Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಕಲಾ ಪ್ರದರ್ಶನ | ಜನವರಿ 17ರಿಂದ 19

    December 31, 2025

    ಶ್ರೀಲಂಕಾದ ಮಾಧ್ಯಮ ತಜ್ಞರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’ ಪ್ರದಾನ

    December 31, 2025

    ಸಾಹಿತ್ಯ ಗ್ರಾಮದಲ್ಲಿ ಶಿವಮೊಗ್ಗ ತಾಲೂಕು 12ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 01

    December 31, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ಯಕ್ಷ ತ್ರಿವೇಣಿ’ಯ ಸಮಾರೋಪ ಸಮಾರಂಭ
    Awards

    ‘ಯಕ್ಷ ತ್ರಿವೇಣಿ’ಯ ಸಮಾರೋಪ ಸಮಾರಂಭ

    December 31, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಅಲೆವೂರಾಯ ಪ್ರತಿಷ್ಠಾನ ಮಂಗಳೂರು ಇದರ ವತಿಯಿಂದ ದಿ. ಲಕ್ಷ್ಮೀನಾರಾಯಣ ಅಲೆವೂರಾಯರ ಸಂಸ್ಮರಣೆ ಪ್ರಯುಕ್ತ ಆಯೋಜಿಸಲಾದ ‘ಯಕ್ಷ ತ್ರಿವೇಣಿ’ಯ ಸಮಾರೋಪ ಸಮಾರಂಭವು ದಿನಾಂಕ 27 ಡಿಸೆಂಬರ್ 2025ರಂದು ಶ್ರೀಕ್ಷೇತ್ರ ಮಂಗಳಾದೇವಿಯಲ್ಲಿ ಜರಗಿತು.

    ಈ ಕಾರ್ಯಕ್ರಮದಲ್ಲಿ ಸಮಾರೋಪ ಭಾಷಣ ಮಾಡಿದ ಕಲ್ಕೂರ ಪ್ರತಿಷ್ಥಾನದ ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ್ ಕಲ್ಕೂರರು “ಯಕ್ಷಗಾನವು ಒಂದು ಸೀಮಿತ ವಲಯಕ್ಕೆ ಅಥವಾ ವರ್ಗಕ್ಕೆ ಮೀಸಲಾಗಿಲ್ಲ. ಕಲಾ ವಲಯವೇ ಇಂದು ಯಕ್ಷಗಾನದತ್ತ ಆಕರ್ಷಿತವಾಗಿದೆ. ನಮ್ಮ ಕರಾವಳಿಯಲ್ಲಂತೂ ಯಕ್ಷಗಾನವಿಲ್ಲದೆ ಕಾರ್ಯಕ್ರಮಗಳಿರುವುದು ಅಪರೂಪ. ಇಂತಹ ಒಂದು ಬಹುಮಾನ್ಯ ಕಲೆ ಕನ್ನಡವನ್ನು ಉಳಿಸುತ್ತಾ ಸಾಂಸ್ಕೃತಿಕ ನೆಲೆಗಟ್ಟನ್ನು ಭದ್ರಪಡಿಸುತ್ತಾ ಬರುತ್ತಿದೆ. ಸಂಘಟಕರ ಶ್ರಮ ಎದ್ದು ಕಾಣುತ್ತದೆ” ಎಂದು ಹೇಳಿದರು.

    ಅಲೆವೂರಾಯ ಪ್ರತಿಷ್ಠಾನದ ಗೌರವ ಸಂಚಾಲಕರಾದ ಡಾ. ಹರಿಕೃಷ್ಣ ಪುನರೂರು ಇವರು ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಂಘಟಕ ಹಾಗೂ ಯಕ್ಷಗಾನ ಅಕಾಡೆಮಿಯ ಸದಸ್ಯ ಸಂಕಬೈಲು ಸತೀಶ ಅಡಪರನ್ನು ಸನ್ಮಾನಿಸಲಾಯಿತು. ಕೆರೆಮನೆ ನರಸಿಂಹ ಹೆಗಡೆ, ಗೌತಮ್ ಭಂಡಾರಿ, ಸುಭದ್ರಾ ದೇವಿ ಅತಿಥಿಗಳಾಗಿದ್ದರು. ಅಲೆವೂರಾಯ ಸಹೋದರರು ನಿರ್ವಹಿಸಿ, ಧನ್ಯವಾದವಿತ್ತರು. ನಿವೃತ್ತ ಅಧ್ಯಾಪಕ ಸುಧಾಕರ ರಾವ್ ಪೇಜಾವರ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ಬಳಿಕ ‘ಏಕಾದಶೀ ಮಹಾತ್ಮೆ’ ಯಕ್ಷಗಾನ ಪ್ರದರ್ಶನಗೊಂಡಿತು.

    award baikady felicitation roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರಿನ ಕುದ್ಮುಲ್‌ ರಂಗರಾವ್‌ ಪುರಭವನದಲ್ಲಿ ‘ಸನಾತನ ನೃತ್ಯೋತ್ಸವ’
    Next Article ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಪ್ರಸ್ತುತಗೊಂಡ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ
    roovari

    Add Comment Cancel Reply


    Related Posts

    ಮಂಗಳೂರಿನ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ಕಲಾ ಪ್ರದರ್ಶನ | ಜನವರಿ 17ರಿಂದ 19

    December 31, 2025

    ಶ್ರೀಲಂಕಾದ ಮಾಧ್ಯಮ ತಜ್ಞರಿಗೆ ‘ಕನ್ನಡ ಪಯಸ್ವಿನಿ ಪ್ರಶಸ್ತಿ’ ಪ್ರದಾನ

    December 31, 2025

    ಸಾಹಿತ್ಯ ಗ್ರಾಮದಲ್ಲಿ ಶಿವಮೊಗ್ಗ ತಾಲೂಕು 12ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ | ಜನವರಿ 01

    December 31, 2025

    ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೃತಿಯ ಓದು ಮತ್ತು ಕುವೆಂಪು ಜನ್ಮ ದಿನದ ನೆನಪು

    December 31, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.