Subscribe to Updates

    Get the latest creative news from FooBar about art, design and business.

    What's Hot

    ಪಿ.ವಿ. ಪ್ರದೀಪ್ ಕುಮಾರ್ ಸಾರಥ್ಯದ ‘ಕಥಾಬಿಂದು ಪ್ರಕಾಶನ’

    January 15, 2026

    ಬೆಂಗಳೂರಿನಲ್ಲಿ ಕರ್ನಾಟಕ ಗಜಲ್ ಅಕಾಡೆಮಿಯಿಂದ ‘ಕನ್ನಡ ಗಜಲ್ ಕಮ್ಮಟ’ | ಜನವರಿ 18  

    January 15, 2026

    ಕೋಟ ಪಟೇಲರ ಮನೆ ಅಂಗಣದಲ್ಲಿ ಉಡುಪ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ | ಜನವರಿ 18

    January 15, 2026
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಸದಾನಂದ ರಂಗಮಂಟಪದಲ್ಲಿ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ | ಆಗಸ್ಟ್ 01ರಿಂದ 07
    Yakshagana

    ಸದಾನಂದ ರಂಗಮಂಟಪದಲ್ಲಿ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ | ಆಗಸ್ಟ್ 01ರಿಂದ 07

    July 31, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಸಾಲಿಗ್ರಾಮ : ನಾದಾಮೃತ (ರಿ.) ಕೋಟ ಇವರು ಅರ್ಪಿಸುವ ಹಾಗೂ ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರ (ರಿ.) ಐರೋಡಿ ಇವರ ಸಹಕಾರದೊಂದಿಗೆ ‘ಯಕ್ಷಗಾನ ತಾಳಮದ್ದಳೆ ಸಪ್ತಾಹ’ವು ದಿನಾಂಕ 1 ಆಗಸ್ಟ್ 2024ರಿಂದ 7 ಆಗಸ್ಟ್ 2024ರವರೆಗೆ ಪ್ರತಿ ದಿನ ಸಂಜೆ 5-00 ಗಂಟೆಯಿಂದ ಸಾಲಿಗ್ರಾಮದ ಸದಾನಂದ ರಂಗಮಂಟಪದಲ್ಲಿ ನಡೆಯಲಿದೆ.
    ದಿನಾಂಕ 1 ಆಗಸ್ಟ್ 2024ರಂದು ಹಂಗಾರಕಟ್ಟೆ ಯಕ್ಷಗಾನ ಕಲಾಕೇಂದ್ರ ಇದರ ಅಧ್ಯಕ್ಷರಾದ ಶ್ರೀ ಆನಂದ ಸಿ. ಕುಂದರ್ ಇವರ ಅಧ್ಯಕ್ಷತೆಯಲ್ಲಿ ಶ್ರೀ ಗುರುನರಸಿಂಹ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಸೀತಾರಾಮ ಕಾರಂತ ಇವರು ಈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ‘ಭೃಗು ಶಾಪ’ ಪ್ರಸಂಗದ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
    ದಿನಾಂಕ 2 ಆಗಸ್ಟ್ 2024ರಂದು ‘ತ್ರಿಶಂಕು ಚರಿತ್ರೆ’, ದಿನಾಂಕ 3 ಆಗಸ್ಟ್ 2024ರಂದು ‘ಕಚ ದೇವಯಾನಿ’, ದಿನಾಂಕ 4 ಆಗಸ್ಟ್ 2024ರಂದು ‘ಸುದರ್ಶನ ವಿಜಯ’, ದಿನಾಂಕ 5 ಆಗಸ್ಟ್ 2024ರಂದು ‘ಸೀತಾ ವಿಯೋಗ’, ದಿನಾಂಕ 6 ಆಗಸ್ಟ್ 2024ರಂದು ‘ವಾಮನ ಚರಿತ್ರೆ’ ಮತ್ತು ದಿನಾಂಕ 7 ಆಗಸ್ಟ್ 2024ರಂದು ಸಮಾರೋಪ ಸಮಾರಂಭ ಹಾಗೂ ‘ಧರ್ಮಾಂಗದ ದಿಗ್ವಿಜಯ’ ಯಕ್ಷಗಾನ ತಾಳಮದ್ದಳೆಗಳು ಪ್ರಸ್ತುತಗೊಳ್ಳಲಿವೆ.

    Share. Facebook Twitter Pinterest LinkedIn Tumblr WhatsApp Email
    Previous Articleಏರ್ಯ ಬೀಡುವಿನಲ್ಲಿ ವಿದ್ಯಾರ್ಥಿಗಳ ಸಾಹಿತ್ಯ ಕಮ್ಮಟ
    Next Article ಕಾಸರಗೋಡು ಚಿನ್ನಾ ಇವರ ನಿರ್ದೇಶನದಲ್ಲಿ ‘ರಂಗ ಸಂಸ್ಕೃತಿ’ ಕಾರ್ಯಾಗಾರ
    roovari

    Comments are closed.

    Related Posts

    ಕೋಟ ಪಟೇಲರ ಮನೆ ಅಂಗಣದಲ್ಲಿ ಉಡುಪ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ | ಜನವರಿ 18

    January 15, 2026

    ನಾಗಪ್ಪಯ್ಯ ಹಂದೆ ರಂಗಮಂದಿರದಲ್ಲಿ ಪೌರಾಣಿಕ ಯಕ್ಷಗಾನ ಪ್ರದರ್ಶನ | ಜನವರಿ 17

    January 15, 2026

    ಕರ್ನಾಟಕ ಬಯಲಾಟ ಅಕಾಡೆಮಿಯ ‘ಗೌರವ ಪ್ರಶಸ್ತಿ’ ಮತ್ತು ‘ವಾರ್ಷಿಕ ಪ್ರಶಸ್ತಿ’ ಪ್ರಕಟ

    January 15, 2026

    ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ‘ಯಕ್ಷಧ್ರುವ ವಿದ್ಯಾರ್ಥಿ ಸಮ್ಮಿಲನ’ದ ಸಮಾರೋಪ ಸಮಾರಂಭ

    January 12, 2026

    Comments are closed.

    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2026 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.