ಮಂಗಳೂರು : ಮಣಿ ಕೃಷ್ಣಸ್ವಾಮಿ ಅಕಾಡೆಮಿ ವತಿಯಿಂದ ಪ್ರಸ್ತುತ ಪಡಿಸುವ ಗಾಯನ ಸಂಗೀತ ಕಾರ್ಯಾಗಾರವು ದಿನಾಂಕ 14 ಮತ್ತು 15 ಜೂನ್ 2025ರಂದು ಸಂಜೆ 7-00 ಗಂಟೆಯಿಂದ 8-15 ರವೆರೆಗೆ ಗೂಗಲ್ ಮೀಟ್ ನಲ್ಲಿ ನಡೆಯಲಿದೆ. ವಿದ್ವಾನ್ ಡೆಲ್ಲಿ ವಿ. ಮುತ್ತು ಕುಮಾರ್ ಇವರು ಕಾರ್ಯಾಗಾರವನ್ನು ನಡೆಸಿಕೊಡಲಿದ್ದು, ವಿವಿಧ ಸಂಯೋಜಕರ ಅಪರೂಪದ ಸಂಯೋಜನೆಯನ್ನು ಕಲಿಸಲಾಗುವುದು. ನೋಂದಾವಣೆ ಮತ್ತು ಹೆಚ್ಚಿನ ಮಾಹಿತಿಗಾಗಿ 7411916098 ಸಂಖ್ಯೆಯನ್ನು ಸಂಪರ್ಕಿಸಿರಿ.