ಮೈಸೂರು : ಪರಿವರ್ತನ ರಂಗ ಸಮಾಜ (ರಿ.) ಇದರ 25ನೇ ವರ್ಷದ ಸಂಭ್ರಮ ಪ್ರಯುಕ್ತ ಹೊಸ ರಂಗ ಪ್ರಯೋಗ ಪ್ರೊ. ಎಸ್.ಆರ್. ರಮೇಶ್ ಇವರ ರಂಗಪಠ್ಯ ವಿನ್ಯಾಸ ಮತ್ತು ನಿರ್ದೇಶನದಲ್ಲಿ ‘ವಿಕಾಸವಾದ’ ವಿಚಾರಣೆಯ ಸುಳಿಯಲ್ಲಿ ನಾಟಕ ಪ್ರದರ್ಶನವನ್ನು ದಿನಾಂಕ 22 ಮತ್ತು 23 ಮಾರ್ಚ್ 2025ರಂದು ಸಂಜೆ 7-00 ಗಂಟೆಗೆ ಮೈಸೂರು ಕಿರುರಂಗಮಂದಿರದಲ್ಲಿ ಆಯೋಜಿಸಲಾಗಿದೆ.

 
									 
					