Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನ ಕಲಾಗ್ರಾಮ ಸಾಂಸ್ಕೃತಿಕ ಸಮುಚ್ಚಯದಲ್ಲಿ ‘ಅಣ್ಣನ ನೆನಪು’ ಸಾಕ್ಷ್ಯ ನಾಟಕ | ಮೇ 19

    May 14, 2025

    ಪುಸ್ತಕ ವಿಮರ್ಶೆ | ‘ನೀಲು ಮಾತು ಮೀರಿದ ಮಿಂಚು’ ಲಂಕೇಶ್ ಕಾವ್ಯದ ರೂಹುಗಳು

    May 14, 2025

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಿದ್ಧಕಟ್ಟೆಯಲ್ಲಿ ತಾಳಮದ್ದಳೆ ಕೂಟ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ
    Awards

    ಸಿದ್ಧಕಟ್ಟೆಯಲ್ಲಿ ತಾಳಮದ್ದಳೆ ಕೂಟ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

    August 22, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬಂಟ್ವಾಳ: ಸಿದ್ಧಕಟ್ಟೆಯ ‘ಶ್ರೀ ಕ್ಷೇತ್ರ ಪೂಂಜ ಯಕ್ಷಮಿತ್ರರು’ ಸಂಘಟನೆ ವತಿಯಿಂದ 7ನೇ ವರ್ಷದ ಯಕ್ಷಗಾನ ತಾಳಮದ್ದಳೆ ಕೂಟ ಹಾಗೂ ‘ಸಿದ್ಧಕಟ್ಟೆ ಪ್ರಶಸ್ತಿ’ ಪ್ರದಾನ ಸಮಾರಂಭವು 18 ಆಗಸ್ಟ್ 2024ರ ಭಾನುವಾರದಂದು ನಡೆಯಿತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಲೊರೆಟೊ ಹಿಲ್ಸ್ ರೋಟರಿ ಕ್ಲಬ್ ಅಧ್ಯಕ್ಷರಾದ ಸುರೇಶ ಶೆಟ್ಟಿ ಮಾತನಾಡಿ “ಸಿದ್ದಕಟ್ಟೆ ಎಂಬ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದ ಹಲವು ಮಂದಿ ಯಕ್ಷಗಾನ ಕಲಾವಿದರು ಹುಟ್ಟೂರಿನ ಹೆಸರನ್ನು ಹತ್ತೂರಿನಲ್ಲಿ ಪಸರಿಸಿದ್ದಾರೆ.” ಎಂದರು. ಇದೇ ಸಂದರ್ಭದಲ್ಲಿ ಹಿರಿಯ ಹವ್ಯಾಸಿ ಯಕ್ಷಗಾನ ಕಲಾವಿದ ಎನ್. ಸೀತಾರಾಮ ರೈ ಪೆರಿಂಜೆ ಅವರಿಗೆ ‘ಸಿದ್ಧಕಟ್ಟೆ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು.

    ಫಲ್ಗುಣಿ ರೋಟರಿ ಕ್ಲಬ್ ಅಧ್ಯಕ್ಷ ಶಿವಯ್ಯ ಎಸ್‌. ಎಲ್. ಹಾಗೂ ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಮಾತನಾಡಿದರು.ಸಂಯೋಜಕ ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ಪ್ರಮುಖರಾದ ರಾಘವೇಂದ್ರ ಭಟ್, ರತ್ನಾಕರ ಶೆಟ್ಟಿ ಭಾಗವಹಿಸಿದ್ದರು.

    ಉಪನ್ಯಾಸಕ ಯೋಗೀಶ ಕೈರೋಡಿ ಸ್ವಾಗತಿಸಿ, ಉಮೇಶ್ ಶೆಟ್ಟಿ ಪಾಲ್ಯ ಕಾರ್ಯಕ್ರಮ ನಿರೂಪಿಸಿ, ಗಣೇಶ ಶೆಟ್ಟಿ ಆರಂಬೋಡಿ ವಂದಿಸಿದರು.

     

    Share. Facebook Twitter Pinterest LinkedIn Tumblr WhatsApp Email
    Previous Article ಕೆ. ಎಲ್. ಕುಂಡಂತಾಯರಿಗೆ ‘ಅನಂತ ಪ್ರಕಾಶ ಪುರಸ್ಕಾರ’ | ಸೆಪ್ಟೆಂಬರ್ 1
    Next Article ಬೆಂಗಳೂರಿನಲ್ಲಿ ತಾಳ ಭರತನಾಟ್ಯಂ ಕಾರ್ಯಾಗಾರ ಮತ್ತು ನೃತ್ಯ ಪ್ರದರ್ಶನ | ಆಗಸ್ಟ್ 24 ಮತ್ತು 25
    roovari

    Comments are closed.

    Related Posts

    ಬೆಂಗಳೂರಿನ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಯಕ್ಷಗಾನ ಪ್ರದರ್ಶನ | ಮೇ 17ರಿಂದ 22

    May 14, 2025

    ಯಕ್ಷಧ್ರುವ ಪಟ್ಲ ಫೌಂಡೇಶನ್ ಯೂರೋಪ್ ಘಟಕದಿಂದ ‘ಭಾರತ್ ಕಲಾ ವೈಭವ’ ಸಾಂಸ್ಕೃತಿಕ ಉತ್ಸವ

    May 14, 2025

    ಸಂಪೆಕಟ್ಟೆಯಲ್ಲಿ ಯಶಸ್ವಿ ಕಲಾವೃಂದದ ಮಕ್ಕಳ ಮೇಳದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ

    May 13, 2025

    ಕೊಡಗು ಪತ್ರಿಕಾ ಭವನದಲ್ಲಿ ದಿ. ಬಿ.ಎಸ್. ಗೋಪಾಲಕೃಷ್ಣರವರ ಸ್ಮರಣಾರ್ಥ ದತ್ತಿನಿಧಿ ಪ್ರಶಸ್ತಿ ಪ್ರದಾನ | ಮೇ 15

    May 13, 2025

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.