Subscribe to Updates

    Get the latest creative news from FooBar about art, design and business.

    What's Hot

    ಸುರತ್ಕಲ್ಲಿನ ಅನುಪಲ್ಲವಿಯಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಮೇ 17

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮದ ನಲ್ವತ್ತೈದನೇ ಉಪನ್ಯಾಸ

    May 13, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಉಡುಪಿಯ ವಿದುಷಿ ವಸುಂಧರಾ ಇವರ ನೃತ್ಯ ಪ್ರದರ್ಶನ | ಜುಲೈ 22
    Bharathanatya

    ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮದಲ್ಲಿ ಉಡುಪಿಯ ವಿದುಷಿ ವಸುಂಧರಾ ಇವರ ನೃತ್ಯ ಪ್ರದರ್ಶನ | ಜುಲೈ 22

    July 19, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಮಹತೋಭಾರ ಶ್ರೀ ಶಂಕರನಾರಾಯಣ ದೇವಸ್ಥಾನ ಕೊಡವೂರು ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಆರಂಭಗೊಂಡಿದ್ದ ಏಕವ್ಯಕ್ತಿ ನೃತ್ಯ ಪ್ರದರ್ಶನಕ್ಕೊಂದು ವೇದಿಕೆ ‘ನೃತ್ಯ ಶಂಕರ’ ಸರಣಿ ಕಾರ್ಯಕ್ರಮವು ದಿನಾಂಕ 22-07-2024ರಂದು ಸಂಜೆ ಗಂಟೆ 6.25ಕ್ಕೆ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದ ವಸಂತ ಮಂಟಪದಲ್ಲಿ ನಡೆಯಲಿದೆ. ಈ ದಿನದ ಸರಣಿ ಕಾರ್ಯಕ್ರಮದಲ್ಲಿ ಉಡುಪಿಯ ವಿದುಷಿ ವಸುಂಧರಾ ಇವರು ನೃತ್ಯ ಪ್ರದರ್ಶನ ನೀಡಲಿದ್ದಾರೆ.

    ವಿದುಷಿ ವಸುಂಧರಾ ಇವರು ಕೆ. ಗುರುರಾಜ್ ಭಟ್ ಹಾಗೂ ಶ್ರೀ ಲತಾ ಭಟ್ ದಂಪತಿಗಳ ಸುಪುತ್ರಿ. ಈಕೆ ಪ್ರಸ್ತುತ ಬಿ.ಎಡ್ ಕಲಿಯುತ್ತ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ. ಈಕೆ ಕಳೆದ 18 ವರ್ಷಗಳಿಂದ ನೃತ್ಯನಿಕೇತನ ಕೊಡವೂರಿನ ಗುರುಗಳಾದ ವಿದ್ವಾನ್ ಸುಧೀರ್ ರಾವ್ ಕೊಡವೂರು ಮತ್ತು ವಿದುಷಿ ಶ್ರೀಮತಿ ಮಾನಸಿ ಸುಧೀರ್ ಇವರಲ್ಲಿ ನೃತ್ಯಾಭ್ಯಾಸವನ್ನು ನಡೆಸುತ್ತಿದ್ದು, ಇದರಲ್ಲಿ ಜೂನಿಯರ್, ಸೀನಿಯರ್ ಹಾಗೂ ವಿದ್ವತ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾಳೆ. ತನ್ನ ಶಾಲಾ ಹಾಗೂ ಕಾಲೇಜಿನ ದಿನಗಳಲ್ಲಿ ನೃತ್ಯ ಸ್ಪರ್ಧೆಗಳಲ್ಲಿ ಹಲವು ಬಹುಮಾನಗಳನ್ನು ಪಡೆದಿದ್ದು, ಭರತನಾಟ್ಯ ಮಾತ್ರವಲ್ಲದೆ ಯಕ್ಷಗಾನ, ಸಂಗೀತ, ಹರಿಕಥೆಗಳಲ್ಲೂ ಅಭಿರುಚಿಯನ್ನು ಹೊಂದಿದ್ದಾಳೆ. ಇಷ್ಟು ಮಾತ್ರವಲ್ಲದೆ ಕೇಶಾಲಂಕಾರ, ವರ್ಣಾಲಂಕಾರದಲ್ಲೂ ಆಸಕ್ತಿ ಬೆಳೆಸಿಕೊಂಡಿದ್ದಾಳೆ.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ತುಳು ಭಾಷೆ – ಸಂಸ್ಕೃತಿ ಕಾರ್ಯಾಗಾರ’
    Next Article ಚಾಮರಾಜನಗರದ ಡಾ. ರಾಜಕುಮಾರ ರಂಗಮಂದಿರದಲ್ಲಿ ‘ಕಾವ್ಯ ಸಂಸ್ಕೃತಿ ಯಾನ’ | ಜುಲೈ 20 ಮತ್ತು 21
    roovari

    Add Comment Cancel Reply


    Related Posts

    ಸುರತ್ಕಲ್ಲಿನ ಅನುಪಲ್ಲವಿಯಲ್ಲಿ ‘ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ’ | ಮೇ 17

    May 13, 2025

    ಮಣಿ ಕೃಷ್ಣಸ್ವಾಮಿ ಅಕಾಡೆಮಿಯಿಂದ ಸಂಗೀತ ಕಾರ್ಯಾಗಾರ | ಮೇ 24 ಮತ್ತು 25

    May 12, 2025

    ಡಾ. ಸುಷ್ಮಾ ಎಸ್.ವಿ.ಯವರಿಗೆ ‘ಗೌರಿ ಸುಂದರ್’ ವಾರ್ಷಿಕ ಪ್ರಶಸ್ತಿ ಪ್ರದಾನ

    May 12, 2025

    ಶ್ರೀ ನಾಟ್ಯಾಂಜಲಿ ಕಲಾ ಮಂದಿರದಲ್ಲಿ ‘ನಲ್ವತ್ತರ ನಲಿವು -11’ | ಮೇ 13

    May 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.