Subscribe to Updates

    Get the latest creative news from FooBar about art, design and business.

    What's Hot

    ಮಂಗಳೂರಿನ ಪುರಭವನದಲ್ಲಿ ಪ್ರಶಸ್ತಿ ಪ್ರದಾನ, ನಾಟಕ ಪ್ರದರ್ಶನ ಮತ್ತು ವಿಚಾರ ಮಂಥನ ಕಾರ್ಯಕ್ರಮ | ಮೇ 11 

    May 10, 2025

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಕಟೀಲಿನಲ್ಲಿ ‘ತುಳುನಾಡು ಮತ್ತು ಕಳರಿ’ ವಿಚಾರಗೋಷ್ಠಿ ಮತ್ತು ಚರ್ಚಾಗೋಷ್ಠಿ | ಮೇ 24

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಂಗಲ್ಪಾಡಿಯ ಯಕ್ಷ ಮೌಕ್ತಿಕ ಮಹಿಳಾ ಕೂಟದಿಂದ ಬೇರೆ ಬೇರೆ ವೇದಿಕೆಗಳಲ್ಲಿ ತಾಳಮದ್ದಳೆ
    Yakshagana

    ಮಂಗಲ್ಪಾಡಿಯ ಯಕ್ಷ ಮೌಕ್ತಿಕ ಮಹಿಳಾ ಕೂಟದಿಂದ ಬೇರೆ ಬೇರೆ ವೇದಿಕೆಗಳಲ್ಲಿ ತಾಳಮದ್ದಳೆ

    October 17, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಪ್ಪಳ: ಜೋಡುಕಲ್ಲು ಕಯ್ಯಾರು ಸೊಂದಿ ಶ್ರೀ ದುರ್ಗಾಲಯದಲ್ಲಿ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಮಂಗಲ್ಪಾಡಿ ಯಕ್ಷ ಮೌಕ್ತಿಕ ಮಹಿಳಾ ಕೂಟದ ಸದಸ್ಯೆಯರಿಂದ ‘ಮತ್ಸ್ಯಾವತಾರ’ ಎಂಬ ಯಕ್ಷಗಾನ ತಾಳಮದ್ದಳೆ ದಿನಾಂಕ 05 ಅಕ್ಟೋಬರ್ 2024ರ ಶನಿವಾರದಂದು ನಡೆಯಿತು. ಕಾರ್ಯಕ್ರಮದ ಹಿಮ್ಮೇಳದಲ್ಲಿ ಭಾಗವತರಾಗಿ ರಮೇಶ ಭಟ್ ಪುತ್ತೂರು, ಚೆಂಡೆ ಮದ್ದಳೆಯಲ್ಲಿ ಸಮರ್ಥ ಉಡುಪ ಹಾಗೂ ತೇಜಸ್ ಬಲ್ಲಾಳ್ ಸಹಕರಿಸಿದರು. ಅರ್ಥಧಾರಿಗಳಾಗಿ ಶ್ರೀಮತಿಯರಾದ ರಾಜಶ್ರೀ ನಾವಡ, ಜಯಲಕ್ಷ್ಮೀ ಮಯ್ಯ, ಸರಸ್ವತಿ ಹೊಳ್ಳ, ಲತಾ ನಾವಡ ಹಾಗೂ ಜಯಲಕ್ಷ್ಮೀ ಕಾರಂತ ಭಾಗವಹಿಸಿದ್ದರು.

    ಐಲ ಕ್ಷೇತ್ರದಲ್ಲಿ ತಾಳಮದ್ದಳೆ
    ಉಪ್ಪಳ : ಐಲ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ಯಕ್ಷ ಮೌಕ್ತಿಕ ಮಹಿಳಾ ಕೂಟ ಮಂಗಲ್ಪಾಡಿ ಇದರ ಸದಸ್ಯೆಯರಿಂದ ‘ಗರುಡ ಗರ್ವಭಂಗ’ ಯಕ್ಷಗಾನ ತಾಳಮದ್ದಳೆ ದಿನಾಂಕ 08 ಅಕ್ಟೋಬರ್ 2024ರ ಮಂಗಳವಾರದಂದು ನಡೆಯಿತು.
    ಕಾರ್ಯಕ್ರಮದ ಹಿಮ್ಮೇಳದಲ್ಲಿ ಭಾಗವತರಾಗಿ ಹರೀಶ್ ಬಳಂತಿಮೊಗರು, ಚೆಂಡೆ ಮದ್ದಳೆಯಲ್ಲಿ ಲಕ್ಷ್ಮೀಶ ಬೇಂಗ್ರೋಡಿ ಹಾಗೂ ರಾಜೇಂದ್ರ ಪ್ರಸಾದ್ ಪುಂಡಿಕಾಯಿ ಸಹಕರಿಸಿದರು. ಅರ್ಥಧಾರಿಗಳಾಗಿ ಶ್ರೀಮತಿಯರಾದ ಲತಾ ನಾವಡ, ಜಯಲಕ್ಷ್ಮೀ ಮಯ್ಯ, ಸುಲೋಚನಾ ನಾವಡ, ರಾಜಶ್ರೀ ನಾವಡ, ಜಯಲಕ್ಷ್ಮೀ ಕಾರಂತ, ಸರಸ್ವತಿ ಹೊಳ್ಳ ಪಾಲ್ಗೊಂಡಿದ್ದರು.

    Share. Facebook Twitter Pinterest LinkedIn Tumblr WhatsApp Email
    Previous Articleಕೊಲಕಾಡಿ ಕಾಳಿಕಾಂಬಾ ದೇವಸ್ಥಾನದಲ್ಲಿ ಜೈ ಜಗದಂಬಾ ಯಕ್ಷಗಾನ ಮಂಡಳಿಯ ವಾರ್ಷಿಕೋತ್ಸವ
    Next Article ಸಾಹಿತಿ ಅಚ್ಚುತ ಗೌಡ ಕಿನ್ನಿಗೋಳಿ ಇವರ ಶತಮಾನೋತ್ಸವ ಆಚರಣೆ ಮತ್ತು ಕೃತಿ ಬಿಡುಗಡೆ | ಅಕ್ಟೋಬರ್ 20
    roovari

    Add Comment Cancel Reply


    Related Posts

    ಬೆಂಗಳೂರಿನ ಶ್ರೀ ವಿನಾಯಕ ದೇವಸ್ಥಾನದಲ್ಲಿ ‘ಸುದರ್ಶನ ಗರ್ವಭಂಗ’ ಮತ್ತು ‘ಕುಶ ಲವ ಕಾಳಗ’ ಪ್ರದರ್ಶನ | ಮೇ 17

    May 10, 2025

    ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ರಾಜಗೋಪುರದಲ್ಲಿ ತಾಳಮದ್ದಳೆ

    May 7, 2025

    ಕೀರಿಕ್ಕಾಡು ಸ್ಮಾರಕ ಸಭಾಭವನದಲ್ಲಿ ಪಾರ್ತಿಸುಬ್ಬ ವಿರಚಿತ ‘ಪಂಚವಟಿ’ ಯಕ್ಷಗಾನ ತಾಳಮದ್ದಳೆ

    May 7, 2025

    ಕನ್ನರ್ಪಾಡಿಯಲ್ಲಿ ನೂತನ ‘ಶ್ರೀ ಜಯದುರ್ಗಾ ಪರಮೇಶ್ವರಿ ಯಕ್ಷಗಾನ ಕಲಾಮಂಡಳಿ’ ಉದ್ಘಾಟನೆ

    May 6, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.