Subscribe to Updates

    Get the latest creative news from FooBar about art, design and business.

    What's Hot

    ವಿಮರ್ಶಕಿ ತಾರಿಣಿ ಮತ್ತು ಕಥೆಗಾರ ಮನೋಹರ ಪೈಗೆ ‘ಈ ಹೊತ್ತಿಗೆ ಪ್ರಶಸ್ತಿ’

    January 29, 2026

    ಉರ್ವ ಅಂಬೇಡ್ಕರ್ ಭವನದಲ್ಲಿ ‘ಬಸಂತ್ ಉತ್ಸವ್’ ಸಂಗೀತ ಕಾರ್ಯಕ್ರಮ | ಫೆಬ್ರುವರಿ 01

    January 29, 2026

    ಭಾಸ್ಕರ ರೈ ಕುಕ್ಕುವಳ್ಳಿಯವರ ‘ಕಲ್ಲುರ್ಟಿ ಕಥನ’ ನಮ್ಮ ಕೊಂಬಾರು ಯೂಟ್ಯೂಬ್ ನಲ್ಲಿ ಬಿಡುಗಡೆ

    January 29, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುರತ್ಕಲ್‌ನ ‘ಅನುಪಲ್ಲವಿ’ಯಲ್ಲಿ ಸಂಗೀತ ಕಛೇರಿ | ಮೇ 12
    Music

    ಸುರತ್ಕಲ್‌ನ ‘ಅನುಪಲ್ಲವಿ’ಯಲ್ಲಿ ಸಂಗೀತ ಕಛೇರಿ | ಮೇ 12

    May 9, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುರತ್ಕಲ್ : ಮಣಿ ಕೃಷ್ಣಸ್ವಾಮಿ ಅಕಾಡೆಮಿ ಮತ್ತು ಸುರತ್ಕಲ್ ನಾಗರಿಕ ಸಲಹಾ ಸಮಿತಿ ಸಂಸ್ಥೆಗಳ ಆಶ್ರಯದಲ್ಲಿ ಹಿರಿಯ ಸಂಗೀತ ಗುರು ಪಡುಬಿದ್ರಿ ಸುಬ್ರಾಯ ಮಾಣಿ ಭಾಗವತರ್ ಸಂಸ್ಮರಣೆ ಕಾರ್ಯಕ್ರಮವು ದಿನಾಂಕ 12-05-2024ರಂದು 5ಗಂಟೆಗೆ ಸುರತ್ಕಲ್‌ನ ‘ಅನುಪಲ್ಲವಿ’ಯಲ್ಲಿ ನಡೆಯಲಿದೆ.

    ಈ ಕಾರ್ಯಕ್ರಮದಲ್ಲಿ ದೀಕ್ಷಾ ಶೆಟ್ಟಿ ಮತ್ತು ಯುವ ಕಲಾಮಣಿ ಶ್ರೇಯಾ ಕೊಳತ್ತಾಯ ಇವರಿಂದ ಸಂಗೀತ ಕಛೇರಿ ನಡೆಯಲಿದೆ. ಇವರಿಗೆ ವಯಲಿನ್‌ನಲ್ಲಿ ಸುನಾದ ಪಿ.ಎಸ್. ಮತ್ತು ಮೃದಂಗದಲ್ಲಿ ಪ್ರಣವ್ ಸುಬ್ರಹ್ಮಣ್ಯ ಸಹಕರಿಸಲಿರುವರು. ಇದೇ ಸಂದರ್ಭದಲ್ಲಿ ಮಂಗಳೂರು ಸ್ಟಿಕ್ ಮೆಕೆ ವಿಭಾಗದಲ್ಲಿ ಸಕ್ರಿಯ ಕಾರ್ಯಕರ್ತರಾಗಿ ದುಡಿದು ತಮ್ಮ ಬಿ.ಇ. ಪದವಿಯನ್ನು ಪೂರ್ತಿಗೊಳಿಸಿ ಊರಿಗೆ ತೆರಳುತ್ತಿರುವ ಸೂರ್ಯ ಗಣೇಶ್, ಪ್ರಣವ್ ಸುಬ್ರಹ್ಮಣ್ಯ ಇವರಿಗೆ ಬೀಳ್ಕೊಡುಗೆ ಜರಗಲಿದೆ.

    ಸುರತ್ಕಲ್ ವಿಭಾಗದ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷೆ ಗುಣವತಿ ರಮೇಶ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದು, ಕಲಾಸಕ್ತರಿಗೆ ಮುಕ್ತ ಪ್ರವೇಶವಿರುವುದಾಗಿ ಅಕಾಡೆಮಿ ಕಾರ್ಯದರ್ಶಿ ಪಿ. ನಿತ್ಯಾನಂದ ರಾವ್ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಂಸ್ಥಾಪನಾ ದಿನಾಚರಣೆಯಲ್ಲಿ ಮಹನೀಯರ ಸ್ಮರಣೆ
    Next Article ಉಡುಪಿ ತಾಲೂಕು ಕ.ಸಾ.ಪ.ದಿಂದ ಸಂಸ್ಥಾಪನಾ ದಿನಾಚರಣೆ ಹಾಗೂ ದತ್ತಿ ಉಪನ್ಯಾಸ
    roovari

    Add Comment Cancel Reply


    Related Posts

    ಉರ್ವ ಅಂಬೇಡ್ಕರ್ ಭವನದಲ್ಲಿ ‘ಬಸಂತ್ ಉತ್ಸವ್’ ಸಂಗೀತ ಕಾರ್ಯಕ್ರಮ | ಫೆಬ್ರುವರಿ 01

    January 29, 2026

    ನೃತ್ಯ ವಿಮರ್ಶೆ | ಹೃದಯಸ್ಪರ್ಶೀ ರೂಪಕಗಳ ‘ಬಹುಳ’ ನೃತ್ಯೋತ್ಸವ

    January 29, 2026

    ಮಂಗಳೂರಿನ ಪುರಭವನದಲ್ಲಿ ‘ಕಾಣದ ಕಡಲಿಗೆ’ ಗಾನದಲೆಗಳ ಮಧುರ ಸಂಜೆ | ಜನವರಿ 30 

    January 28, 2026

    ಶ್ರೀ ಭ್ರಾಮರೀ ನಾಟ್ಯಾಲಯದ ರಜತ ವರ್ಷದ ಅಂಗವಾಗಿ ‘ಬಾಲ ಯುಗ್ಮ ನೃತ್ಯ’ ಪ್ರಸ್ತುತಿ

    January 28, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.