Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಸಂತ ಆಲೋಶಿಯಸ್ ಕಾಲೇಜಿನಲ್ಲಿ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ | ಫೆಬ್ರವರಿ 19

    February 18, 2026

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ‘ಕಾಗೆ ಬಣ್ಣದ ಕವಿತೆ’ ಕವನ ಸಂಕಲನ ಬಿಡುಗಡೆ

    February 18, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಲೇಖಕಿ ಡಾ. ಎಲ್. ಜಿ. ಸುಮಿತ್ರಾ ನಿಧನ
    Kannada

    ಲೇಖಕಿ ಡಾ. ಎಲ್. ಜಿ. ಸುಮಿತ್ರಾ ನಿಧನ

    January 2, 2025Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಲೇಖಕಿ ಡಾ. ಎಲ್.ಜಿ. ಸುಮಿತ್ರಾ ಇವರು ದಿನಾಂಕ 01 ಜನವರಿ 2025 ರಂದು ನಿಧನರಾದರು. ಇವರಿಗೆ 90 ವರ್ಷ ವಯಸ್ಸಾಗಿತ್ತು.
    ಕನ್ನಡದ ಹಿರಿಯ ವಿದ್ವಾಂಸರಾದ ಡಿ. ಎಲ್. ಗುಂಡಪ್ಪ ಹಾಗೂ ಶಾರದಮ್ಮ ದಂಪತಿಯ ಪುತ್ರಿಯಾಗಿ 14 ಮಾರ್ಚ್‌ 1934 ರಂದು ಬೆಂಗಳೂರಿನಲ್ಲಿ ಜನಿಸಿದರು. ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸಿರುವ ಇವರು ಸಾಹಿತ್ಯ ಕೃಷಿಯಲ್ಲಿ ತೊಡಗಿಕೊಂಡವರು. ‘ಕಾವ್ಯಕಾವೇರಿ’, ‘ಸ್ಪರ್ಶರೇಖೆ’, ‘ಕರ್ನಾಟಕ ವೃತ್ತಿಗಾಯಕರು’ ಹಾಗೂ ‘ಭಾರತದ ಸಂಗೀತ ವಾದ್ಯಗಳು’ ಇವರ ಪ್ರಮುಖ ಕೃತಿಗಳು. ರೇಡಿಯೋ ಮಾಧ್ಯಮದಲ್ಲಿ ಉನ್ನತ ಜವಾಬ್ದಾರಿ ನಿರ್ವಹಿಸಿದ್ದ ಇವರು ಹೊಸದಿಲ್ಲಿಯಲ್ಲಿ ವಾರ್ತಾ ಮತ್ತು ಸಂಗೀತ ವಿಭಾಗದ ನಿರ್ದೇಶಕಿಯಾಗಿ, ಎನ್. ಸಿ. ಇ. ಆರ್. ಟಿ. ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ, ಆಕಾಶವಾಣಿಯ ಹಿರಿಯ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಇವರ ಸಾಹಿತ್ಯ ಕೃಷಿಗೆ ಜಾನಪದ ಲೋಕ ಹಾಗೂ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ‘ಜಾನಪದ ತಜ್ಞೆ’ ಪ್ರಶಸ್ತಿ, ಎಂಟನೆಯ ಸಂಗೀತ ಸಮ್ಮೇಳನ ಪ್ರಶಸ್ತಿ ಹಾಗೂ ಹಲವಾರು ಪ್ರಶಸ್ತಿ ಮತ್ತು ಸನ್ಮಾನಗಳು ಸಂದಿವೆ.

    lecturer Literature writer
    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ವಿಷ್ಣುಮೂರ್ತಿ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ‘ಸ್ಯಮಂತಕ ಮಣಿ’ ತಾಳಮದ್ದಳೆ
    Next Article ‘ಸಿದ್ಧಗಂಗಾ ಶ್ರೀ’ ಪ್ರಶಸ್ತಿಗೆ ಹಿರಿಯ ವಿದ್ವಾಂಸ ಗೊ. ರು. ಚನ್ನಬಸಪ್ಪ ಆಯ್ಕೆ | ಜನವರಿ 21
    roovari

    Add Comment Cancel Reply


    Related Posts

    ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಆಹ್ವಾನ | ಕೊನೆಯ ದಿನಾಂಕ ಫೆಬ್ರವರಿ 25

    February 18, 2026

    ಮುಂಬಯಿ ವಿಶ್ವವಿದ್ಯಾಲಯದಲ್ಲಿ ‘ಕಾಗೆ ಬಣ್ಣದ ಕವಿತೆ’ ಕವನ ಸಂಕಲನ ಬಿಡುಗಡೆ

    February 18, 2026

    ಶರಣ ಪರಂಪರೆಯ ದೀಪ ‘ಮಡಿವಾಳ ಮಾಚಿದೇವ’

    February 18, 2026

    ಉಮಾಮಹೇಶ್ವರ ಯಕ್ಷಗಾನ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭ

    February 18, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.