Subscribe to Updates

    Get the latest creative news from FooBar about art, design and business.

    What's Hot

    ಅಕಾಡೆಮಿ ಸಭಾಂಗಣದಲ್ಲಿ ʼಕಾವ್ಯಾಂ ವ್ಹಾಳೊ-4ʼ ಕೊಂಕಣಿ ಕವಿಗೋಷ್ಟಿ

    July 7, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ‘ಶರ್ಮಿಷ್ಠೆ’ ಏಕವ್ಯಕ್ತಿ ನಾಟಕದಲ್ಲಿ ಉಮಾಶ್ರೀಯವರ ಅಭಿನಯ ಅದ್ಭುತ

    July 7, 2025

    ಮಂಡೆಕೋಲು ಶಾಲೆಯಲ್ಲಿ ‘ಯಕ್ಷಧ್ರುವ -ಯಕ್ಷಶಿಕ್ಷಣ’ ಯಕ್ಷಗಾನ ಶಿಕ್ಷಣ ಅಭಿಯಾನಕ್ಕೆ ಚಾಲನೆ

    July 7, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ತುಳುಭವನದಲ್ಲಿ ‘ವಿಶುಕುಮಾರ್ ಪ್ರಶಸ್ತಿ’ ಪ್ರದಾನ ಸಮಾರಂಭ | ನವೆಂಬರ್ 10
    Awards

    ತುಳುಭವನದಲ್ಲಿ ‘ವಿಶುಕುಮಾರ್ ಪ್ರಶಸ್ತಿ’ ಪ್ರದಾನ ಸಮಾರಂಭ | ನವೆಂಬರ್ 10

    November 9, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು, ವಿಶುಕುಮಾ‌ರ್ ದತ್ತಿನಿಧಿ ಸಮಿತಿ ವತಿಯಿಂದ ಹಾಗೂ ಯುವವಾಹಿನಿ ಪಣಂಬೂರು-ಕುಳಾಯಿ ಘಟಕದ ಆತಿಥ್ಯದಲ್ಲಿ ‘ವಿಶುಕುಮಾರ್ ಪ್ರಶಸ್ತಿ’ ಪ್ರದಾನ ಸಮಾರಂಭವು ದಿನಾಂಕ 10 ನವೆಂಬರ್ 2024ರಂದು ಬೆಳಗ್ಗೆ 9-30 ಗಂಟೆಗೆ ಉರ್ವಸ್ಟೋರ್‌ನ ತುಳುಭವನದ ಅಮೃತ ಸೋಮೇಶ್ವರ ಸಭಾಂಗಣದಲ್ಲಿ ನಡೆಯಲಿದೆ.

    ಮಾಜಿ ಮುಖ್ಯಮಂತ್ರಿ ಡಾ. ಎಂ. ವೀರಪ್ಪ ಮೊಯ್ಲಿ ಇವರು ಈ ಸಮಾರಂಭವನ್ನು ಉದ್ಘಾಟಿಸಲಿದ್ದು, ಮಂಗಳೂರು ವಿವಿ ಉಪಕುಲಪತಿಗಳಾದ ಪ್ರೊ. ಪಿ.ಎಲ್. ಧರ್ಮ ಅಧ್ಯಕ್ಷತೆ ವಹಿಸಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಇವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಶಾಸಕ ಉಮಾನಾಥ್ ಎ. ಕೋಟ್ಯಾನ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ, ಗುರುಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ. ಭಾಗವಹಿಸಲಿದ್ದಾರೆ.

    2024ನೇ ಸಾಲಿನ ‘ವಿಶುಕುಮಾರ್ ಪ್ರಶಸ್ತಿ’ಯನ್ನು ಸಂಪಾದಕ, ಸಾಹಿತಿ, ಸಂಶೋಧಕ ಬಾಬು ಶಿವ ಪೂಜಾರಿ ಮತ್ತು ‘ಡಾ. ಪ್ರಭಾಕರ ನೀರುಮಾರ್ಗ ಯುವವಾಹಿನಿ ಯುವ ಸಾಹಿತ್ಯ ಪ್ರಶಸ್ತಿ’ಗೆ ಉದಯೋನ್ಮುಖ ಬರಹಗಾರ್ತಿ ಕುಮಾರಿ ರಾಜಶ್ರೀ ಜೆ. ಪೂಜಾರಿ ಇವರಿಗೆ ಪ್ರದಾನ ಮಾಡಲಾಗುವುದು.

    Share. Facebook Twitter Pinterest LinkedIn Tumblr WhatsApp Email
    Previous Articleಖ್ಯಾತ ಹನಿಗವನ ಕವಿ ಡುಂಡಿರಾಜ್ ವಿರಚಿತ ‘ಕಾಯುವ ಕಾಯಕ’ ನಾಟಕ ಪ್ರದರ್ಶನ | ನವೆಂಬರ್ 12
    Next Article ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಅಧ್ಯಯನ ಶಿಬಿರ | ನವೆಂಬರ್ 11ರಿಂದ 13   
    roovari

    Add Comment Cancel Reply


    Related Posts

    ಅಕಾಡೆಮಿ ಸಭಾಂಗಣದಲ್ಲಿ ʼಕಾವ್ಯಾಂ ವ್ಹಾಳೊ-4ʼ ಕೊಂಕಣಿ ಕವಿಗೋಷ್ಟಿ

    July 7, 2025

    ಮುಂಡ್ಕೂರು ವಿದ್ಯಾವರ್ಧಕ ಕಾಲೇಜಿನಲ್ಲಿ ‘ವಿದ್ಯಾರ್ಥಿಗಳೆಡೆ ಪುಸ್ತಕದ ನಡೆ’ | ಜುಲೈ 12

    July 7, 2025

    ಶತಾವಧಾನಿ ಡಾ. ಆರ್. ಗಣೇಶ್ ಇವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

    July 5, 2025

    ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ವಾಚನ ವ್ಯಾಖ್ಯಾನ ಕಾರ್ಯಕ್ರಮ

    July 5, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.