Subscribe to Updates

    Get the latest creative news from FooBar about art, design and business.

    What's Hot

    ‘ನವರಸಗಳಲ್ಲಿ ನವರಾತ್ರಿ’ ವೈಶಿಷ್ಟಪೂರ್ಣ ದಸರಾ ಕವಿಗೋಷ್ಠಿ ಕಾರ್ಯಕ್ರಮ | ಸೆಪ್ಟೆಂಬರ್ 22

    September 19, 2025

    ಕಟೀಲಿನಲ್ಲಿ ಐನ್‌ಕೈ ಅಜ್ಜಿಕತೆ ಕೃತಿ ಲೋಕಾರ್ಪಣೆ | ಸೆಪ್ಟೆಂಬರ್ 20

    September 18, 2025

    ದಸರಾ ಬಹುಭಾಷಾ ಕವಿಗೋಷ್ಠಿ | ಸೆಪ್ಟೆಂಬರ್ 20

    September 18, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕಂಡ್ಲೂರಿನಲ್ಲಿ ಯಶಸ್ವೀ ಕಲಾವೃಂದದಿಂದ ಯಕ್ಷ-ಗಾನ-ವೈಭವ
    Yakshagana

    ಕಂಡ್ಲೂರಿನಲ್ಲಿ ಯಶಸ್ವೀ ಕಲಾವೃಂದದಿಂದ ಯಕ್ಷ-ಗಾನ-ವೈಭವ

    September 23, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಂಡ್ಲೂರು ಇದರ ರಜತ ಸಂಭ್ರಮದ ಪ್ರಯುಕ್ತ ಯಕ್ಷ-ಗಾನ-ವೈಭವ ಕಾರ್ಯಕ್ರಮವು ದಿನಾಂಕ 21-09-2023 ರಂದು ಯಶಸ್ವೀ ಕಲಾವೃಂದ (ರಿ.)ಕೊಮೆ-ತೆಕ್ಕಟ್ಟೆ ತಂಡದ ಸದಸ್ಯರಿಂದ ನಡೆಯಿತು.
    ಕಾರ್ಯಕ್ರಮದಲ್ಲಿ ಕಲಾವಿದರಿಗೆ ಗೌರವ ಸಲ್ಲಿಸಿ ಮಾತನಾಡಿದ ಕಂಡ್ಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಸುಧಾಕರ ಶೆಟ್ಟಿ “ಚೌತಿಯ ಸಂದರ್ಭದಲ್ಲಿ ಸಾಂಸ್ಕೃತಿಕ ಸಡಗರದ ಒಟ್ಟಾರೆ ಅನುಪಾತ ತೆಗೆದರೆ ಯಕ್ಷಗಾನದ ಕಾರ್ಯಕ್ರಮಗಳ ಸಂಖ್ಯೆ ಅಧಿಕವಾಗಿದೆ. ಹೆಚ್ಚಾಗಿ ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಯಕ್ಷಗಾನಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಲ್ಲದೆ ಪರಿಪೂರ್ಣ ಆಗಲಾರದು. ಹಾಗಾಗಿಯೇ ಕಾರ್ಯಕ್ರಮ ಎಂದಾಕ್ಷಣ ಯಕ್ಷಗಾನದ ಪ್ರಕಾರ ಇದ್ದೇ ಇರುತ್ತದೆ. ಯಶಸ್ವೀ ಕಲಾವೃಂದ ತಕ್ಷಣದಲ್ಲಿ ದೊರೆತ ಕಲಾ ತಂಡ. ಅದ್ಭುತ ಕಾರ್ಯಕ್ರಮಕ್ಕೆ ಹೆಸರಾದ ತಂಡದ ಕಾರ್ಯಕ್ರಮ ಯಶಸ್ವಿಯಾಗಿದೆ” ಎಂದರು.
    ಗುರುಗಳಾದ ಲಂಬೋದರ ಹೆಗಡೆ ನಿಟ್ಟೂರು, ಭಾಗವತ ಹರೀಶ್ ಪೂಜಾರಿ ಕಾವಡಿ, ಕಾರ್ಯದರ್ಶಿ ವೆಂಕಟೇಶ ವೈದ್ಯ ಹಾಗೂ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಯಶಸ್ವಿ ಕಲಾವೃಂದದ ಬಳಗದಿಂದ ಯಕ್ಷ-ಗಾನ-ವೈಭವ ರಂಗದಲ್ಲಿ ಪ್ರಸ್ತುತಿಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಪರಿಚಯ ಲೇಖನ | ಯಕ್ಷ ಕಲಾ ಸರಸ್ವತಿಯ ಅರಾಧಕ ಶ್ರೀ ದಯಾನಂದ ಶೆಟ್ಟಿ
    Next Article ಪರಿಚಯ ಲೇಖನ | “ಯಕ್ಷಕಲಾ ನಿಪುಣೆ” ಕೀರ್ತನಾ ಉದ್ಯಾವರ
    roovari

    Add Comment Cancel Reply


    Related Posts

    ದಿ. ಪಿ. ವಿ. ಪರಮೇಶ್ ಸಂಸ್ಮರಣೆ – ಪ್ರಶಸ್ತಿ ಪ್ರದಾನ

    September 18, 2025

    ಶ್ರೀ ರಾಧಾಕೃಷ್ಣ ಭಜನಾ ಮಂದಿರದಲ್ಲಿ ಯಕ್ಷಗಾನ ತಾಳಮದ್ದಲೆ | ಸೆಪ್ಟೆಂಬರ್ 21

    September 18, 2025

    ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ‘ಸುವರ್ಣ ಪರ್ವ -13’ | ಸೆಪ್ಟೆಂಬರ್ 21

    September 17, 2025

    ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ‘ಯಕ್ಷ ಸಂಕ್ರಾಂತಿ’ | ಸೆಪ್ಟೆಂಬರ್ 20

    September 17, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.