Subscribe to Updates

    Get the latest creative news from FooBar about art, design and business.

    What's Hot

    ಅರೆಹೊಳೆ ಪ್ರತಿಷ್ಠಾನದಿಂದ ಕನ್ನಡ ಕಥಾ ಸ್ಪರ್ಧೆಗೆ ಆಹ್ವಾನ | ಕೊನೆಯ ದಿನಾಂಕ ಜನವರಿ 30

    January 12, 2026

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ನಾಟಕ ವಿಮರ್ಶೆ | ಡಾ. ಚಂದ್ರಶೇಖರ ಕಂಬಾರರ ‘ಜೋಕುಮಾರ ಸ್ವಾಮಿ’ ನಾಟಕದ ಅದ್ಬುತ ಪ್ರದರ್ಶನ

    January 12, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮುಂಬಯಿಯಲ್ಲಿ ‘ಯಕ್ಷ ಜ್ಞಾನ ಯಾನ’ ಯಕ್ಷಗಾನ ತಾಳಮದ್ದಳೆ | ಆಗಸ್ಟ್ 19ರಿಂದ 22
    Yakshagana

    ಮುಂಬಯಿಯಲ್ಲಿ ‘ಯಕ್ಷ ಜ್ಞಾನ ಯಾನ’ ಯಕ್ಷಗಾನ ತಾಳಮದ್ದಳೆ | ಆಗಸ್ಟ್ 19ರಿಂದ 22

    August 17, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಂಬಯಿ : ನಾದಾವಧಾನ ಪ್ರತಿಷ್ಠಾನ (ರಿ.) ಕುಂದಾಪುರ ಪ್ರಸ್ತುತಿಯಲ್ಲಿ ತ್ರಿರಂಗ ಸಂಗಮ ಮುಂಬಯಿ ಸಂಚಾಲಕತ್ವದಲ್ಲಿ ಮುಂಬಯಿ ಮಹಾನಗರದಲ್ಲಿ ಸರಣಿ ತಾಳಮದ್ದಳೆ ಕಾರ್ಯಕ್ರಮ ‘ಯಕ್ಷ ಜ್ಞಾನ ಯಾನ’ವನ್ನು ದಿನಾಂಕ 19 ಆಗಸ್ಟ್ 2024ರಿಂದ 22 ಆಗಸ್ಟ್ 2024ರವರೆಗೆ ಮುಂಬಯಿಯಲ್ಲಿ ಆಯೋಜಿಸಲಾಗಿದೆ.

    ದಿನಾಂಕ 19 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ಮುಂಬಯಿಯ ಥಾಣೆ (ಪಶ್ಚಿಮ), ಚೆಕ್ ನಾಕಾ ಬಳಿ, ಗೋಪಾಲಾಶ್ರಮದ ಹತ್ತಿರ, ಆರ್ ನೆಸ್ಟ್ ಬ್ಯಾಂಕ್ವೆಟ್ ಹೊಟೇಲಿನಲ್ಲಿ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ವೀರಮಣಿ ಕಾಳಗ’, ದಿನಾಂಕ 20 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ಮುಂಬಯಿಯ ದತ್ತಾನಿ ಮಾಲ್ 3ನೇ ಮಹಡಿ, ಆರ್ನ ಸ್ವರ್ಣ ಬ್ಯಾಂಕ್ವೆಟ್ ಹಾಲ್ ಇಲ್ಲಿ ಕವಿ ಮೂಲ್ಕಿ ರಾಮಕೃಷ್ಣಯ್ಯ ವಿರಚಿತ ‘ಸುಧನ್ವ ಮೋಕ್ಷ’, ದಿನಾಂಕ 21 ಆಗಸ್ಟ್ 2024ರಂದು ಸಂಜೆ 3-30 ಗಂಟೆಗೆ ಮುಂಬಯಿ ಪಶ್ಚಿಮ, ಬೊರಿವಲಿ, ಮಹಿಷ ಮರ್ದಿನಿ ದೇವಸ್ಥಾನದಲ್ಲಿ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಭೀಷ್ಮಾರ್ಜುನ’ ಮತ್ತು ದಿನಾಂಕ 22 ಆಗಸ್ಟ್ 2024ರಂದು ಸಂಜೆ 4-30 ಗಂಟೆಗೆ ಮುಂಬಯಿಯ (ಪೂರ್ವ), ಬಂಟರ ಸಂಘ ಮುಂಬಯಿ ಇಲ್ಲಿ ಕವಿ ದೇವಿದಾಸ ವಿರಚಿತ ‘ಶ್ರೀ ಕೃಷ್ಣ ಸಂಧಾನ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ಪ್ರದರ್ಶನ ನಡೆಯಲಿದೆ.

    ಹಿಮ್ಮೇಳದಲ್ಲಿ ಕುಮಾರಿ ಶ್ರೀರಕ್ಷಾ ಹೆಗಡೆ ಸಿದ್ಧಾಪುರ, ಶ್ರೀ ಎನ್.ಜಿ. ಹೆಗಡೆ ಯಲ್ಲಾಪುರ ಮತ್ತು ಶ್ರೀ ಶ್ರೀಕಾಂತ್ ಶೆಟ್ಟಿ ಎಡಮೊಗೆ ಹಾಗೂ ಮುಮ್ಮೇಳದಲ್ಲಿ ವಿದ್ವಾನ್ ಉಮಾಕಾಂತ್ ಭಟ್, ಶ್ರೀ ವಾಸುದೇವ್ ರಂಗ ಭಟ್, ಶ್ರೀ ಅಜಿತ್ ಕಾರಂತ, ಶ್ರೀ ಅಶೋಕ್ ಪಕ್ಕಳ ಮತ್ತು ಶ್ರೀ ಶಂಕರ್ ಆಳ್ವ ಕರ್ನೂರು ಇವರುಗಳು ಸಹಕರಿಸಲಿರುವರು.

     

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶೇಣಿ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ
    Next Article ರಂಗ ಲೋಕದಲ್ಲಿ ಲೋಕಾರ್ಪಣೆಗೊಂಡ ‘ಕಪ್ಪು ಹಲ್ಲಿನ ಕಥೆಗಳು’ ಕಾದಂಬರಿ
    roovari

    Comments are closed.

    Related Posts

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    ಉಳಿಯ ಮನೆಯ ಸುಧಾ ಮಂದಿರದಲ್ಲಿ ವಾರದ ಕೂಟ ತಾಳಮದ್ದಳೆ

    January 12, 2026

    ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಘಾಟನೆಗೊಂಡ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ 2025-26’

    January 12, 2026

    ಶ್ರೀ ಆಂಜನೇಯ ಮಂತ್ರಾಲಯದಲ್ಲಿ ಸಂಘದ ಪಾಕ್ಷಿಕ ತಾಳಮದ್ದಳೆ

    January 12, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.