Subscribe to Updates

    Get the latest creative news from FooBar about art, design and business.

    What's Hot

    ಪುತ್ತೂರಿನ ಶ್ರೀ ಸ್ವಾಮಿ ಕಲಾಮಂದಿರದ ದರ್ಶನ ಸಭಾಭವನದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಅಕ್ಟೋಬರ್ 05

    October 2, 2025

    ಡಾ. ಉದಯ ಕುಮಾರ ಇರ್ವತ್ತೂರು ಇವರು ರಚಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಅಕ್ಟೋಬರ್ 04

    October 2, 2025

    ‘ಕನ್ನಡದಲ್ಲಿ ಮಕ್ಕಳಿಗಾಗಿ ಸಾಹಿತ್ಯ ರಚಿಸಲು ಫೆಲೋಶಿಪ್’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 30

    October 2, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮಠದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಅಕ್ಟೋಬರ್ 04
    Commemoration

    ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮಠದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಅಕ್ಟೋಬರ್ 04

    September 30, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ (ರಿ.) ಬೆಂಗಳೂರು, ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠ ಇದರ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ ಸಮಾರಂಭವನ್ನು ದಿನಾಂಕ 04 ಅಕ್ಟೋಬರ್ 2025ರಂದು ಸಂಜೆ 4-30 ಗಂಟೆಗೆ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.

    ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ ಇದರ ಅಧ್ಯಕ್ಷರಾದ ಮಲ್ಲೇಪುರಂ ಜಿ. ವೆಂಕಟೇಶ್ ಇವರಿಂದ ಪ್ರಸ್ತಾವನೆ ಮತ್ತು ಉಪನ್ಯಾಸಕ ಜಗದೀಶ ಶರ್ಮ ಸಂಪ ಮತ್ತು ಪ್ರಾಧ್ಯಾಪಕರಾದ ವಿದ್ವಾನ್ ಕೃಷ್ಣರಾಜ ಕುತ್ಪಾಡಿ ಇವರಿಂದ ಉಪನ್ಯಾಸ ನಡೆಯಲಿದೆ. ಶ್ರೀಮತಿ ಕವಿತಾ ಉಡುಪ ಮತ್ತು ಶ್ರೀಮತಿ ಸುಮಾ ಶಾಸ್ತ್ರಿಯರಿಂದ ಬನ್ನಂಜೆಯವರ ಹಾಡುಗಬ್ಬ ಹಾಗೂ ಸುಚೇಂದ್ರ ಪ್ರಸಾದ್ ಇವರ ನಿರ್ದೇಶನ ಮತ್ತು ಅಭಿನಯದಲ್ಲಿ ‘ನನ್ನ ಪಿತಾಮಹ’ ನಾಟಕ ಪ್ರದರ್ಶನಗೊಳ್ಳಲಿದೆ.

    baikady commemoration drama Literature Music roovari
    Share. Facebook Twitter Pinterest LinkedIn Tumblr WhatsApp Email
    Previous Articleಸಂತ ಆಗ್ನೇಸ್ ಕಾಲೇಜಿನಲ್ಲಿ ಕೃತಿಗಳ ಲೋಕಾರ್ಪಣೆ ಸಮಾರಂಭ | ಅಕ್ಟೋಬರ್ 03
    Next Article ಡಾ. ಮಹಂತೇಶ್ ಬಸಪ್ಪ ಇವರು ‘ರಂಗಭೂಮಿ ರತ್ನ ರಾಜ್ಯೋತ್ಸವ ಪ್ರಶಸ್ತಿ’ಗೆ ಆಯ್ಕೆ
    roovari

    Add Comment Cancel Reply


    Related Posts

    ಪುತ್ತೂರಿನ ಶ್ರೀ ಸ್ವಾಮಿ ಕಲಾಮಂದಿರದ ದರ್ಶನ ಸಭಾಭವನದಲ್ಲಿ ‘ವಿಶ್ವ ಬನ್ನಂಜೆ 90ರ ನಮನ’ | ಅಕ್ಟೋಬರ್ 05

    October 2, 2025

    ಡಾ. ಉದಯ ಕುಮಾರ ಇರ್ವತ್ತೂರು ಇವರು ರಚಿಸಿದ ಪುಸ್ತಕ ಬಿಡುಗಡೆ ಕಾರ್ಯಕ್ರಮ | ಅಕ್ಟೋಬರ್ 04

    October 2, 2025

    ‘ಕನ್ನಡದಲ್ಲಿ ಮಕ್ಕಳಿಗಾಗಿ ಸಾಹಿತ್ಯ ರಚಿಸಲು ಫೆಲೋಶಿಪ್’ಗೆ ಅರ್ಜಿ ಆಹ್ವಾನ | ಕೊನೆಯ ದಿನಾಂಕ ನವೆಂಬರ್ 30

    October 2, 2025

    ಸುಳ್ಯದಲ್ಲಿ ನಿರಂಜನ ಜನ್ಮಶತಮಾನೋತ್ಸವ ಕಾರ್ಯಕ್ರಮ

    October 2, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.