Subscribe to Updates

    Get the latest creative news from FooBar about art, design and business.

    What's Hot

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಂಚಾಡಿಯ ನಾಗಕನ್ನಿಕಾದಲ್ಲಿ ‘ಯಕ್ಷ ಪಕ್ಷ’ ಸರಯೂ ರಜತ ಸಂಭ್ರಮದ ಸಮಾರೋಪ ಸಮಾರಂಭ
    Felicitation

    ಕೊಂಚಾಡಿಯ ನಾಗಕನ್ನಿಕಾದಲ್ಲಿ ‘ಯಕ್ಷ ಪಕ್ಷ’ ಸರಯೂ ರಜತ ಸಂಭ್ರಮದ ಸಮಾರೋಪ ಸಮಾರಂಭ

    May 29, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಸರಯೂ ಬಾಲಯಕ್ಷ ವೃಂದ ಮಕ್ಕಳ ಮೇಳ ಸಂಸ್ಥೆಯ ರಜತ ಮಹೋತ್ಸವ ಸಂಭ್ರಮದ 2025ನೇ ಸಾಲಿನ ‘ಯಕ್ಷ ಪಕ್ಷ’ ರಜತ ಸಂಭ್ರಮ ಅಷ್ಟಾಹ ಸಪ್ತಾಹದ ಸಮಾರೋಪ ಸಮಾರಂಭವು ದಿನಾಂಕ 23 ಮೇ 2025ರಂದು ಕೊಂಚಾಡಿಯ ಶ್ರೀ ದುರ್ಗಾಪರಮೇಶ್ವರೀ ನಾಗಕನ್ನಿಕಾ ದೇವಸ್ಥಾನದಲ್ಲಿ ನಡೆಯಿತು.

    ಈ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಿವೃತ್ತ ಶಿಕ್ಷಕ ಶ್ರೀ ಸದಾಶಿವರು “ಯಕ್ಷಗಾನದಲ್ಲಿ ಇಂದು ಸ್ತ್ರೀ-ಪುರುಷ ಎಂಬ ಬೇಧವಿಲ್ಲದೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಚಿಣ್ಣರೂ ಸಮ ಪ್ರಮಾಣದಲ್ಲಿ ಭಾಗವಹಿಸಿ ಕಲಾರಂಗವನ್ನು ಬೆಳಗುತ್ತಿದ್ದಾರೆ. ಪ್ರೇಕ್ಷಕರೂ ಅದನ್ನು ಅಷ್ಟೇ ಪ್ರಮಾಣದಲ್ಲಿ ಸ್ವೀಕರಿಸಿದ್ದಾರೆ. ಆ ಮೂಲಕವಾಗಿ ಮಕ್ಕಳೂ ಸಂಸ್ಕಾರಯುತರಾಗುತ್ತಾರೆ. ಸರಯೂ ತನ್ನ ರಜತ ಸಂಭ್ರಮದಲ್ಲಿ ವಿವಿಧ ಮಕ್ಕಳ ತಂಡಗಳನ್ನು ಆಹ್ವಾನಿಸಿ ಅವಕಾಶವಿತ್ತಿದ್ದು, ಉಳಿದ ತಂಡಗಳಿಗೆ ಮಾದರಿಯಾಗಿದೆ” ಎ೦ದು ಹೇಳಿದರು.

    ಯಕ್ಷ ಪೂರ್ಣಿಮಾ ಯಕ್ಷಕಲಾ ಕೇಂದ್ರ ತಂಡ ಸುರತ್ಕಲ್ ತಂಡವನ್ನು ಗೌರವಿಸಲಾಯಿತು. ತಂಡದ ನಿರ್ದೇಶಕಿ, ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ ಕಲಾವಿದೆ ಪೂರ್ಣಿಮಾ ಯತೀಶ್ ರೈಯವರನ್ನು ಕಲಾ ಗೌರವ ನೀಡಿ ಅಭಿನಂದಿಸಲಾಯಿತು. ಮುಖ್ಯ ಅತಿಥಿಗಳಾಗಿ ಹಿರಿಯ ಮದ್ಲೆಗಾರರಾದ ಪದ್ಯಾಣ ಶಂಕರನಾರಾಯಣ ಭಟ್, ಆನಂದ ದೇವಾಡಿಗ, ವನಜಾಕ್ಷಮ್ಮ, ಆನ೦ದ ದೇವಾಡಿಗ, ಆನಂದ ಶೆಟ್ಟಿ ಹಾಗೂ ಸರಯೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ‘ಸುದರ್ಶನ ಗರ್ವಭಂಗ – ಭಾರ್ಗವ ವಿಜಯ’ ಎಂಬ ಪ್ರಸಂಗದ ಯಕ್ಷಗಾನವು ಯಕ್ಷ ಪೂರ್ಣಿಮಾ ಯಕ್ಷಕಲಾ ತರಬೇತಿ ಕೇಂದ್ರದವರಿಂದ ಪ್ರದರ್ಶನಗೊಂಡಿತು.

    baikady felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಕಾಸರಗೋಡಿನ ಗಾಯಕರ ಧ್ವನಿ ಅಂತರ್ ಧ್ವನಿ – ಬಾ. ನಾ. ಸುಬ್ರಹ್ಮಣ್ಯ
    Next Article ಕೊಡಗು ಜಿಲ್ಲೆಯ ಲೇಖಕರಿಗಾಗಿ ದತ್ತಿ ಪ್ರಶಸ್ತಿ ಸ್ಥಾಪನೆ
    roovari

    Add Comment Cancel Reply


    Related Posts

    ಪಟ್ಲ ಸಂಭ್ರಮದಲ್ಲಿ ರಾಜ್ಯಮಟ್ಟದ ಕುಣಿತ ಭಜನಾ ಸ್ಪರ್ಧೆ

    May 30, 2025

    ಕಟೇಲಿನಲ್ಲಿ ಮುಂಬೈನ ಭ್ರಾಮರಿ ಯಕ್ಷನೃತ್ಯ ಕಲಾನಿಲಯದ ವಾರ್ಷಿಕೋತ್ಸವ

    May 30, 2025

    ಸಮಾರೋಪಗೊಂಡ ‘ವಸಂತ ಚಿಟ್ಟೆಗಳು – 2025’ ಮಕ್ಕಳ ಬೇಸಿಗೆ ಶಿಬಿರ

    May 30, 2025

    ಮೈಸೂರಿನಲ್ಲಿ ಸಿತಾರ್ ವಾದನ, ಪುಸ್ತಕ ಲೋಕಾರ್ಪಣೆ ಮತ್ತು ಸಿತಾರ್ ತರಗತಿಗಳ ಪ್ರಾರಂಭೋತ್ಸವ | ಮೇ 31

    May 30, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.