Subscribe to Updates

    Get the latest creative news from FooBar about art, design and business.

    What's Hot

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ವಚನ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ ಮತ್ತು ನುಡಿನಮನ ಕಾರ್ಯಕ್ರಮ | ಆಗಸ್ಟ್ 28  
    Literature

    ‘ವಚನ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ ಮತ್ತು ನುಡಿನಮನ ಕಾರ್ಯಕ್ರಮ | ಆಗಸ್ಟ್ 28  

    August 27, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತುಮಕೂರು : ಶೈನಾ ಅಧ್ಯಯನ ಸಂಸ್ಥೆ ವಚನ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ತುಮಕೂರು ಇದರ ವತಿಯಿಂದ ಬಿ. ಚನ್ನಪ್ಪ ಗೌರಮ್ಮ ‘ವಚನ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ ಮತ್ತು ನುಡಿನಮನ ಕಾರ್ಯಕ್ರಮವನ್ನು ದಿನಾಂಕ 28 ಆಗಸ್ಟ್ 2024ರಂದು ಬೆಳಗ್ಗೆ 10-30 ಗಂಟೆಗೆ ತುಮಕೂರಿನ ಮರಳೂರು, ಪ್ರಗತಿ ಬಡಾವಣೆ ಡಾ. ಬಿ.ಸಿ. ಶೈಲಾ ನಾಗರಾಜ್ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

    ಈ ಕಾರ್ಯಕ್ರಮದಲ್ಲಿ ಪ್ರಜಾಪ್ರಗತಿ ದಿನ ಪತ್ರಿಕೆಯ ಸಂಪಾದಕರಾದ ಶ್ರೀ ಎಸ್. ನಾಗಣ್ಣ ಇವರು ಶರಣ ಸಾಹಿತ್ಯ ಪರಿಷತ್ತು ಇದರ ಅಧ್ಯಕ್ಷರಾದ ವಿದ್ವಾನ್ ಶ್ರೀ ಎಂ.ಜಿ. ಸಿದ್ಧರಾಮಯ್ಯ ಇವರಿಗೆ ‘ವಚನ ಸಾಹಿತ್ಯ ಪ್ರಶಸ್ತಿ’ ಪ್ರದಾನ ಮಾಡಲಾಗುವುದು. ಡಾ. ಬಿ.ಸಿ. ಶೈಲಾ ನಾಗರಾಜ್ ಇವರು ನುಡಿ ನಮನ ಸಲ್ಲಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಚನಗಾಯನ ಕಾರ್ಯಕ್ರಮ ನಡೆಯಲಿದೆ.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಧ್ಯಾನ ಸಂಗೀತ ಅಕಾಡೆಮಿಯ ವಾರ್ಷಿಕೋತ್ಸವ
    Next Article ಕುತ್ತಾರಿನಲ್ಲಿ ‘ಗುರುದಕ್ಷಿಣೆ ಎಂಬ ಪ್ರಸಂಗದ ಯಕ್ಷಗಾನ ಬಯಲಾಟ
    roovari

    Comments are closed.

    Related Posts

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    ಖ್ಯಾತ ಸಾಹಿತಿ ಪ್ರೊ. ಜಿ.ಎಸ್. ಸಿದ್ಧಲಿಂಗಯ್ಯ ನಿಧನ

    May 8, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.