Subscribe to Updates

    Get the latest creative news from FooBar about art, design and business.

    What's Hot

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    ಮೈಸೂರಿನಲ್ಲಿ ಪ್ರೇರಣಾ ಕಲಾ ಕಾರ್ಯಾಗಾರ | ಜೂನ್ 28

    June 12, 2025

    ಬೆಂಗಳೂರಿನ ರಂಗ ಶಂಕರದಲ್ಲಿ ‘ಮಾರೀಕಾಡು’ | ಜೂನ್ 17   

    June 12, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25
    Yakshagana

    ರವೀಂದ್ರ ಕಲಾಕ್ಷೇತ್ರದಲ್ಲಿ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ | ಮೇ 25

    May 21, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಬೆಂಗಳೂರು : ಮಹಾನಗರದಲ್ಲೊಂದು ಮಾತಿನ ಮಂಟಪ ರವೀಂದ್ರ ಕಲಾಕ್ಷೇತ್ರದಲ್ಲಿ ದಿನಾಂಕ 25 ಮೇ 2025ರಂದು ಮಧ್ಯಾಹ್ನ 2-30 ಗಂಟೆಗೆ ದಿಗ್ಗಜ ಕಲಾವಿದರಿಂದ ‘ತಾಳಮದ್ದಳೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

    ಹಲಸಿನ ಹಳ್ಳಿ ನರಸಿಂಹ ಶಾಸ್ತ್ರಿ ವಿರಚಿತ ‘ಕರ್ಮಬಂಧ’ ಎಂಬ ಪ್ರಸಂಗದಲ್ಲಿ ಜಬ್ಬಾರ್ ಸಮೋ ಸಂಪಾಜೆ – ಕೌರವ, ವಾಸುದೇವ ರಂಗಾಭಟ್ ಮಧೂರು – ಭೀಷ್ಮ 1, ರಾಧಾಕೃಷ್ಣ ಕಲ್ಚಾರ್ – ಭೀಷ್ಮ 2 ಮತ್ತು ಹರೀಶ್ ಬೋಳಂತಿಮೊಗೆರು – ಕೃಷ್ಣನಾಗಿ ಹಾಗೂ ಗೇರುಸೊಪ್ಪೆ ಶಾಂತಪ್ಪಯ್ಯ ವಿರಚಿತ ‘ಶಲ್ಯ ಸಾರಥ್ಯ’ ಎಂಬ ಪ್ರಸಂಗದಲ್ಲಿ ಕೌರವನಾಗಿ ಸಂಕದಗುಂಡಿ ಗಣಪತಿ ಭಟ್, ಶಲ್ಯನಾಗಿ ಪವನ ಕಿರಣಕೆರೆ ಹಾಗೂ ಕರ್ಣನಾಗಿ ಅವಿನಾಶ ಶೆಟ್ಟಿ ಉಬರಡ್ಕ ಇವರುಗಳು ಭಾಗವಹಿಸಲಿದ್ದಾರೆ. ಹಿಮ್ಮೇಳದಲ್ಲಿ ಚಂದ್ರಕಾಂತ್ ರಾವ್ ಮೂಡುಬೆಳ್ಳೆ, ಪ್ರಸನ್ನ ಭಟ್ ಬಾಳ್ಕಲ್, ಅಕ್ಷಯ ಆಚಾರ್ಯ ಬಿದ್ಕಲ್ ಕಟ್ಟೆ, ಸಂಪತ್ ಆಚಾರ್ಯ ಮತ್ತು ಮನೋಜ್ ಆಚಾರ್ ಸಹಕರಿಸಲಿದ್ದಾರೆ.

    baikady roovari yakshagana
    Share. Facebook Twitter Pinterest LinkedIn Tumblr WhatsApp Email
    Previous Articleಹಾಸನದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಮುದಾಯ ಭವನದಲ್ಲಿ ‘ಚಿಣ್ಣರ ಪ್ರತಿಭಾ ಕಲರವ’ ಶಿಬಿರ
    Next Article ಕರ್ನಾಟಕ ನಾಟಕ ಅಕಾಡೆಮಿಯಿಂದ ತಿಂಗಳ ನಾಟಕ ಸಂಭ್ರಮ
    roovari

    Add Comment Cancel Reply


    Related Posts

    ವಿಶ್ವಕರ್ಮ ಒಕ್ಕೂಟದಿಂದ ಸಣ್ಣ ಕಥೆ – ಕವನ ಸ್ಪರ್ಧೆ – 2025 | 30 ಜೂನ್ ಕೊನೆಯ ದಿನ

    June 12, 2025

    ಬೆಂಗಳೂರಿನ ರಂಗ ಶಂಕರದಲ್ಲಿ ‘ಮಾರೀಕಾಡು’ | ಜೂನ್ 17   

    June 12, 2025

    ಮಂಗಳೂರಿನ ಡಾನ್ ಬೋಸ್ಕೋ ಹಾಲ್ ನಲ್ಲಿ ವಿ. ಹರಿಣಿ ಇವರ ‘ಭರತನಾಟ್ಯ ರಂಗಪ್ರವೇಶ’ | ಜೂನ್ 14

    June 12, 2025

    ನಾದಾವಧಾನ ವಾರ್ಷಿಕೋತ್ಸವದಲ್ಲಿ ಯಕ್ಷಗಾನದ ಕುರಿತ ವಿವಿಧ ಕಾರ್ಯಕ್ರಮಗಳು

    June 12, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.