Subscribe to Updates

    Get the latest creative news from FooBar about art, design and business.

    What's Hot

    ಸಾಹಿತಿ ಸವಿತಾ ನಾಗಭೂಷಣ ಇವರ ಕೃತಿ ‘ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ’ಗೆ ಆಯ್ಕೆ

    May 24, 2025

    ಕೊಡಗು ಕಲಾವಿದರ ಸಂಘದಿಂದ ಹಿರಿಯ ಕಲಾವಿದ ಚೆಕ್ಕೆರ ತ್ಯಾಗರಾಜರಿಗೆ ಸನ್ಮಾನ

    May 24, 2025

    ಮಂಗಳೂರು ವಿಶ್ವವಿದ್ಯಾನಿಲಯದ ‘ಯಕ್ಷಮಂಗಳ ಪ್ರಶಸ್ತಿ’ ಪ್ರಕಟ

    May 24, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಬೆಳ್ಳಿಚೆಡವು ಈಶ್ವರಮಂಗಲದಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ
    Yakshagana

    ಬೆಳ್ಳಿಚೆಡವು ಈಶ್ವರಮಂಗಲದಲ್ಲಿ ವಾರ್ಷಿಕೋತ್ಸವ ಪ್ರಯುಕ್ತ ಯಕ್ಷಗಾನ ತಾಳಮದ್ದಳೆ

    December 14, 2024Updated:January 7, 2025No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಈಶ್ವರಮಂಗಲ : ಶ್ರೀ ಅಯ್ಯಪ್ಪ ಸೇವಾ ಸಮಿತಿ ಬೆಳ್ಳಿಚೆಡವು ಈಶ್ವರಮಂಗಲ ಇದರ ದ್ವಿತೀಯ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಯ್ಯಪ್ಪ ದೀಪೋತ್ಸವದ ಪ್ರಯುಕ್ತ ದಿನಾಂಕ 12 ಡಿಸೆಂಬರ್ 2024ರಂದು ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಮಹಿಳಾ ಸದಸ್ಯರಿಂದ ‘ಸಮರ ಸನ್ನಾಹ – ಭೀಷ್ಮ ಸೇನಾಧಿಪಥ್ಯ’ ಯಕ್ಷಗಾನ ತಾಳಮದ್ದಳೆ ನಡೆಯಿತು.

    ಯಕ್ಷಗುರು ವಿಶ್ವವಿನೋದ ಬನಾರಿ ಅವರ ಮಾರ್ಗದರ್ಶನದಲ್ಲಿ ಜರಗಿದ ಈ ತಾಳಮದ್ದಳೆಯ ಹಿಮ್ಮೇಳದಲ್ಲಿ ಮೋಹನ ಮೆಣಸಿನಕಾನ, ಮತ್ತು ಕುಮಾರಿ ವಿದ್ಯಾಶ್ರೀ ಆಚಾರ್ಯ ಈಶ್ವರಮಂಗಲ ಭಾಗವತರಾಗಿ ಕಾಣಿಸಿಕೊಂಡರು. ಚಂಡೆ ಮದ್ದಳೆ ವಾದನದಲ್ಲಿ ವಿಷ್ಣುಶರಣ ಬನಾರಿ ಹಾಗೂ ಶ್ರೀಧರ ಆಚಾರ್ಯ ಈಶ್ವರಮಂಗಲ ಸಹಕರಿಸಿದರು. ಅರ್ಥಧಾರಿಗಳಾಗಿ ಸರಿತಾ ರಮಾನಂದ ರೈ ದೇಲಂಪಾಡಿ, ಶಾಂತಕುಮಾರಿ ದೇಲಂಪಾಡಿ, ಜಲಜಾಕ್ಷಿ ಸತೀಶ್ ರೈ ಬೆಳ್ಳಿಪ್ಪಾಡಿ, ನಳಿನಾಕ್ಷಿ ಹರೀಶ್ ಗೌಡ ಮುದಿಯಾರು, ಸುಜಾತ ಮೋಹನ್ ದಾಸ ರೈ ದೇಲಂಪಾಡಿ, ಶೀಲಾವತಿ ಹೇಮನಾಥ್ ಕೇದಗಡಿ, ಸುಮಲತಾ ಉದಯ್ ಕುಮಾರ್ ದೇಲಂಪಾಡಿ, ಪವಿತ್ರ ದಿವಾಕರ ಮುದಿಯಾರು, ಕುಸುಮಾವತಿ ಜಯಪ್ರಕಾಶ್ ಕುತ್ತಿ ಮುಂಡ ಇವರುಗಳು ತಮ್ಮ ಕಲಾ ಪ್ರೌಢಿಮೆಯನ್ನು ತೋರಿಸಿಕೊಟ್ಟರು.

    ನಾರಾಯಣ ದೇಲಂಪಾಡಿ ಅವರ ಅರ್ಥ ಸಾಹಿತ್ಯ ಪ್ರಸಂಗ ಎಂ. ರಮಾನಂದ ರೈ ದೇಲಂಪಾಡಿ ಅವರ ಸಂಯೋಜನೆಯಲ್ಲಿ ಪ್ರಸ್ತುತಗೊಂಡಿದ್ದು, ಜಲಜಾಕ್ಷಿ ರೈ ಪಾತ್ರ ಪರಿಚಯ ಮಾಡಿಕೊಟ್ಟರು. ಚಂದ್ರಶೇಖರ ಗುರುಸ್ವಾಮಿ ಅವರ ನೇತೃತ್ವದಲ್ಲಿ ಜರಗಿದ ಈ ಸಾಂಸ್ಕೃತಿಕ ಕಲಾ ಕಾರ್ಯಕ್ರಮವು ರಾಮನಾಯ್ಕ ದೇಲಂಪಾಡಿ ಅವರ ಪ್ರಾಯೋಜಕತ್ವದಲ್ಲಿ ನೆರವೇರಿತು.

    Share. Facebook Twitter Pinterest LinkedIn Tumblr WhatsApp Email
    Previous Articleಡಾ. ಹೇಮಂತ ಕುಮಾರ್ ಬಿ. ಕನ್ನಡ ಭವನದ ಹಾಸನ ಜಿಲ್ಲಾಧ್ಯಕ್ಷರಾಗಿ ಆಯ್ಕೆ
    Next Article ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಸ್ಥಾನ ವಠಾರದಲ್ಲಿ ‘ಕಿಶೋರ ಯಕ್ಷಗಾನ ಸಂಭ್ರಮ’ ಉದ್ಘಾಟನೆ | ಡಿಸೆಂಬರ್ 15
    roovari

    Add Comment Cancel Reply


    Related Posts

    ಮಂಗಳೂರು ವಿಶ್ವವಿದ್ಯಾನಿಲಯದ ‘ಯಕ್ಷಮಂಗಳ ಪ್ರಶಸ್ತಿ’ ಪ್ರಕಟ

    May 24, 2025

    ಕರ್ನಾಟಕ ಯಕ್ಷ ಭಾರತಿಯಿಂದ ಸೂರ್ಯನಾರಾಯಣ ಭಟ್ ಸನ್ಮಾನ

    May 23, 2025

    ಯಕ್ಷಗಾನ ಕಲಾವಿದ ಸದಾಶಿವ ಶೆಟ್ಟಿಗಾರ್ ಇವರಿಗೆ ಗೃಹ ಸನ್ಮಾನ, ಯಕ್ಷ ಸಹಾಯನಿಧಿ ಮತ್ತು ಪ್ರಶಸ್ತಿ ಪ್ರದಾನ

    May 22, 2025

    ಹರಿಹರಪುರದಲ್ಲಿ ‘ಭಾಗವತರ ಸಂಸ್ಮರಣೆ ಗಾನಾರಾಧನೆ’ | ಮೇ 25

    May 21, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.