Subscribe to Updates

    Get the latest creative news from FooBar about art, design and business.

    What's Hot

    ವಿಶೇಷ ಲೇಖನ – ವೀಣಾ ವಾದನ ಗಂಧರ್ವ ಆರ್. ಕೆ. ಸೂರ್ಯನಾರಾಯಣ

    June 14, 2025

    ‘ಮಾತೋಶ್ರೀ ಶಂಕರಮ್ಮ ಪ. ಬಳಿಗಾರ್’ ಪ್ರಶಸ್ತಿ ಪ್ರದಾನ ಸಮಾರಂಭ | ಜೂನ್ 22

    June 14, 2025

    ಉದ್ಘಾಟನೆಗೊಂಡ ‘ಯಕ್ಷಾಂತರಂಗ’ದ ಉಚಿತ ಯಕ್ಷಗಾನ ಹೆಜ್ಜೆ ತರಗತಿ

    June 14, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಮಕ್ಕಳ ದಿನಾಚರಣೆ ಅಂಗವಾಗಿ, ಮಕ್ಕಳಿಗಾಗಿ ಯಕ್ಷಗಾನ ಚಿತ್ರಕಲಾ ಸ್ಪರ್ಧೆ | ನವೆಂಬರ್ 14ರಂದು
    Competition

    ಮಕ್ಕಳ ದಿನಾಚರಣೆ ಅಂಗವಾಗಿ, ಮಕ್ಕಳಿಗಾಗಿ ಯಕ್ಷಗಾನ ಚಿತ್ರಕಲಾ ಸ್ಪರ್ಧೆ | ನವೆಂಬರ್ 14ರಂದು

    November 6, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಡುಪಿ : ಕುಂದಾಪುರ ತಾಲ್ಲೂಕಿನ ಮೋರ್ಟು-ಬೆಳ್ಳಾಲದ ಶ್ರೀ ಮಹಾಗಣಪತಿ ಯಕ್ಷಕಲಾ ಸಮಿತಿ (ರಿ.) ಇದರ ರಜತ ವರ್ಷದ ಸಂಭ್ರಮದ ಪ್ರಯುಕ್ತ ಮಕ್ಕಳಿಗಾಗಿ ಯಕ್ಷಗಾನ ಚಿತ್ರಕಲಾ ಸ್ಪರ್ಧೆಯನ್ನು ನೇರಳಕಟ್ಟೆಯ ಬ್ರಹ್ಮನಜೆಡ್ಡು, ಶ್ರೀ ಶಂಕರ ಧಾರ್ಮಿಕ ಸಭಾ ಭವನದಲ್ಲಿ ದಿನಾಂಕ 14-11-2023 ಮಂಗಳವಾರದಂದು ಸಂಜೆ 3 ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ.

    ಮೂರು ಬೇರೆ ಬೇರೆ ವಿಭಾಗಗಳು ಮತ್ತು ಸ್ಪರ್ಧೆಯ ವಿಷಯ:
    1] 1ರಿಂದ 3ನೇತರಗತಿಯವರಿಗೆ, ವಿಷಯ : ಯಕ್ಷಗಾನ ವೇಷದ ಮುಖವರ್ಣಿಕೆ
    2] 4ರಿಂದ 7ನೇ ತರಗತಿಯವರೆಗೆ, ವಿಷಯ : ಯಕ್ಷಗಾನದ ರಾಜವೇಷ/ಪುಂಡುವೇಷ
    3] 8ರಿಂದ 10ನೇ ತರಗತಿಯವೆರೆಗೆ, ವಿಷಯ : ಯಕ್ಷಗಾನದ ಬಣ್ಣದವೇಷ

    * ಭಾಗವಹಿಸಲಿಚ್ಚಿಸುವ ಮಕ್ಕಳು ತಮ್ಮ ಹೆಸರು, ವಯಸ್ಸು, ತರಗತಿ, ಶಾಲೆ, ಪೋಷಕರ ಮೊಬೈಲ್ ಸಂಖ್ಯೆಯನ್ನು 9986363495 ಈ ನಂಬರಿಗೆ ವಾಟ್ಸಪ್ ಮಾಡಿ, ದಿನಾಂಕ 10-11-2023ರ ಒಳಗಾಗಿ ನೋಂದಾಯಿಸಿಕೊಳ್ಳಬೇಕು. ನೋಂದಾಯಿಸಿಕೊಂಡವರಿಗೆ ಮಾತ್ರ ಅವಕಾಶ. ನೋಂದಣಿ ಮಾಡುವಾಗ ನೀಡಿದ ವಿವರಗಳನ್ನು ಬಳಸಿ ಸ್ಪರ್ಧೆಯಲ್ಲಿ ಭಾಗವಹಿಸಿದವರನ್ನು ಮಾತ್ರವೇ ಪರಿಗಣಿಸಲಾಗುವುದು.
    * ಸ್ಪರ್ಧೆಯ ದಿನ ಮಧ್ಯಾಹ್ನ ಸಮಯ 2.30ರ ಒಳಗಾಗಿ ಸ್ಥಳಕ್ಕೆ ಆಗಮಿಸಬೇಕು ಹಾಗೂ ಶಾಲಾ ಗುರುತಿನ ಕಾರ್ಡನ್ನು (school identity card) ಕಡ್ಡಾಯವಾಗಿ ತೋರಿಸಬೇಕು (hardcopy).
    * ಚಿತ್ರಬಿಡಿಸಲು ಹಾಳೆಯನ್ನು (Drawing sheet) ಸ್ಥಳದಲ್ಲೇ ಕೊಡಲಾಗುವುದು. ಚಿತ್ರ ಬಿಡಿಸಿ, ಬಣ್ಣ ಹಾಕಲು ಬೇಕಾದ ಉಳಿದೆಲ್ಲ ಸಲಕರಣೆಗಳನ್ನು ಸ್ಪರ್ಧಿಗಳೇ ತರಬೇಕು.
    * ಚಿತ್ರ ಬಿಡಿಸುವ ಸಂದರ್ಭದಲ್ಲಿ ಮೊಬೈಲ್ ಬಳಸುವಂತಿಲ್ಲ. ಪೋಷಕರು ಮಕ್ಕಳ ಜೊತೆ ಇರುವಂತಿಲ್ಲ.
    * ಪ್ರತೀ ವಿಭಾಗದಲ್ಲೂ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳಿರುತ್ತವೆ.
    * ನಿರ್ಣಾಯಕರು ವಿಜೇತರನ್ನು ಆರಿಸುತ್ತಾರೆ. 2024ನೇ ಜನವರಿ ತಿಂಗಳಲ್ಲಿ ನಡೆಯುವ ಸಮಿತಿಯ ವಾರ್ಷಿಕೋತ್ಸವ ಸಮಾರಂಭದಂದು ಪ್ರಶಸ್ತಿಗಳ ವಿತರಣೆ.
    * ತೀರ್ಪುಗಾರರ ತೀರ್ಮಾನವೇ ಅಂತಿಮ.

    Share. Facebook Twitter Pinterest LinkedIn Tumblr WhatsApp Email
    Previous Articleಡಿ.ಎಸ್‌.ಕರ್ಕಿ ಕಾವ್ಯ ಪ್ರಶಸ್ತಿಗೆ ಕವನ ಸಂಕಲನ ಆಹ್ವಾನ | ಕೊನೆಯ ದಿನ ನವಂಬರ್ 25
    Next Article ವಿಶ್ವ ಬಂಟರ ಸಮ್ಮೇಳನದಲ್ಲಿ ಕವಿಸಮಯ- ಕಾವ್ಯನಮನ -ಚಿತ್ತ ಚಿತ್ತಾರ
    roovari

    Add Comment Cancel Reply


    Related Posts

    ಬೆಂಗಳೂರಿನಲ್ಲಿ ರಾಜ್ಯಮಟ್ಟದ ‘ಕನ್ನಡ ಜಾನಪದ ಸಮ್ಮೇಳನ’ದಲ್ಲಿ ಜಾನಪದ ಸ್ಪರ್ಧೆ | ಕೊನೆಯ ದಿನಾಂಕ ಜೂನ್ 25

    June 14, 2025

    ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ ಪುಸ್ತಕ ಬಹುಮಾನಕ್ಕೆ ಅರ್ಜಿ ಆಹ್ವಾನ

    June 14, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಸಂಭ್ರಮ 2025’ ಸಾಂಸ್ಕ್ರತಿಕ ಸ್ವರ್ಧೆ

    June 13, 2025

    ಬಿ.ಸಿ. ರೋಡಿನಲ್ಲಿ ‘ತುಳುವೆರೆನ ತುಳುನಾಡ ಸಂತೆ’ ತುಳು ಸಾಹಿತ್ಯ ಸಾಂಸ್ಕೃತಿಕ ರಂಗ | ಜೂನ್ 20, 21 ಮತ್ತು 22

    June 13, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.