Subscribe to Updates

    Get the latest creative news from FooBar about art, design and business.

    What's Hot

    ಕೊಂಕಣಿ ಸಾಹಿತ್ಯ ಅಕಾಡೆಮಿಯ ಪುಸ್ತಕ ಪುರಸ್ಕಾರಕ್ಕೆ ಫೆಲ್ಸಿ ಲೋಬೊರವರ ಕೃತಿ ಆಯ್ಕೆ

    December 12, 2025

    ಹಿರಿಯ ಯಕ್ಷಗಾನ ಕಲಾವಿದ ಪುತ್ತಿಗೆ ಕುಮಾರ ಗೌಡ ಇವರಿಗೆ ‘ಬಾಬು ಕುಡ್ತಡ್ಕ ಪ್ರಶಸ್ತಿ’ ಪ್ರದಾನ

    December 12, 2025

    ಪುಸ್ತಕ ವಿಮರ್ಶೆ | ಮಾಲತಿ ಪಟ್ಟಣಶೆಟ್ಟಿಯವರ ‘ಗರಿಗೆದರಿ’ ಕವನ ಸಂಕಲನ

    December 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಉಜಿರೆಯಲ್ಲಿ ವಿದ್ಯಾರ್ಥಿಗಳ ತಂಡದಿಂದ ಯಕ್ಷಗಾನ ಪ್ರದರ್ಶನ
    Yakshagana

    ಉಜಿರೆಯಲ್ಲಿ ವಿದ್ಯಾರ್ಥಿಗಳ ತಂಡದಿಂದ ಯಕ್ಷಗಾನ ಪ್ರದರ್ಶನ

    May 7, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಾಂಸ್ಕೃತಿಕ ಸಮಿತಿ ಹಾಗೂ ಕಲಾಕೇಂದ್ರದ ಸಹಯೋಗದೊಂದಿಗೆ ದಿನಾಂಕ 05-05-2024ರ ಭಾನುವಾರ ಸಂಜೆ ಉಜಿರೆಯ ಶ್ರೀ ಸಿದ್ಧವನ ಗುರುಕುಲದಲ್ಲಿ ಎಸ್.ಡಿ.ಎಂ. ಕಲಾವೈಭವ ವಿದ್ಯಾರ್ಥಿಗಳ ತಂಡದಿಂದ ‘ಸುಧನ್ವ ಮೋಕ್ಷ’ ಎಂಬ ಒಂದು ಘಂಟೆ ಅವಧಿಯ ಯಕ್ಷಗಾನ ಪ್ರಸಂಗವು ಪ್ರದರ್ಶಿಸಲ್ಪಟ್ಟಿತು.

    ಹಿಮ್ಮೇಳದಲ್ಲಿ ಭಾಗವತಿಕೆ ಸಿಂಚನ ಮೂಡುಕೋಡಿ, ಚೆಂಡೆ ಆದಿತ್ಯ ಹೊಳ್ಳ ಮತ್ತು ಮದ್ದಳೆಯಲ್ಲಿ ಪುರಂದರ ನಾರಿಯ ಸಹಕರಿಸಿದರು. ಮುಮ್ಮೇಳದಲ್ಲಿ ಸೌರವ್ ಶೆಟ್ಟಿ – ಅರ್ಜುನನಾಗಿ, ಸೌಜನ್ಯ – ವೃಷಕೇತುವಾಗಿ, ಶ್ರುತಿ – ಪ್ರದ್ಯುಮ್ನನಾಗಿ, ಜಿ.ವಿ. ವಿಜೇತ್ – ಅನುಸಾಲ್ವನಾಗಿ, ಅಮೋಘ ಶಂಕರ್ – ದೂತನಾಗಿ, ಕೀರ್ತನ್ ಯು. ಹಂಸಧ್ವಜನಾಗಿ, ಜಿ. ಸುಬ್ರಹ್ಮಣ್ಯ – ಸುಧನ್ವನಾಗಿ, ಸಾಕ್ಷಿ ಎಂ.ಕೆ. – ಸುಗರ್ಭೆಯಾಗಿ, ದೀಪಶ್ರೀ – ಪ್ರಭಾವತಿಯಾಗಿ ಮತ್ತು ಪ್ರಾವಿಣ್ಯ – ಕೃಷ್ಣನಾಗಿ ಸಹಕರಿಸಿದರು.

    ಕಾರ್ಯಕ್ರಮಕ್ಕೆ ವೀಕ್ಷಕರಾಗಿ ಶ್ರೀಮತಿ ಸೋನಿಯಾ ಯಶೋವರ್ಮ ಹಾಗೂ ಎಸ್.ಡಿ.ಎಂ. ಕಾಲೇಜಿನ ಪ್ರಾಚಾರ್ಯರಾದ ಡಾ. ಬಿ.ಎ. ಕುಮಾರ ಹೆಗ್ಡೆ ಆಗಮಿಸಿದ್ದರು. ಊರಿನ ಗಣ್ಯರು, ಉಪನ್ಯಾಸಕರು, ವಿದ್ಯಾರ್ಥಿಗಳು, ಪೋಷಕರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಎಸ್.ಡಿ.ಎಂ. ಪದವಿ ಕಾಲೇಜಿನ ಸಾಂಸ್ಕೃತಿಕ ಸಮಿತಿಯ ಸಂಚಾಲಕರಾದ ಡಾ. ಸುಧೀರ್ ಕೆ.ವಿ. ಸ್ವಾಗತಿಸಿ, ಯಕ್ಷಗಾನ ವಿದ್ಯಾರ್ಥಿನಿ ಕು. ಮನಸ್ವಿನಿ ಧನ್ಯವಾದ ಸಮರ್ಪಣೆ ನೆರವೇರಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಬಿ.ಸಿ. ರೋಡಿನ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ
    Next Article ಮಂಗಳೂರಿನಲ್ಲಿ ‘ಯುವ ಸಂಗೀತೋತ್ಸವ 2024’
    roovari

    Add Comment Cancel Reply


    Related Posts

    ಹಿರಿಯ ಯಕ್ಷಗಾನ ಕಲಾವಿದ ಪುತ್ತಿಗೆ ಕುಮಾರ ಗೌಡ ಇವರಿಗೆ ‘ಬಾಬು ಕುಡ್ತಡ್ಕ ಪ್ರಶಸ್ತಿ’ ಪ್ರದಾನ

    December 12, 2025

    ಪದ್ಯಾಣ ಶಂಕರನಾರಾಯಣ ಭಟ್ ಇವರಿಗೆ ‘ಶ್ರೀ ಹರಿಲೀಲಾ ಯಕ್ಷನಾದ ಪುರಸ್ಕಾರ’ ಪ್ರದಾನ

    December 11, 2025

    ಉಪ್ಪಿನಕುದ್ರು ‘ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ –2026’ಗೆ ಆರ್ಗೋಡು ಮೋಹನದಾಸ್ ಶೆಣೈ ಆಯ್ಕೆ

    December 10, 2025

    ಉಚ್ಚಿಲದಲ್ಲಿ ಕಿಶೋರ ಯಕ್ಷಗಾನ ಸಂಭ್ರಮ ಉದ್ಘಾಟನೆ

    December 10, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.