Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ಕ್ಲೇ ಮಾಡೆಲಿಂಗ್ ಪ್ರದರ್ಶನ | ಮೇ 24

    May 21, 2025

    ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಅಂತರರಾಷ್ಚ್ರೀಯ ‘ಬೂಕರ್ ಪ್ರಶಸ್ತಿ’

    May 21, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ‘ಉಂಗುರ ಸಂಧಿ’ ತಾಳಮದ್ದಳೆ 
    Yakshagana

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ‘ಉಂಗುರ ಸಂಧಿ’ ತಾಳಮದ್ದಳೆ 

    February 28, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಪುತ್ತೂರು : ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಬೊಳುವಾರು ಪುತ್ತೂರು ಇವರ ವತಿಯಿಂದ ತಿಂಗಳ ಸರಣಿ ತಾಳಮದ್ದಳೆ ಪಾರ್ತಿಸುಬ್ಬ ವಿರಚಿತ ರಾಮಾಯಣದ ‘ಉಂಗುರ ಸಂಧಿ’ ತಾಳಮದ್ದಳೆಯು ಶ್ರೀ ಬಲಮುರಿ ವಿದ್ಯಾಗಣಪತಿ ದೇವಸ್ಥಾನ, ಭಾರತಿ ನಗರ‌ ಬನ್ನೂರು ಇಲ್ಲಿ ದಿನಾಂಕ 27-02-2024ರಂದು ನಡೆಯಿತು.
    ಹಿಮ್ಮೇಳದಲ್ಲಿ ಯಲ್.ಯನ್. ಭಟ್, ಆನಂದ ಸವಣೂರು, ಶ್ರೀಪತಿ ಭಟ್ ಉಪ್ಪಿನಂಗಡಿ, ಅಚ್ಯುತ ಪಾಂಗಣ್ಣಾಯ ಕೋಡಿಬೈಲು ಮತ್ತು ಮಾ. ಪರೀಕ್ಷಿತ್ ಪುತ್ತೂರು ಸಹಕರಿಸಿದರು. ಮುಮ್ಮೇಳದಲ್ಲಿ ಶ್ರೀ ರಾಮ (ಭಾಸ್ಕರ್ ಬಾರ್ಯ), ಲಕ್ಷ್ಮಣ (ಚಂದ್ರಶೇಖರ್ ಭಟ್ ಬಡೆಕ್ಕಿಲ), ಸುಗ್ರೀವ (ದಿವಾಕರ ಆಚಾರ್ಯ ಗೇರುಕಟ್ಟೆ), ತಾರೆ (ಕು೦ಬ್ಳೆ ಶ್ರೀಧರ್ ರಾವ್), ಜಾಂಬವ (ಗುಡ್ಡಪ್ಪ ಬಲ್ಯ), ಸಂಪಾತಿ (ಶುಭಾ ಅಡಿಗ), ಸುಷೇಣ (ಹರಿಣಾಕ್ಷಿ ಜೆ. ಶೆಟ್ಟಿ), ಶಿವ (ಪ್ರೇಮಲತಾ ರಾವ್), ಕಣ್ವಮಹರ್ಷಿ (ಭಾರತಿ ಜಯರಾಮ್), ಹನೂಮಂತ (ಮನೋರಮಾ ಜಿ. ಭಟ್), ಅಂಗದ (ಲಕ್ಷ್ಮಿ ವಿ.ಜಿ. ಭಟ್) ಮತ್ತು ಸ್ವಯಂಪ್ರಭೆ (ಭಾರತಿ ರೈ ಅರಿಯಡ್ಕ) ಸಹಕರಿಸಿದರು. ಟಿ. ರಂಗನಾಥ ಸ್ವಾಗತಿಸಿ, ರಾಜ್ ಗೋಪಾಲ್ ಭಟ್ ಬನ್ನೂರು ವಂದಿಸಿದರು. ಇಂಜಿನಿಯರ್‌ ಕೇಶವ ಭಟ್ ಪ್ರಾಯೋಜಿಸಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಕಾಲೇಜಿನಲ್ಲಿ ಯಕ್ಷಗಾನ ಸ್ಪರ್ಧೆಯ ಸಮಾರೋಪ ಸಮಾರಂಭ  
    Next Article ತುಳುಕೂಟೊ ಪುತ್ತೂರು ಇದರ ವತಿಯಿಂದ ‘ತುಳುವೆರೆ ಮೇಳೊ – 2024’
    roovari

    Add Comment Cancel Reply


    Related Posts

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025

    ಶ್ರೀ ವಿದ್ಯಾಗಣಪತಿ ದೇವಸ್ಥಾನದಲ್ಲಿ ತಾಳಮದ್ದಳೆ ಮಾಸಿಕ ಕೂಟ

    May 21, 2025

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.