Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ಶಾಸ್ತ್ರೀಯ ಶೈಲಿಯ ವಿಶೇಷ ಕಲಾವಿದ ರಥ ಶಿಲ್ಪಿ ಪರಮೇಶ್ವರಾಚಾರ್ಯ

    June 24, 2025

    ಎಕ್ಸ್ ಪರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಯೋಗ ಮತ್ತು ಸಂಗೀತ ದಿನಾಚರಣೆ

    June 23, 2025

    ಮಂಗಳೂರಿನ ಅಮೃತ ಕಾಲೇಜಿನಲ್ಲಿ ತುಳು ನಾಟಕ ಕಾರ್ಯಾಗಾರ | ಜೂನ್ 24

    June 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ ಪಟ್ಲ ಪೌಂಡೇಶನ್ ಯಕ್ಷಗಾನ ತರಗತಿ ಆರಂಭ 
    Yakshagana

    ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯದಲ್ಲಿ ಪಟ್ಲ ಪೌಂಡೇಶನ್ ಯಕ್ಷಗಾನ ತರಗತಿ ಆರಂಭ 

    September 3, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ಯಕ್ಷಧ್ರುವ  ಪಟ್ಲ ಪೌಂಡೇಶನ್ ಟ್ರಸ್ಟ್ ( ರಿ.), ಮಂಗಳೂರು ಇದರ ಯಕ್ಷ ಧ್ರುವ ಯಕ್ಷ ಶಿಕ್ಷಣ ಅಭಿಯಾನದ ಅಂಗವಾಗಿ ತೆಂಕುತಿಟ್ಟು ಯಕ್ಷಗಾನ ತರಗತಿಯ ಉದ್ಘಾಟನಾ ಸಮಾರಂಭ ದಿನಾಂಕ 30-08-2023 ರಂದು  ಸ.ಪ.ಪೂ ಕಾ. ಸುಳ್ಯದಲ್ಲಿ ನಡೆಯಿತು.

    ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪ್ರೊ.ಎಮ್.ಎಲ್.ಸಾಮಗ ಆರತಿ ಬೆಳಗಿ ತರಗತಿಯನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ರಾಜೇಶ್ವರಿ ಕಾಡುತೋಟ ವಹಿಸಿದ್ದರು. ತರಬೇತಿ ಸಂಚಾಲಕರಾದ ವಾಸುದೇವ ಐತಾಳ್, ಪಟ್ಲ ಪೌಂಡೇಶನ್ ಇದರ ಸುಳ್ಯ ಘಟಕದ ಅಧ್ಯಕ್ಷರಾದ ಶ್ರೀನಾಥ್ ರೈ ಹಾಗು ಕಾರ್ಯದರ್ಶಿಗಳಾದ ಪ್ರೀತಂ ರೈ, ಯಕ್ಷಗಾನ ಗುರುಗಳಾದ ಉಬರಡ್ಕ ಉಮೇಶ ಶೆಟ್ಟಿ, ಪ್ರಸಾದ್ ಸವಣೂರು, ಎಸ್.ಡಿ.ಎಮ್.ಸಿ ಸದಸ್ಯರಾದ ರೇಖಾ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ ಸ್ವಾಗತಿಸಿ, ಹಿರಿಯ ಶಿಕ್ಷಕರಾದ ಕಲಾವಿದ ಸುಂದರ ಕೇನಾಜೆ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮವನ್ನು ಕನ್ನಡ  ಶಿಕ್ಷಕರಾದ ಮಮತಾ ಎಂ.ಜೆ. ನಿರ್ವಹಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ರಚನಾ ಚಿದ್ಗಲ್, ಶ್ರೀ ವತ್ಸ ಭಾರದ್ವಾಜ್, ಪ್ರಥಮ ಮೂಡಿತ್ತಾಯ, ಜಯರಾಮ ಇವರ ತಂಡದಿಂದ ಯಕ್ಷಗಾನ ಪದ್ಯಗಳ ಹಾಡುಗಾರಿಕೆ ನಡೆಯಿತು.  ಸುಮಾರು ಐದು ತಿಂಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಸುಮಾರು ನೂರಕ್ಕಿಂತಲೂ ಮೇಲ್ಪಟ್ಟ ವಿದ್ಯಾರ್ಥಿಗಳು ಯಕ್ಷಗಾನ ನಾಟ್ಯ ಕಲಿತು ಕೊನೆಯಲ್ಲಿ ವಿಶೇಷ ಪ್ರದರ್ಶನ ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | “ಯಕ್ಷ ಕಲಾನ್ವಿತೆ” ಪ್ರತಿಷ್ಠ ಎಸ್. ರೈ
    Next Article ವಿಶೇಷ ಲೇಖನ | ಜೀವ-ದಾರಿಯ ಮರುಜೋಡಣೆ ಅಬ್ಬಕ್ಕ ಮ್ಯೂಸಿಯಮ್ – ಡಾ. ನರೇಂದ್ರ ರೈ ದೇರ್ಲ
    roovari

    Add Comment Cancel Reply


    Related Posts

    ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 25

    June 23, 2025

    ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

    June 23, 2025

    ಗೋವಾ ಪಣಜಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದ್ವಿತೀಯ ವಾರ್ಷಿಕೋತ್ಸವ

    June 23, 2025

    ಪುತ್ತೂರಿನಲ್ಲಿ ಪೆರುವಡಿ ನಾರಾಯಣ ಭಟ್ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ ಸಪ್ತಾಹ | ಜೂನ್ 30ರಿಂದ ಜುಲೈ 06

    June 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.