Subscribe to Updates

    Get the latest creative news from FooBar about art, design and business.

    What's Hot

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    ಸುವರ್ಣ ಮಹೋತ್ಸವದ ಅಂಗವಾಗಿ ‘ಭಜನಾ ಸ್ಪರ್ಧಾ ಸಂಭ್ರಮ -2026’ | ಜನವರಿ 11

    January 9, 2026

    ಮಕರ ಸಂಕ್ರಾಂತಿ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳು | ಜನವರಿ 15

    January 9, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬದಿಯಡ್ಕದ ಇಕ್ಕೇರಿ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಯಕ್ಷಗಾನ ಪ್ರದರ್ಶನ
    Yakshagana

    ಬದಿಯಡ್ಕದ ಇಕ್ಕೇರಿ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಯಕ್ಷಗಾನ ಪ್ರದರ್ಶನ

    March 25, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬದಿಯಡ್ಕ : ಬದಿಯಡ್ಕದ ಇಕ್ಕೇರಿ ಶ್ರೀ ಶಂಕರನಾರಾಯಣ ದೇವರ ವಾರ್ಷಿಕ ಉತ್ಸವದ ಸಂದರ್ಭದಲ್ಲಿ ರಂಗಸಿರಿ ಸಾಂಸ್ಕೃತಿಕ ವೇದಿಕೆ(ರಿ) ಇದರ ವಿದ್ಯಾರ್ಥಿಗಳಿಂದ ಯಕ್ಷಗಾನ ಬಯಲಾಟ ಕಾರ್ಯಕ್ರಮವು ದಿನಾಂಕ 18-03-2024ರಂದು ನಡೆಯಿತು.‌

    ಯಕ್ಷಗಾನ ಗುರು ಶ್ರೀ ಸೂರ್ಯನಾರಾಯಣ ಪದಕಣ್ಣಾಯ ಬಾಯಾರು ಅವರ ನಿರ್ದೇಶನದಲ್ಲಿ ‘ಸುದರ್ಶನ ವಿಜಯ’ ಹಾಗೂ ‘ತರಣಿಸೇನ ಕಾಳಗ’ ಪ್ರಸಂಗಗಳ ಪ್ರದರ್ಶನ ನಡೆಯಿತು. ಸುದರ್ಶನ ವಿಜಯ ಪ್ರಸಂಗದಲ್ಲಿ ದೇವೇಂದ್ರನಾಗಿ ಶಶಿಧರ ಕುದಿಂಗಿಲ, ದೇವೇಂದ್ರ ಬಲಗಳಾಗಿ ಶ್ರೇಯಾ ಹಾಗೂ ಸುಕೃತಾ, ಶತ್ರುಪ್ರಸೂದನನಾಗಿ ಶರತ್, ರಾಕ್ಷಸ ಬಲಗಳಾಗಿ ಮೋಕ್ಷಾ ಹಾಗೂ ವಿಷ್ಣು, ಈಶ್ವರನಾಗಿ ಶ್ರಾವ್ಯಾ, ವಿಷ್ಣುವಾಗಿ ಮೇಘನಾ ಕುಡಾಣ, ಲಕ್ಷ್ಮೀಯಾಗಿ ಶರಣ್ಯಾ, ಸುದರ್ಶನನಾಗಿ ಅಭಿಜ್ಞಾ ಭಟ್ ಬೊಳುಂಬು ಪಾತ್ರಗಳಿಗೆ ಜೀವ ತುಂಬಿದರು.

    ತರಣಿಸೇನ ಕಾಳಗದಲ್ಲಿ ತರಣಿ ಸೇನನಾಗಿ ವಿದ್ಯಾ ಆನಂದ್ ಕೆಕ್ಕಾರು, ಶ್ರೀರಾಮನಾಗಿ ಡಾ. ಶ್ರೀಶ ಕುಮಾರ ಪಂಜಿತ್ತಡ್ಕ, ವಿಭೀಷಣನಾಗಿ ಶಶಿಧರ ಕುದಿಂಗಿಲ ಹಾಗೂ ಸರಮೆಯಾಗಿ ಸುಧಾ ಇವರುಗಳು ಪಾತ್ರಗಳಲ್ಲಿ ಪ್ರಬುದ್ಧತೆ ಮೆರೆದರು.
    ಭಾಗವತರಾಗಿ ದಯಾನಂದ ಕೋಡಿಕಲ್, ಚೆಂಡೆ ಮದ್ದಳೆಗಳಲ್ಲಿ ಸುದರ್ಶನ ಕಲ್ಲೂರಾಯ, ಕೃಷ್ಣಮೂರ್ತಿ ಎಡನಾಡು ಹಾಗೂ ಯಕ್ಷಗಾನ ಗುರು ಸೂರ್ಯನಾರಾಯಣ ಪದಕಣ್ಣಾಯ ಬಾಯಾರು ಉತ್ತಮ ಹಿಮ್ಮೇಳ ಸಾಥ್ ನೀಡಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಡಿಯಾಲ್ ಬೈಲಿನಲ್ಲಿ ‘ವೃತ್ತಿಪರ ರಂಗಭೂಮಿ ಕಾರ್ಯಾಗಾರ’
    Next Article ‘ಶಿಶಿಲ ಚಿಂತನೆ’ ಕೃತಿ ಲೋಕಾರ್ಪಣೆ | ಮಾರ್ಚ್ 29
    roovari

    Add Comment Cancel Reply


    Related Posts

    ತುಳು ಭವನದಲ್ಲಿ ಕೆ. ಅನಂತರಾಮ ಬಂಗಾಡಿ ಸಂಸ್ಮರಣಾ ಗೋಷ್ಠಿ ಹಾಗೂ ಯಕ್ಷಗಾನ | ಜನವರಿ 11

    January 9, 2026

    ಕಟೀಲು ಕಾಲೇಜಿನಲ್ಲಿ ಮೂರು ದಿನಗಳ ‘ಸಾತ್ವಿಕಾಭಿನಯ ಕಮ್ಮಟ’ | ಜನವರಿ 12ರಿಂದ 14

    January 8, 2026

    ಹಿರಿಯ ಯಕ್ಷಗಾನ ಭಾಗವತ ಕಡತೋಕಾ ಲಕ್ಷ್ಮೀನಾರಾಯಣ ನಿಧನ

    January 7, 2026

    ಕದ್ರಿ ಪಾರ್ಕ್ ನಲ್ಲಿ ‘ಕಲಾಪರ್ಬ’ ಚಿತ್ರ-ಶಿಲ್ಪ-ಸಾಂಸ್ಕೃತಿಕ ಮೇಳ | ಜನವರಿ 09ರಿಂದ 11ರವರೆಗೆ

    January 7, 2026

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.