Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸುಳ್ಯದ ರಂಗಮನೆಯಲ್ಲಿ ‘ಯಕ್ಷ ಸಂಭ್ರಮ’ ಮತ್ತು ‘ವನಜ ರಂಗಮನೆ’ ಪ್ರಶಸ್ತಿ ಪ್ರದಾನ
    Awards

    ಸುಳ್ಯದ ರಂಗಮನೆಯಲ್ಲಿ ‘ಯಕ್ಷ ಸಂಭ್ರಮ’ ಮತ್ತು ‘ವನಜ ರಂಗಮನೆ’ ಪ್ರಶಸ್ತಿ ಪ್ರದಾನ

    August 30, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಸುಳ್ಯ : ಸಾಂಸ್ಕೃತಿಕ ರಂಗಕಲೆಗಳ ಕೇಂದ್ರ ರಂಗಮನೆಯಲ್ಲಿ ‘ವನಜ ರಂಗಮನೆ ಪ್ರಶಸ್ತಿ’ ಪ್ರದಾನ ಸಮಾರಂಭ ಹಾಗೂ ‘ಯಕ್ಷ ಸಂಭ್ರಮ’ ದಿನಾಂಕ 27-08-2023ರಂದು ನಡೆಯಿತು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅಧ್ಯಕ್ಷತೆ ವಹಿಸಿ, ಸಮಾರಂಭವನ್ನು ಉದ್ಘಾಟಿಸಿದರು. ಶ್ರೀ ಕೃಷ್ಣಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

    ರಂಗಮನೆಯ ಹಿರಿಯ ಯಕ್ಷಗಾನ ಕಲಾವಿದರಾದ ಸುಜಾನ ಸುಳ್ಯ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಗುರುಗಳಾದ ವಿಶ್ವವಿನೋದ ಬನಾರಿ ಮತ್ತು ಪ್ರಸಿದ್ಧ ಚೆಂಡೆ ಮದ್ದಳೆ ವಾದಕ ಕುಮಾರ ಸುಬ್ರಹ್ಮಣ್ಯ ಇವರಿಗೆ 2022 ಮತ್ತು 2023ನೇ ವರ್ಷದ ‘ವನಜ ರಂಗಮನೆ’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

    ರಂಗಮನೆ ನಿರ್ದೇಶಕ ಜೀವನ್ ರಾಂ ಸುಳ್ಯ ಸ್ವಾಗತಿಸಿದರು. ಆರಂಭದಲ್ಲಿ ಸುಜನ ಯಕ್ಷ ಶಿಕ್ಷಣ ಕೇಂದ್ರದ ಕಲಾವಿದರಿಂದ ಚೆಂಡೆ ಮದ್ದಳೆ ಝೇಂಕಾರ ನಡೆಯಿತು. ಬಳಿಕ ನಿಟ್ಟೆ ಎನ್.ಎಂ.ಎ.ಎಂ. ತಾಂತ್ರಿಕ ಮಹಾ ವಿದ್ಯಾಲಯದ ಪ್ರಶಸ್ತಿ ವಿಜೇತ ತಂಡದಿಂದ ‘ಶರಣ ಸೇವಾ ರತ್ನ’ ಯಕ್ಷಗಾನ ಹಾಗೂ ಆಳ್ವಾಸ್ ಧೀಂಕಿಟ ಯಕ್ಷಗಾನ ಅಧ್ಯಯನ ಕೇಂದ್ರ ಮೂಡಬಿದಿರೆ ಇವರಿಂದ ‘ನರ ಶಾರ್ದೂಲ’ ಯಕ್ಷಗಾನ ಪ್ರದರ್ಶನ ನಡೆಯಿತು.

    Share. Facebook Twitter Pinterest LinkedIn Tumblr WhatsApp Email
    Previous Articleಮಂಗಳೂರು ‘ನಾಟ್ಯಾಲಯ’ದಿಂದ ‘ಕಿಂಕಿಣಿ ಉತ್ಸವ’ ಸಂಭ್ರಮ
    Next Article ಕಲಾಕುಂಚ ಗಡಿನಾಡು ಘಟಕದಿಂದ ಶ್ರೀಮತಿ ಲಕ್ಷ್ಮೀ ವಿ ಭಟ್ ಇವರ ಕೃತಿಗಳ ಲೋಕಾರ್ಪಣೆ
    roovari

    Add Comment Cancel Reply


    Related Posts

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ಡಾ. ನಳಿನಿ ಮೂರ್ತಿ ದತ್ತಿ ಪ್ರಶಸ್ತಿಗೆ ಕೃತಿಗಳ ಆಹ್ವಾನ | ಕೊನೆಯ ದಿನಾಂಕ ಮೇ 31

    May 21, 2025

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.