Subscribe to Updates

    Get the latest creative news from FooBar about art, design and business.

    What's Hot

    ಸಾಗರದಲ್ಲಿ ‘ಗದಾಯುದ್ಧ’ ಯಕ್ಷಗಾನ ಪ್ರದರ್ಶನ | ಜುಲೈ 19

    July 16, 2025

    ರಂಗಭೂಮಿ ಕಲಾವಿದ ಮೌನೇಶ ಆಚಾರ್ಯ ನಿಧನ

    July 16, 2025

    2025-26ನೆಯ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನ ಪರೀಕ್ಷೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ

    July 16, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ ‘ಯಕ್ಷಗಾನ ಗೊಂಬೆಸಿರಿ’ ರಾಜ್ಯ ಪ್ರಶಸ್ತಿ ಪ್ರದಾನ
    Awards

    ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ ‘ಯಕ್ಷಗಾನ ಗೊಂಬೆಸಿರಿ’ ರಾಜ್ಯ ಪ್ರಶಸ್ತಿ ಪ್ರದಾನ

    February 20, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ದಾವಣಗೆರೆ : ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಪ್ಪಿನಕುದ್ರು ಶ್ರೀ ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ (ರಿ.) ಇದರ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಿಂದ ದಿನಾಂಕ 11 ಫೆಬ್ರವರಿ 2025ರಂದು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, ಯಕ್ಷರಂಗ, ಯಕ್ಷಗಾನ, ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಇವರಿಗೆ ‘ಯಕ್ಷಗಾನ ಗೊಂಬೆಸಿರಿ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿ, ಸನ್ಮಾನಿಸಲಾಯಿತು ಎಂದು ಅಕಾಡೆಮಿಯ ಅಧ್ಯಕ್ಷರಾದ ಭಾಸ್ಕರ್ ಕೊಗ್ಗ ಕಾಮತ್ ತಿಳಿಸಿದ್ದಾರೆ.

    “ದಾವಣಗೆರೆಯಲ್ಲಿ ಯಕ್ಷಗಾನ ಸೇರಿದಂತೆ ಕಲೆ, ಸಾಹಿತ್ಯ, ಸಂಗೀತ ಹೀಗೆ ಸಾಂಸ್ಕೃತಿಕ ಚಟುವಟಿಕೆಗಳನ್ನು ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ಕಠಿಣ ಪರಿಶ್ರಮದಿಂದ ಯಾವುದೇ ಸ್ವಾರ್ಥವಿಲ್ಲದೇ ಹೊಸ ಹೊಸ ಪರಿಕಲ್ಪನೆಗಳೊಂದಿಗೆ ಸಾಧನೆಯ ಜತೆಯಲ್ಲಿ ದಾವಣಗೆರೆಯ ಮಹಿಳೆಯರಿಗೆ ಯಕ್ಷಗಾನ ಪ್ರದರ್ಶನ ಯಶಸ್ವಿಗೊಳಿಸಿದ ಶೆಣೈಯರಿಗೆ ಅಭಿಮಾನದಿಂದ ಅಭಿನಂದಿಸಲಾಗಿದೆ” ಎಂದು ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಗೀತಾಂಜಲಿ ಭಾಸ್ಕರ್ ಕಾಮತ್ ತಿಳಿಸಿದ್ದಾರೆ. ವೇದಿಕೆಯಲ್ಲಿ ಶ್ರೀಮತಿ ಜ್ಯೋತಿ ಗಣೇಶ್ ಶೆಣೈ, ಶ್ರೀಮತಿ ಸನ್ನಿಧಿ ಸಂದೀಪ್ ಶೆಣೈ, ಕುಮಾರಿ ಮಾನ್ಯ ಶೆಣೈಯವರು ಉಪಸ್ಥಿತರಿದ್ದರು.

    award yakshagana
    Share. Facebook Twitter Pinterest LinkedIn Tumblr WhatsApp Email
    Previous Articleಬೀಜಾಡಿನಲ್ಲಿ ಶುಭಾಶಯ ಯಕ್ಷಗಾನ ರಂಗ ಪ್ರಸ್ತುತಿ
    Next Article ಸಂಗೀತಾಸಕ್ತರ ರಂಜಿಸಿದ ಹಿಂದುಸ್ತಾನಿ ಗಾಯನ ಕಚೇರಿ
    roovari

    Add Comment Cancel Reply


    Related Posts

    ಸಾಗರದಲ್ಲಿ ‘ಗದಾಯುದ್ಧ’ ಯಕ್ಷಗಾನ ಪ್ರದರ್ಶನ | ಜುಲೈ 19

    July 16, 2025

    ಯಕ್ಷಗಾನ ಕಲಾರಂಗದ ಅಧ್ಯಕ್ಷರಾಗಿ ಎಂ. ಗಂಗಾಧರ ರಾವ್ ಪುನರಾಯ್ಕೆ

    July 16, 2025

    ಶ್ರೀ ಆಂಜನೇಯ ತಾಳಮದ್ದಳೆ ಸಪ್ತಾಹದ ಆಮಂತ್ರಣ ಪತ್ರ ಬಿಡುಗಡೆ

    July 16, 2025

    ಬೆಂಗಳೂರಿನಲ್ಲಿ ಯಕ್ಷಗಾನ ಪ್ರಸಂಗಕರ್ತ ದಿನೇಶ್ ಉಪ್ಪೂರ ಇವರಿಗೆ ಸನ್ಮಾನ

    July 16, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.