Subscribe to Updates

    Get the latest creative news from FooBar about art, design and business.

    What's Hot

    ಪರಿಷತ್ತಿನ ಚಾಮರಾಜೇಂದ್ರ ಸಭಾಭವನದಲ್ಲಿ ‘ಪ್ರೊ. ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭ

    June 6, 2025

    ಡಾ. ಎಂ.ಮೋಹನ ಆಳ್ವ ಇವರಿಗೆ ‘ಡಾ. ಜಿ. ಪಿ. ರಾಜ ರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’

    June 6, 2025

    ಡಾ. ರಾಗೌ ಸಾಹಿತ್ಯ ಪ್ರಶಸ್ತಿ’ ಹಾಗೂ ‘ಕೆ. ಸಿಂಗಾರಿಗೌಡ ಪುಸ್ತಕ ಪ್ರಶಸ್ತಿ’ ಪ್ರದಾನ ಸಮಾರಂಭ | ಜೂನ್ 08

    June 6, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮುಂಬಯಿಯಲ್ಲಿ ‘ಯಕ್ಷ ಜ್ಞಾನ ಯಾನ’ ಯಕ್ಷಗಾನ ತಾಳಮದ್ದಳೆ | ಆಗಸ್ಟ್ 19ರಿಂದ 22
    Yakshagana

    ಮುಂಬಯಿಯಲ್ಲಿ ‘ಯಕ್ಷ ಜ್ಞಾನ ಯಾನ’ ಯಕ್ಷಗಾನ ತಾಳಮದ್ದಳೆ | ಆಗಸ್ಟ್ 19ರಿಂದ 22

    August 17, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮುಂಬಯಿ : ನಾದಾವಧಾನ ಪ್ರತಿಷ್ಠಾನ (ರಿ.) ಕುಂದಾಪುರ ಪ್ರಸ್ತುತಿಯಲ್ಲಿ ತ್ರಿರಂಗ ಸಂಗಮ ಮುಂಬಯಿ ಸಂಚಾಲಕತ್ವದಲ್ಲಿ ಮುಂಬಯಿ ಮಹಾನಗರದಲ್ಲಿ ಸರಣಿ ತಾಳಮದ್ದಳೆ ಕಾರ್ಯಕ್ರಮ ‘ಯಕ್ಷ ಜ್ಞಾನ ಯಾನ’ವನ್ನು ದಿನಾಂಕ 19 ಆಗಸ್ಟ್ 2024ರಿಂದ 22 ಆಗಸ್ಟ್ 2024ರವರೆಗೆ ಮುಂಬಯಿಯಲ್ಲಿ ಆಯೋಜಿಸಲಾಗಿದೆ.

    ದಿನಾಂಕ 19 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ಮುಂಬಯಿಯ ಥಾಣೆ (ಪಶ್ಚಿಮ), ಚೆಕ್ ನಾಕಾ ಬಳಿ, ಗೋಪಾಲಾಶ್ರಮದ ಹತ್ತಿರ, ಆರ್ ನೆಸ್ಟ್ ಬ್ಯಾಂಕ್ವೆಟ್ ಹೊಟೇಲಿನಲ್ಲಿ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ವೀರಮಣಿ ಕಾಳಗ’, ದಿನಾಂಕ 20 ಆಗಸ್ಟ್ 2024ರಂದು ಸಂಜೆ 5-00 ಗಂಟೆಗೆ ಮುಂಬಯಿಯ ದತ್ತಾನಿ ಮಾಲ್ 3ನೇ ಮಹಡಿ, ಆರ್ನ ಸ್ವರ್ಣ ಬ್ಯಾಂಕ್ವೆಟ್ ಹಾಲ್ ಇಲ್ಲಿ ಕವಿ ಮೂಲ್ಕಿ ರಾಮಕೃಷ್ಣಯ್ಯ ವಿರಚಿತ ‘ಸುಧನ್ವ ಮೋಕ್ಷ’, ದಿನಾಂಕ 21 ಆಗಸ್ಟ್ 2024ರಂದು ಸಂಜೆ 3-30 ಗಂಟೆಗೆ ಮುಂಬಯಿ ಪಶ್ಚಿಮ, ಬೊರಿವಲಿ, ಮಹಿಷ ಮರ್ದಿನಿ ದೇವಸ್ಥಾನದಲ್ಲಿ ಹಲಸಿನಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಭೀಷ್ಮಾರ್ಜುನ’ ಮತ್ತು ದಿನಾಂಕ 22 ಆಗಸ್ಟ್ 2024ರಂದು ಸಂಜೆ 4-30 ಗಂಟೆಗೆ ಮುಂಬಯಿಯ (ಪೂರ್ವ), ಬಂಟರ ಸಂಘ ಮುಂಬಯಿ ಇಲ್ಲಿ ಕವಿ ದೇವಿದಾಸ ವಿರಚಿತ ‘ಶ್ರೀ ಕೃಷ್ಣ ಸಂಧಾನ’ ಎಂಬ ಪ್ರಸಂಗದ ಯಕ್ಷಗಾನ ತಾಳಮದ್ದಳೆ ಪ್ರದರ್ಶನ ನಡೆಯಲಿದೆ.

    ಹಿಮ್ಮೇಳದಲ್ಲಿ ಕುಮಾರಿ ಶ್ರೀರಕ್ಷಾ ಹೆಗಡೆ ಸಿದ್ಧಾಪುರ, ಶ್ರೀ ಎನ್.ಜಿ. ಹೆಗಡೆ ಯಲ್ಲಾಪುರ ಮತ್ತು ಶ್ರೀ ಶ್ರೀಕಾಂತ್ ಶೆಟ್ಟಿ ಎಡಮೊಗೆ ಹಾಗೂ ಮುಮ್ಮೇಳದಲ್ಲಿ ವಿದ್ವಾನ್ ಉಮಾಕಾಂತ್ ಭಟ್, ಶ್ರೀ ವಾಸುದೇವ್ ರಂಗ ಭಟ್, ಶ್ರೀ ಅಜಿತ್ ಕಾರಂತ, ಶ್ರೀ ಅಶೋಕ್ ಪಕ್ಕಳ ಮತ್ತು ಶ್ರೀ ಶಂಕರ್ ಆಳ್ವ ಕರ್ನೂರು ಇವರುಗಳು ಸಹಕರಿಸಲಿರುವರು.

     

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಶೇಣಿ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮ
    Next Article ರಂಗ ಲೋಕದಲ್ಲಿ ಲೋಕಾರ್ಪಣೆಗೊಂಡ ‘ಕಪ್ಪು ಹಲ್ಲಿನ ಕಥೆಗಳು’ ಕಾದಂಬರಿ
    roovari

    Comments are closed.

    Related Posts

    ಬೆಂಗಳೂರಿನಲ್ಲಿ ಯಕ್ಷಗಾನ ಹಿಮ್ಮೇಳ ಹಾಗೂ ಮುಮ್ಮೇಳ ತರಗತಿಗಳು

    June 6, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಮಾಗಮ 7’ | ಜೂನ್ 07

    June 6, 2025

    ಮಂಗಳೂರು ಪುರಭವನದಲ್ಲಿ ಕೊಂಕಣಿ ಯಕ್ಷಗಾನ

    June 5, 2025

    ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ‘ಹಲಸಿನ ಅರಿವಿನ ಹರಿವು’ ತಾಳಮದ್ದಲೆ | ಜೂನ್ 07

    June 5, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.