ಉಪ್ಪಿನಕುದ್ರು : ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿ ಇದರ ವತಿಯಿಂದ 2025ರ ವಿನೂತನ ಕಾರ್ಯಕ್ರಮ ಸರಣಿಯ ಜುಲೈ ತಿಂಗಳ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ 10ನೇ ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಬಾಲ ಪುರಸ್ಕಾರ ಪ್ರಶಸ್ತಿ ವಿಜೇತೆ ಕುಮಾರಿ ಮನ್ವಿತಾ ಎಸ್. ಉಪ್ಪಿನಕುದ್ರು ಇವರಿಂದ ‘ವೈವಿಧ್ಯಮಯ ಕಾರ್ಯಕ್ರಮ’ವನ್ನು ದಿನಾಂಕ 27 ಜೂನ್ 2025ರಂದು ಸಂಜೆ ಗಂಟೆ 4-00ರಿಂದ ಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ.