updates

    Get the latest creative news from FooBar about art, design and business.

    What's Hot

    ಕೌಟುಂಬಿಕ ಕಥಾ ಹಂದರ ‘ಹೆಜ್ಜಾಲದ ಬಿಳಲುಗಳು’ ಕೃತಿ ಲೋಕಾರ್ಪಣೆ

    January 12, 2026

    ಕುಳಾಯಿ ಮಹಿಳಾ ಮಂಡಲದಲ್ಲಿ ಸಾಹಿತಿ ಯೋಗೀಶ್ ಕಾಂಚನ್ ನುಡಿ ನಮನ

    January 12, 2026

    ರಂಗಾಯಣದಲ್ಲಿ ಮೂಡಿಬಂದ ‘ಸ್ವರ-ವರ್ಣ ಸಮನ್ವಯ’ ಜುಗಲ್ ಬಂದಿ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತೆಕ್ಕಟ್ಟೆಯ ಹಯಗ್ರೀವದಲ್ಲಿ ‘ವಾಮನ ಚರಿತ್ರೆ’
    Kannada

    ತೆಕ್ಕಟ್ಟೆಯ ಹಯಗ್ರೀವದಲ್ಲಿ ‘ವಾಮನ ಚರಿತ್ರೆ’

    January 18, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತೆಕ್ಕಟ್ಟೆ: ಯಶಸ್ವೀ ಕಲಾವೃಂದ ಕೊಮೆ ತೆಕ್ಕಟ್ಟೆ ಆಶ್ರಯದಲ್ಲಿ “ಸಿನ್-1999 ಶ್ವೇತಯಾನ -98” ಕಾರ್ಯಕ್ರಮದ ಅಂಗವಾಗ “ಅರ್ಥಾಂಕುರ-12 ” ಕಾರ್ಯಕ್ರಮವು ದಿನಾಂಕ 12 ಜನವರಿ 2025 ರಂದು ತೆಕ್ಕಟ್ಟೆಯ ಹಯಗ್ರೀವದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಉದ್ಘಾಟಿಸಿದ ಯಕ್ಷಗಾನದ ಪ್ರಸಿದ್ದ ಅರ್ಥದಾರಿ ಜಬ್ಬಾರ್ ಸಮೋ ಮಾತನಾಡಿ “ಅತ್ಯಂತ ತ್ವರಿತ ಗತಿಯಿಂದ ಕಲಾ ವಲಯದಲ್ಲಿ ಪ್ರಜ್ವಲಿಸಲು ಹಿರಿಯ ಕಲಾವಿದರ ಸಾಂಗತ್ಯದ ಜೊತೆಗೆ ಅರ್ಥಗಾರಿಕೆಯ ಒಡನಾಟ ಹೆಚ್ಚು ಪೂರಕ. ಹಿರಿಯ ಕಲಾವಿದರಿಂದ ಕಿರಿಯರೂ, ಕಿರಿಯ ಕಲಾವಿದರಿಂದ ಹಿರಿಯರೂ ಕಲಿಯುವಂತದ್ದು ಬಹಳ ಇರುತ್ತದೆ. ಯಾರೂ ಕಡಿಮೆಯಲ್ಲ ಯಾರೂ ಹೆಚ್ಚಲ್ಲ. ಹಿರಿಯ ಕಲಾವಿದರು ಕಿರಿಯರನ್ನು ತೆಕ್ಕೈಸಿಕೊಂಡು ನಡೆಸಿದರೆ ಭವಿಷ್ಯ ರೂಪಿಸುವ ಕಿರಿಯ ಕಲಾವಿದರು ಮುಂದಿನ ವೇದಿಕೆಗೆ ಅರ್ಥದಾರಿಗಳಾಗಿ ಬೆಳೆಯುವುದರಲ್ಲಿ ಸಂಶಯವಿಲ್ಲ” ಎಂದರು.
    ಖ್ಯಾತ ರಂಗ ನಿರ್ದೇಶಕ ಡಾ. ಶ್ರೀಪಾದ ಭಟ್, ಕಾರ್ಯಕ್ರಮದ ನೇತಾರ ಡಾ. ಜಗದೀಶ್ ಶೆಟ್ಟಿ, ಸತೀಶ್ ಶೆಟ್ಟಿ ಅಂಪಾರು, ಭಾಗವತ ದರ್ಶನ್ ಗೌಡ, ಕಿಶನ್ ಪೂಜಾರಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬಳಿಕ ಯಕ್ಷಗಾನ ತಾಳಮದ್ದಳೆ ‘ವಾಮನ ಚರಿತ್ರೆ’ ರಂಗ ಪ್ರಸ್ತುತಿಗೊಂಡಿತು.

    kannada yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕಲಾವಿದ ಮಹೇಶ್ ಮರ್ಣೆಯವರ ಮುಡಿಗೆ ಮೂರನೇ ದಾಖಲೆಯ ಗರಿ
    Next Article ಧಾರವಾಡದಲ್ಲಿ ಕರ್ನಾಟಕ ನಾಮಕರಣ ಸುವರ್ಣ ಮಹೋತ್ಸವ ‘ಹೆಸರಾಯಿತು ಕರ್ನಾಟಕ’ | ಜನವರಿ 19
    roovari

    Add Comment Cancel Reply


    Related Posts

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026

    ಏಳು ಮಂದಿ ಸಾಧಕರಿಗೆ ಹಾಗೂ ಒಂದು ಸಂಸ್ಥೆಗೆ ‘ಸಂದೇಶ ಪ್ರಶಸ್ತಿ’ ಪ್ರಕಟ

    January 10, 2026

    ಕುಂಜತ್ತೂರಿನ ಶ್ರೀ ಮಾತಾ ಕಲಾಲಯ ಸಭಾಂಗಣದಲ್ಲಿ ಕಲಾಕುಂಚದ ವಾರ್ಷಿಕೋತ್ಸವ

    January 10, 2026

    ರಾಕೇಶ್ ರೈ ಅಡ್ಕ ಇವರಿಗೆ ‘ಕಂಬಳಗುತ್ತು ಬಾಲಕೃಷ್ಣ ಶೆಟ್ಟಿ ಸ್ಮೃತಿ ಪ್ರಶಸ್ತಿ’

    January 10, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.