Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನದಲ್ಲಿ ಪದಗ್ರಹಣ ಸಮಾರಂಭ | ಆಗಸ್ಟ್ 03

    August 2, 2025

    ನಾಪೋಕ್ಲುವಿನಲ್ಲಿ ಒಂದು ದಿನದ ಅರೆಭಾಷೆ ಕಥೆ ರಚನೆ ಕಾರ್ಯಾಗಾರ

    August 2, 2025

    ಉಡುಪಿ ಸರಕಾರಿ ಬಾಲಕಿಯರ ಪ್ರೌಢಶಾಲೆಯ ಯಕ್ಷಗಾನ ತರಗತಿಗಳ ಉದ್ಘಾಟನೆ

    August 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತುಮಕೂರಿನ ‘ವೀಚಿ ಸಾಹಿತ್ಯ ಪ್ರತಿಷ್ಠಾನ’ದಿಂದ ‘ವೀಚಿ ಸಾಹಿತ್ಯ ಪ್ರಶಸ್ತಿ’ ಪ್ರದಾನ | ಜುಲೈ 13
    Awards

    ತುಮಕೂರಿನ ‘ವೀಚಿ ಸಾಹಿತ್ಯ ಪ್ರತಿಷ್ಠಾನ’ದಿಂದ ‘ವೀಚಿ ಸಾಹಿತ್ಯ ಪ್ರಶಸ್ತಿ’ ಪ್ರದಾನ | ಜುಲೈ 13

    July 12, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ತುಮಕೂರು : ತುಮಕೂರಿನ ವೀಚಿ ಸಾಹಿತ್ಯ ಪ್ರತಿಷ್ಠಾನ ಇದರ ವತಿಯಿಂದ ‘ವೀಚಿ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭವನ್ನು ದಿನಾಂಕ 13 ಜುಲೈ 2025ರಂದು ಬೆಳಿಗ್ಗೆ 11-00 ಗಂಟೆಗೆ ಬೆಂಗಳೂರಿನ ಆರ್.ಟಿ. ನಗರ ರವೀಂದ್ರ ಕಲಾನಿಕೇತನದಲ್ಲಿ ಆಯೋಜಿಸಲಾಗಿದೆ.

    ವೀಚಿ ಸಾಹಿತ್ಯ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಸ್. ನಾಗಣ್ಣ ಇವರು ಈ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಮಾನ್ಯ ಸಹಕರ ಸಚಿವರಾದ ಕೆ.ಎನ್. ರಾಜಣ್ಣ ಇವರು ಉದ್ಘಾಟನೆ ಮಾಡಲಿದ್ದಾರೆ. ಶ್ರೀಮತಿ ಸುನಂದಾ ಜಯರಾಂ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಸಂಸ್ಕೃತಿ ಚಿಂತಕರಾದ ಪ್ರೊ. ಎಸ್.ಜಿ. ಸಿದ್ಧ ರಾಮಯ್ಯ ಇವರು ಆಶಯ ನುಡಿ ಮತ್ತು ಸಾಹಿತಿ ಡಾ. ಬಸವರಾಜ ಸಾದರ ಅಭಿನಂದನಾ ನುಡಿಗಳನ್ನಾಡಲಿದ್ದಾರೆ. ಕತೆಗಾರ ತುಂಬಾಡಿ ರಾಮಯ್ಯ ಮತ್ತು ರಂಗಕರ್ಮಿ ಡಾ. ಬೇಲೂರು ರಘುನಂದನ ಇವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಶ್ರೀಮತಿ ಪಿ. ಚಂದ್ರಿಕಾ ಇವರ ‘ಮೂವರು ಮಹಮದರು’ ಎಂಬ ಕೃತಿಗೆ ‘ವೀಚಿ ಸಾಹಿತ್ಯ ಪ್ರಶಸ್ತಿ’, ಡಾ. ಗೋವಿಂದರಾಜು ಎಂ. ಕಲ್ಲೂರು ಇವರ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಎಂಬ ಕೃತಿಗೆ ‘ವೀಚಿ ಯುವ ಸಾಹಿತ್ಯ ಪ್ರಶಸ್ತಿ’, ತತ್ತ್ವಪದ ಗಾಯಕರಾದ ಜಯರಾಮಯ್ಯ ದುಗ್ಗೇನಹಳ್ಳಿ ಇವರಿಗೆ ‘ವೀಚಿ ಜನಪದ ಪ್ರಶಸ್ತಿ’ ಮತ್ತು ಶ್ರೀಮತಿ ತಾಹೆರಾ ಕುಲ್ಸುಮ್’ ಇವರಿಗೆ ‘ವೀಚಿ ಕನಕ ಕಾಯಕ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.

    award baikady felicitation Literature roovari
    Share. Facebook Twitter Pinterest LinkedIn Tumblr WhatsApp Email
    Previous Articleವಿಜ್ಞಾನ ನಾಟಕ ಬರವಣಿಗೆಯ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜುಲೈ 15
    Next Article ಬೆಂಗಳೂರಿನ ಜೆ.ಎಸ್.ಎಸ್. ಸಭಾಂಗಣದಲ್ಲಿ ‘ಕನ್ನಡ ಸಾಹಿತ್ಯ ಸಂಭ್ರಮ 2025’ | ಜುಲೈ 13
    roovari

    Add Comment Cancel Reply


    Related Posts

    ಮಂಗಳೂರಿನ ಶರವು ಮಹಾಗಣಪತಿ ದೇವಸ್ಥಾನದಲ್ಲಿ ಪದಗ್ರಹಣ ಸಮಾರಂಭ | ಆಗಸ್ಟ್ 03

    August 2, 2025

    ನಾಪೋಕ್ಲುವಿನಲ್ಲಿ ಒಂದು ದಿನದ ಅರೆಭಾಷೆ ಕಥೆ ರಚನೆ ಕಾರ್ಯಾಗಾರ

    August 2, 2025

    ಉಡುಪಿ ಸರಕಾರಿ ಬಾಲಕಿಯರ ಪ್ರೌಢಶಾಲೆಯ ಯಕ್ಷಗಾನ ತರಗತಿಗಳ ಉದ್ಘಾಟನೆ

    August 2, 2025

    ಮೈಸೂರಿನ ನಟನದಲ್ಲಿ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ | ಆಗಸ್ಟ್ 03

    August 1, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.