Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಲೈಟ್ಸ್ ಆಫ್’ ನಾಟಕ ಪ್ರದರ್ಶನ | ಡಿಸೆಂಬರ್ 19

    December 18, 2025

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ವಾದಿರಾಜ-ಕನಕ ಗಾಯನ ಸ್ಪರ್ಧೆ’ | ಡಿಸೆಂಬರ್ 27

    December 18, 2025

    ಮೂಡಬಿದಿರೆ ಜೈನಮಠದಲ್ಲಿ ‘ಮಹಾತ್ಮ’ ತುಳು ತಾಳಮದ್ದಳೆ

    December 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ವಾದಿರಾಜ-ಕನಕ ಗಾಯನ ಸ್ಪರ್ಧೆ’ | ಡಿಸೆಂಬರ್ 27
    Competition

    ಉಡುಪಿಯ ಎಂ.ಜಿ.ಎಂ. ಕಾಲೇಜಿನಲ್ಲಿ ‘ವಾದಿರಾಜ-ಕನಕ ಗಾಯನ ಸ್ಪರ್ಧೆ’ | ಡಿಸೆಂಬರ್ 27

    December 18, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : 47ನೆಯ ‘ವಾದಿರಾಜ ಕನಕದಾಸ ಸಂಗೀತೋತ್ಸವ’ ಕಾರ್ಯಕ್ರಮವು ದಿನಾಂಕ 28 ಡಿಸೆಂಬರ್ 2025ರಂದು ಉಡುಪಿಯ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ವಾದಿರಾಜ ಕನಕದಾಸ ಸಂಗೀತೋತ್ಸವ ಸಮಿತಿ, ಕನಕದಾಸ ಅಧ್ಯಯನ ಸಂಶೋಧನ ಪೀಠ ಉಡುಪಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್‌ ಎಜ್ಯುಕೇಶನ್, ಎಂ.ಜಿ.ಎಂ. ಕಾಲೇಜು ಉಡುಪಿ, ಸರಿಗಮ ಭಾರತಿ ಸಂಗೀತ ವಿದ್ಯಾಲಯ (ರಿ) ಪರ್ಕಳ ಸಂಸ್ಥೆಗಳು ಸಂಘಟಿಸಿವೆ.

    ಸಂಗೀತೋತ್ಸವದ ಪ್ರಯುಕ್ತ ಪ್ರಾಥಮಿಕ, ಪ್ರೌಢ, ಕಾಲೇಜು, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗಾಗಿ ವಾದಿರಾಜ-ಕನಕ ಗಾಯನ ಸ್ಪರ್ಧೆಯನ್ನು ದಿನಾಂಕ 27 ಡಿಸೆಂಬರ್ 2025ರಂದು ಬೆಳಿಗ್ಗೆ 9-00 ಗಂಟೆಗೆ ಸರಿಯಾಗಿ ಎಂ.ಜಿ.ಎಂ. ಕಾಲೇಜಿನ ಆವರಣದಲ್ಲಿರುವ ರವೀಂದ್ರ ಮಂಟಪದಲ್ಲಿ ನಡೆಸಲಾಗುವುದು. ಸ್ಪರ್ಧಾಳುಗಳು ವಾದಿರಾಜರ ಮತ್ತು ಕನಕದಾಸರ ಎರಡೆರಡು ಕೀರ್ತನೆಗಳನ್ನು ಅಭ್ಯಸಿಸಿದ್ದು, ತೀರ್ಪುಗಾರರು ಕೇಳುವ ಕೀರ್ತನೆಯನ್ನು ಹಾಡಲು ಶಕ್ತರಿರಬೇಕು. ಭಾಗವಹಿಸಲು ಇಚ್ಛಿಸುವವರು ತಮ್ಮ ಹೆಸರನ್ನು ಆಡಳಿತಾಧಿಕಾರಿಗಳು, ಕನಕದಾಸ ಅಧ್ಯಯನ ಸಂಶೋಧನ ಪೀಠ, ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಎಂ.ಜಿ.ಎಂ. ಕಾಲೇಜು ಆವರಣ, ಉಡುಪಿ – 576102 ಈ ವಿಳಾಸಕ್ಕೆ ಕಳುಹಿಸಿಕೊಡಬಹುದು ಅಥವಾ ಸ್ಥಳದಲ್ಲೇ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗಾಗಿ ಸಂಪರ್ಕಿಸಬೇಕಾದ ದೂರವಾಣಿ : 9964140601/ 9449471449/ 9448868868, ಇಮೇಲ್ : [email protected]

    baikady competition Music roovari
    Share. Facebook Twitter Pinterest LinkedIn Tumblr WhatsApp Email
    Previous Articleಮೂಡಬಿದಿರೆ ಜೈನಮಠದಲ್ಲಿ ‘ಮಹಾತ್ಮ’ ತುಳು ತಾಳಮದ್ದಳೆ
    Next Article ಬೆಂಗಳೂರಿನ ಮಲ್ಲತ್ತಹಳ್ಳಿ ಕಲಾಗ್ರಾಮದಲ್ಲಿ ‘ಲೈಟ್ಸ್ ಆಫ್’ ನಾಟಕ ಪ್ರದರ್ಶನ | ಡಿಸೆಂಬರ್ 19
    roovari

    Add Comment Cancel Reply


    Related Posts

    ಮೂಡಬಿದಿರೆ ಜೈನಮಠದಲ್ಲಿ ‘ಮಹಾತ್ಮ’ ತುಳು ತಾಳಮದ್ದಳೆ

    December 18, 2025

    ಯಕ್ಷನಿಧಿ ಡೈರಿ ಬಿಡುಗಡೆ ಮತ್ತು ಕಲಾವಿದರಿಗೆ ಬಸ್ ಪಾಸ್ ವಿತರಣೆ

    December 18, 2025

    ನೃತ್ಯ ವಿಮರ್ಶೆ | ಕಾಮನಬಿಲ್ಲಿನ ರಂಗು ಬಿಂಬಿಸಿದ ‘ನೃತ್ಯ ದರ್ಪಣ್’ದ ‘ತಾಳ್ ತರಂಗ್’

    December 18, 2025

    ರಂಗಭೂಮಿ ಉಡುಪಿ ಆಶ್ರಯದಲ್ಲಿ ‘ಮರವೇ ಮರ್ಮರವೇ’ ಬೀದಿ ನಾಟಕ ಪ್ರದರ್ಶನ

    December 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.