Subscribe to Updates

    Get the latest creative news from FooBar about art, design and business.

    What's Hot

    ಮೈಸೂರಿನಲ್ಲಿ ‘ರಾಗ – ರಂಗ’ ರಂಗಸಂಗೀತ ತರಗತಿಗಳು | ಜುಲೈ 05  

    June 23, 2025

    ‘ಕನ್ನಡ ಕಲರವ -2’ ಕಾರ್ಯಕ್ರಮದ ಪ್ರಯುಕ್ತ ಪ್ರಬಂಧ, ಭಾಷಣ ಹಾಗೂ ಸ್ವರಚಿತ ಕವನ ಸ್ಪರ್ಧೆ | ಕೊನೆಯ ದಿನಾಂಕ ಜುಲೈ 20

    June 23, 2025

    ಖ್ಯಾತ ಲೇಖಕಿ ಕುಸುಮಾ ಶಾನಭಾಗ ನಿಧನ

    June 23, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕೊಯಿಲ ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ-ಯಕ್ಷ ಶಿಕ್ಷಣಕ್ಕೆ ಚಾಲನೆ
    Yakshagana

    ಕೊಯಿಲ ಸರಕಾರಿ ಪ್ರೌಢಶಾಲೆಯಲ್ಲಿ ಯಕ್ಷ ಧ್ರುವ-ಯಕ್ಷ ಶಿಕ್ಷಣಕ್ಕೆ ಚಾಲನೆ

    September 1, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ಸ್ಥಾಪಕಾಧ್ಯಕ್ಷ ಶ್ರೀ ಪಟ್ಲ ಸತೀಶ್ ಶೆಟ್ಟಿ ಅವರ ಆಶಯದಂತೆ ಯಕ್ಷಧ್ರುವ ಯಕ್ಷ ಶಿಕ್ಷಣ ಅಭಿಯಾನದಡಿಯಲ್ಲಿ ದಿನಾಂಕ 26-08-2023ರಂದು ಬಂಟ್ವಾಳ ತಾಲೂಕಿನ ಕೊಯಿಲ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಯಕ್ಷ ತರಬೇತಿ ಕಾರ್ಯಕ್ರಮದ ಉದ್ಘಾಟನೆ ನಡೆಯಿತು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಯಕ್ಷಗಾನ ಕಲಾವಿದರಾದ ಶ್ರೀ ಸರಪಾಡಿ ಅಶೋಕ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

    ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು ಇವರು ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸದಸ್ಯ ಹಿಲಾರಿ ಡಿಸೋಜ, ರಂಗಭೂಮಿ ಕಲಾವಿದ ರತ್ನದೇವ್ ಪುಂಜಾಲಕಟ್ಟೆ, ಶಿಕ್ಷಕರಾದ ಧನಂಜಯ, ಜ್ಯೋತಿ, ಆಶಾಲತಾ, ಪ್ರಶ್ಮಿತ, ಸುಶ್ಮಿತ ಮೊದಲಾದವರು ಉಪಸ್ಥಿತರಿದ್ದರು. ಯಕ್ಷ ಗುರು ಪ್ರೇಮರಾಜ್ ಕೊಯಿಲ ಇವರು ವಿದ್ಯಾರ್ಥಿಗಳಿಗೆ ಯಕ್ಷಗಾನ ನಾಟ್ಯ ತರಗತಿ ಪ್ರಾರಂಭಿಸಿದರು.  ಶಾಲಾ ಮುಖ್ಯ ಶಿಕ್ಷಕಿ  ಸೌಮ್ಯಾ ಎಚ್. ಸ್ವಾಗತಿಸಿ, ಸಹ ಶಿಕ್ಷಕರಾದ ಪ್ರವೀಣ್ ಕಾಮತ್ ವಂದಿಸಿ, ರಮೇಶ್ ಮಯ್ಯ ಕಾರ್ಯಕ್ರಮ‌ ನಿರೂಪಿಸಿದರು. ಸುಮಾರು ಎಂಭತ್ತಮೂರು ಮಂದಿ ವಿದ್ಯಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಪುತ್ತೂರಿನಲ್ಲಿ ಶ್ರೀ ರಾಮಾಯಣ ದರ್ಶನಂ ತಾಳಮದ್ದಳೆ ಸಪ್ತಾಹದ ಉದ್ಘಾಟನೆ  
    Next Article ಪುತ್ತೂರಿನಲ್ಲಿ ತುಳು ಅಪ್ಪೆ ಕೂಟ ಉದಿಪನ, ತಮ್ಮನ ಬಲ್ಮನ, ಪಂಚ ಮಿನದನ ಲೇಸ್ 
    roovari

    Add Comment Cancel Reply


    Related Posts

    ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ | ಕೊನೆಯ ದಿನಾಂಕ ಜೂನ್ 25

    June 23, 2025

    ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

    June 23, 2025

    ಗೋವಾ ಪಣಜಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ದ್ವಿತೀಯ ವಾರ್ಷಿಕೋತ್ಸವ

    June 23, 2025

    ಪುತ್ತೂರಿನಲ್ಲಿ ಪೆರುವಡಿ ನಾರಾಯಣ ಭಟ್ ಸಂಸ್ಮರಣೆ, ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ ಸಪ್ತಾಹ | ಜೂನ್ 30ರಿಂದ ಜುಲೈ 06

    June 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.