Subscribe to Updates

    Get the latest creative news from FooBar about art, design and business.

    What's Hot

    ಧಾರವಾಡದ ಅಭಿನಯ ಭಾರತೀಯ 45ನೇ ವಾರ್ಷಿಕೋತ್ಸವ | ಸೆಪ್ಟೆಂಬರ್ 05

    September 1, 2025

    ‘ಡಿಜಿಟಲ್ ಲೋಕೊಡು ತುಳು’ ಒಂದು ದಿನದ ಬರವಣಿಗೆ ಕಮ್ಮಟ

    September 1, 2025

    ಕ.ಸಾ.ಪ. ಕೇಂದ್ರ ಕಾರ್ಯಕಾರಿ ಸಮಿತಿಯ ಪ್ರತಿನಿಧಿಯಾಗಿ ಡಾ. ಶಿವಶರಣ ಗೋಡ್ರಾಳ ನಾಮ ನಿರ್ದೇಶನ

    September 1, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    Roovari
    Home » ಸೀತಾಲಕ್ಷ್ಮೀ ಮತ್ತು ಬಿ.ಎಮ್.ರಾಮಕೃಷ್ಣ ಹತ್ವಾರ್ ಸರಕಾರಿ ಪ್ರೌಢಶಾಲೆ ‘ಯಕ್ಷಗಾನ ಪೂರ್ವರಂಗ ಪ್ರಾತ್ಯಕ್ಷಿಕೆ’
    Yakshagana

    ಸೀತಾಲಕ್ಷ್ಮೀ ಮತ್ತು ಬಿ.ಎಮ್.ರಾಮಕೃಷ್ಣ ಹತ್ವಾರ್ ಸರಕಾರಿ ಪ್ರೌಢಶಾಲೆ ‘ಯಕ್ಷಗಾನ ಪೂರ್ವರಂಗ ಪ್ರಾತ್ಯಕ್ಷಿಕೆ’

    September 18, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಕುಂದಾಪುರ : ಸೀತಾಲಕ್ಷ್ಮೀ ಮತ್ತು ಬಿ.ಎಮ್.ರಾಮಕೃಷ್ಣ ಹತ್ವಾರ್ ಸರಕಾರಿ ಪ್ರೌಢಶಾಲೆ ಬೀಜಾಡಿಯಲ್ಲಿ ದಿನಾಂಕ 09-09-2023ರಂದು ಯಶಸ್ವೀ ಕಲಾವೃಂದ (ರಿ.)ಕೊಮೆ, ತೆಕ್ಕಟ್ಟೆ ಇವರಿಂದ ‘ಯಕ್ಷಗಾನ ಪೂರ್ವರಂಗ ಪ್ರಾತ್ಯಕ್ಷಿಕೆ’ ಕಾರ್ಯಕ್ರಮ ನಡೆಯಿತು.
    ಕಾರ್ಯಕ್ರಮವನ್ನು ದೀವಟಿಕೆಗೆ ಎಣ್ಣೆ ಹಾಕುವ ಮೂಲಕ ಮರುಚಾಲನೆ ಮಾಡಿ ಮಾತನ್ನಾಡಿದ ಬೀಜಾಡಿ ಶೇಷಗಿರಿ ಗೋಟ “ಎಳೆವೆಯಲ್ಲಿ ಯಕ್ಷಗಾನದ ಆಟ ಆಡಿದ್ದು ನೆನಪಾಗುತ್ತಿದೆ. ಯಕ್ಷಗಾನದಿಂದಲೇ ಹಳ್ಳಿಯಲ್ಲಿ ಸಂಸ್ಕೃತಿ ಉಳಿದಿದೆ. ಪ್ರಾಚೀನ ಕಲೆಯಾದ ಯಕ್ಷಗಾನ ಪಾಶ್ಚಾತ್ಯ ದೇಶಗಳಲ್ಲೂ ಹೆಸರು ಮಾಡಿದೆ. ಯಕ್ಷಗಾನ ವಿದ್ಯಾಭ್ಯಾಸಕ್ಕೂ ಪೂರಕ. ಇಂತಹ ಕಲೆಯನ್ನು ಬೆಳೆಸಿ, ತಲೆಯಲ್ಲಿ ಹೊತ್ತು ಅಳಿದ ಭಾಗಕ್ಕೆ ಪುನಃಶ್ಛೇತನ ನೀಡುವ ನಿಟ್ಟಿನಲ್ಲಿ ಸಂಸ್ಥೆ ಸಾಧಿಸುತ್ತಿರುವುದು ಯೋಗ್ಯ ಬೆಳವಣಿಗೆ. ಮಕ್ಕಳಿಗೆ ಕಲಿಸಿ, ಮಕ್ಕಳಿಂದಲೇ ಮಕ್ಕಳಿಗಾಗಿ ಶಾಲೆಗಳಲ್ಲಿ ಪ್ರದರ್ಶಿಸುವ ಕಾರ್ಯ ಸ್ತುತ್ಯರ್ಹ” ಎಂದರು.
    “ಕಾರ್ಯಕ್ರಮದ ಹಿಂದಿನ ಖರ್ಚುಗಳಿಂದೊಡಗೂಡಿದ ತಯಾರಿಯೊಂದಿಗೆ ಜಿಲ್ಲೆಯ ಐದು ಶಾಲೆಗಳಲ್ಲಿ ಉಚಿತವಾಗಿ ಯಾವುದೇ ಸಂಸ್ಥೆಗೆ ಹೊರೆ ಆಗದ ಹಾಗೆ ಕಾರ್ಯಕ್ರಮವನ್ನು ನಿರ್ವಹಿಸುತ್ತಿರುವುದು ನಿಜಕ್ಕೂ ಅದ್ಭುತ ಕಾರ್ಯ” ಎಂದು ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ವಿನೋದ ಅಭಿಪ್ರಾಯಪಟ್ಟರು.
    ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲಕ್ಷ್ಮಣ ಟಿ. ನಾಯ್ಕ, ಯಶಸ್ವೀ ಕಲಾವೃಂದದ ಕಾರ್ಯದರ್ಶಿ ವೆಂಕಟೇಶ ವೈದ್ಯ, ಸಂಸ್ಥೆಯ ಸದಸ್ಯ ಲೋಹಿತ್ ಕೊಮೆ ಉಪಸ್ಥಿತರಿದ್ದರು. ಸದಾನಂದ ಬೈಂದೂರು ಕಾರ್ಯಕ್ರಮ ನಿರ್ವಹಿಸಿದರು. ಬಳಿಕ ಯಶಸ್ವೀ ಕಲಾವೃಂದದ ಕಲಾವಿದರಿಂದ ಯಕ್ಷಗಾನ ಪೂರ್ವರಂಗ ಪ್ರಾತ್ಯಕ್ಷಿಕೆ ರಂಗದಲ್ಲಿ ಪ್ರದರ್ಶನಗೊಂಡಿತು.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ‘ಸುಧನ್ವ ಮೋಕ್ಷ’ | ಸೆಪ್ಟೆಂಬರ್ 23ರಂದು
    Next Article ಅಂತರ್ ಜಿಲ್ಲಾ ಮಟ್ಟದ ಆಹ್ವಾನಿತ ಕಾಲೇಜುಗಳ ಯಕ್ಷಗಾನ ಸ್ಪರ್ಧೆ
    roovari

    Add Comment Cancel Reply


    Related Posts

    ಉಳಿಯ ಮನೆಯ ಸುಧಾ ಮಂದಿರದಲ್ಲಿ ವಾರದ ಕೂಟ ತಾಳಮದ್ದಳೆ 

    September 1, 2025

    ಶಿರಸಿಯಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ- 2025 ಆಚರಣೆ

    August 30, 2025

    ಶ್ರೀ ಕ್ಷೇತ್ರ ಎಡನೀರು ಮಠದಲ್ಲಿ ಪ್ರಶಸ್ತಿ ಪ್ರದಾನ ಹಾಗೂ ಯಕ್ಷಗಾನ ಬಯಲಾಟ | ಆಗಸ್ಟ್ 31

    August 29, 2025

    ತುಮಕೂರಿನಲ್ಲಿ ‘ಹೂವಿನ ಕೋಲು’ ಮತ್ತು ಯಕ್ಷಗಾನ ‘ಕೃಷ್ಣಲೀಲೆ-ಕಂಸವಧೆ’

    August 29, 2025

    Add Comment Cancel Reply


    Facebook Twitter Instagram YouTube
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.