Subscribe to Updates

    Get the latest creative news from FooBar about art, design and business.

    What's Hot

    ಸುಸಂಪನ್ನಗೊಂಡ ವೀಣಾವಾದಿನಿಯ ವಾರ್ಷಿಕೋತ್ಸವ ‘ವೇದ ನಾದ ಯೋಗ ತರಂಗಿಣಿ’

    January 1, 2026

    ಕವನ | ಅಮ್ಮ ನೆನಪಾಗುತ್ತಾಳೆ

    January 1, 2026

    ಬೆಂಗಳೂರಿನ ವೆಂಕಟಗಿರಿ ಸಭಾಂಗಣದಲ್ಲಿ ‘ಪಂಚಮ ಪದ’ ನಾಟಕ ಪ್ರದರ್ಶನ | ಜನವರಿ 02 

    January 1, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಮಂದಾರ ರಂಗೋತ್ಸವ’ದ ಸಮಾರೋಪ ಸಮಾರಂಭ
    Drama

    ‘ಮಂದಾರ ರಂಗೋತ್ಸವ’ದ ಸಮಾರೋಪ ಸಮಾರಂಭ

    April 8, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬ್ರಹ್ಮಾವರ : ಮಂದಾರ (ರಿ.) ಸಾಂಸ್ಕೃತಿಕ ಹಾಗೂ ಸೇವಾ ಸಂಘಟನೆ ಬೈಕಾಡಿ‌ ಬ್ರಹ್ಮಾವರ ಇವರ ನಾಲ್ಕನೇ ವರ್ಷದ ರಂಗೋತ್ಸವದ ಸಮಾರೋಪ ಸಮಾರಂಭವು ದಿನಾಂಕ 06 ಏಪ್ರಿಲ್ 2025ರಂದು ಬ್ರಹ್ಮಾವರದ ನಿರ್ಮಲ‌ ಆಂಗ್ಲ ಮಾಧ್ಯಮ ಶಾಲಾ‌ ವೇದಿಕೆ ಹೋಲಿ ಫ್ಯಾಮಿಲಿ ಚರ್ಚ್ ವಠಾರದಲ್ಲಿ ನಡೆಯಿತು.

    ರಂಗೋತ್ಸವದ ಎರಡನೇ ದಿನ ವಿಶೇಷವಾಗಿ ಮಕ್ಕಳಿಗಾಗಿ ಮೀಸಲಿಟ್ಟಿದ್ದು, ಎಸ್.ಎಮ್.ಎಸ್. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ಆಶಯಗೀತೆ ಕಾರ್ಯಕ್ರಮ ನಡೆದು ಬಳಿಕ ‘ಧಮನಿ’ ಟ್ರಸ್ಟ್ (ರಿ.) ತಂಡದ ಮಕ್ಕಳ ಅಭಿನಯದ ರಂಜಿತ್ ಶೆಟ್ಟಿ ಕುಕ್ಕುಡೆ ನಿರ್ದೇಶನದ ‘ಸೂರ್ಯ ಬಂದ’ ನಾಟಕ ಪ್ರದರ್ಶನಗೊಂಡಿತು.

    ‘ರಂಗೋತ್ಸವ’ದ ಮೂರನೇ ದಿನದ ಅತಿಥಿಯಾಗಿ ಕೊಂಕಣಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಹಾಗೂ ಕವಿ ಶ್ರೀ ಕಿಶೋರ್ ಗೊನ್ಸಾಲ್ವೆಸ್ ಮುಖ್ಯ ಅತಿಥಿಯಾಗಿ ಮಾತನಾಡಿ “ರಂಗಭೂಮಿ ಗುರಿತಪ್ಪಿಸುವ ವಿಚಲನೆ ಅಲ್ಲ. ಅದೊಂದು ಕನ್ನಡಿ, ಮುಖಸ್ಥುತಿ ಮಾಡದ, ತಿರುಚಿಸದ, ಸುಳ್ಳು ಹೇಳದ ದಾಕ್ಷಿಣ್ಯವಿಲ್ಲದ ಕನ್ನಡಿ, ಇದ್ದ ಹಾಗೇ ಪ್ರತಿಬಿಂಬಿಸುತ್ತದೆ” ಎಂದು ಅಭಿಪ್ರಾಯಪಟ್ಟರು.

    ಸಭಾ ಕಾರ್ಯಕ್ರಮದ ಬಳಿಕ ಮಂದಾರ ತಂಡದ ಹೊಸ ಪ್ರಸ್ತುತಿಯಾದ ರೋಹಿತ್ ಎಸ್. ಬೈಕಾಡಿ ನಿರ್ದೇಶನದ ‘ಬೆತ್ತಲಾಟ’ ನಾಟಕ ಪ್ರದರ್ಶನಗೊಂಡಿತು. ಹೀಗೆ ಮೂರು ದಿನದ ಮಂದಾರ ರಂಗೋತ್ಸವದಲ್ಲಿ ಅನೇಕ ರಂಗಕರ್ಮಿಗಳು, ಕಲಾಭಿಮಾನಿಗಳು ಭಾಗವಹಿಸಿದರು.

    baikady drama roovari
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಎಸ್‌. ಡಿ. ಎಂ. ಕಾನೂನು ಮಹಾವಿದ್ಯಾಲಯದಲ್ಲಿ ಉಪನ್ಯಾಸ
    Next Article ಪ್ರತಿಭಾನ್ವಿತ ತುಳು ರಂಗಭೂಮಿ ಕಲಾವಿದ ಸುರೇಶ್ ವಿಟ್ಲ ನಿಧನ
    roovari

    Add Comment Cancel Reply


    Related Posts

    ಸುಸಂಪನ್ನಗೊಂಡ ವೀಣಾವಾದಿನಿಯ ವಾರ್ಷಿಕೋತ್ಸವ ‘ವೇದ ನಾದ ಯೋಗ ತರಂಗಿಣಿ’

    January 1, 2026

    ಕವನ | ಅಮ್ಮ ನೆನಪಾಗುತ್ತಾಳೆ

    January 1, 2026

    ಬೆಂಗಳೂರಿನ ವೆಂಕಟಗಿರಿ ಸಭಾಂಗಣದಲ್ಲಿ ‘ಪಂಚಮ ಪದ’ ನಾಟಕ ಪ್ರದರ್ಶನ | ಜನವರಿ 02 

    January 1, 2026

    ರಾಯಚೂರು ಕನ್ನಡ ಭವನದಲ್ಲಿ ‘ಮಹಿಳಾ ಪರಿಷತ್’ ಇದರ ಉದ್ಘಾಟನಾ ಕಾರ್ಯಕ್ರಮ | ಜನವರಿ 04

    January 1, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.