Subscribe to Updates

    Get the latest creative news from FooBar about art, design and business.

    What's Hot

    ವಿನಮ್ರ ಇಡ್ಕಿದು ಹಾಡಿದ ದೃಶ್ಯ ಗೀತೆಗಳು ಬಿಡುಗಡೆ ಕಾರ್ಯಕ್ರಮ

    May 21, 2025

    ಬೆಳಗಾವಿಯ ಲೋಕಮಾನ್ಯ ರಂಗಮಂದಿರದಲ್ಲಿ ಪ್ರೇಕ್ಷಕರನ್ನು ರಂಜಿಸಿದ ‘ಶ್ರೀ ಕೃಷ್ಣ ಸಂಧಾನ’ ನಾಟಕ

    May 20, 2025

    ಸಹೋದಯ ಸಭಾಂಗಣದಲ್ಲಿ ಹಂಝ ಮಲಾರ್‌ರ ಬ್ಯಾರಿ ಪುಸ್ತಕಗಳು ಲೋಕಾರ್ಪಣೆ

    May 20, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಯಕ್ಷಮಿತ್ರರು ವಿಟ್ಲ ವಾಟ್ಸಾಪ್ ಬಳಗ ಸಹಕಾರದೊಂದಿಗೆ ‘ವಿಟ್ಲ ಯಕ್ಷೋತ್ಸವ’ | ಆಗಸ್ಟ್ 13ರಂದು
    Yakshagana

    ಯಕ್ಷಮಿತ್ರರು ವಿಟ್ಲ ವಾಟ್ಸಾಪ್ ಬಳಗ ಸಹಕಾರದೊಂದಿಗೆ ‘ವಿಟ್ಲ ಯಕ್ಷೋತ್ಸವ’ | ಆಗಸ್ಟ್ 13ರಂದು

    August 12, 2023Updated:August 19, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ವಿಟ್ಲ : ಯಕ್ಷಮಿತ್ರರು ವಿಟ್ಲ ವಾಟ್ಸಾಪ್ ಬಳಗದವರ ಸಹಕಾರದೊಂದಿಗೆ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಟ್ಲ ಬಸವನಗುಡಿ, ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜೇಸಿ ಪೆವಿಲಿಯನ್ ಸಭಾಂಗಣದಲ್ಲಿ ದಿನಾಂಕ 13-08-2023ರಂದು ಮಧ್ಯಾಹ್ನ ಗಂಟೆ 1.30ರಿಂದ ‘ವಿಟ್ಲ ಯಕ್ಷೋತ್ಸವ’ ನಡೆಯಲಿದೆ.

    ಮಧ್ಯಾಹ್ನ ಗಂಟೆ 1.30ಕ್ಕೆ ತೆಂಕು ಬಡಗು ತಿಟ್ಟಿನ ದ್ವಂದ್ವ ಭಾಗವತಿಕೆಯೊಂದಿಗೆ ವಾಚಿಕೋತ್ಸವ, ಸಂಜೆ ಸಭಾ ಕಾರ್ಯಕ್ರಮದಲ್ಲಿ ಉತ್ಸವ ಗೌರವಾರ್ಪಣೆ, ಸಂಜೆ ಗಂಟೆ 7.30ರಿಂದ ತುಳು ಕಲೋತ್ಸವದಲ್ಲಿ ಯಕ್ಷಲೋಕದಲ್ಲಿ ಐತಿಹಾಸಿಕ ದಾಖಲೆ ಮಾಡಿದ ಅನಂತ ರಾಮ ಬಂಗಾಡಿ ವಿರಚಿತ ‘ಕಾಡಮಲ್ಲಿಗೆ’ ಯಕ್ಷಗಾನ ಬಯಲಾಟ ನಡೆಯಲಿದೆ.

    ಸಭಾ ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಶ್ರೀ ಕ್ಷೇತ್ರ ಕಟೀಲಿನ ಶ್ರೀಹರಿನಾರಾಯಣದಾಸ ಅಸ್ರಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕರಾದ ರಾಜೇಶ್ ನಾಯ್ಕ್ ಯು., ಅಶೋಕ್ ಕುಮಾರ್ ರೈ, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಮೂಹ ಸಂಸ್ಥೆ ಮುಖ್ಯಸ್ಥ ಡಾ.ಎಂ. ಮೋಹನ ಆಳ್ವ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷರಾದ ಶ್ರೀ ದಯಾನಂದ ಕತ್ತಲ್ಸಾರ್, ಅರುಣ್ ಕುಮಾರ್ ಪುತ್ತಿಲ, ಕ್ಯಾ.ಬ್ರಿಜೇಶ್ ಚೌಟ, ಯಕ್ಷಗಾನ ಹಿರಿಯ ಕಲಾವಿದ ಗೋವಿಂದ ಭಟ್ ಸೂರಿಕುಮೇರು ಮತ್ತಿತರರು ಭಾಗವಹಿಸಲಿದ್ದಾರೆ. ಇದೇ ಸಂದರ್ಭ ಕಲಾಪೋಷಕ ದಿನಕರ ಭಟ್ ಮಾವೆ, ಹಿರಿಯ ಅರ್ಥಧಾರಿ ಶಂಭು ಶರ್ಮ, ಹವ್ಯಾಸಿ ಹಿಮ್ಮೇಳ ಕಲಾವಿದ ಪಿ.ಜಿ.ಜಗನ್ನಿವಾಸ ರಾವ್, ಹಿರಿಯ ಕಲಾವಿದ ಸರಪಾಡಿ ಅಶೋಕ ಶೆಟ್ಟಿ ಅವರನ್ನು ಪುರಸ್ಕರಿಸಲಾಗುವುದು. ಅಗಲಿದ ಕಲಾವಿದ ದಿ.ಜಗದೀಶ್ ನಲ್ಕ ಅವರ ಕುಟುಂಬಕ್ಕೆ ಯಕ್ಷಸಾಂತ್ವನ ನಿಧಿ ಸಮರ್ಪಿಸಲಾಗುವುದು. ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ನಟ ಸುಧಾಕರ ಬನ್ನಂಜೆ ಹಾಗೂ ಹಾಸ್ಯನಟ ಟೆನ್ನಿಸ್ ಕೃಷ್ಣ ತಾರಾ ಮೆರುಗು ನೀಡಲಿದ್ದಾರೆ.

    Share. Facebook Twitter Pinterest LinkedIn Tumblr WhatsApp Email
    Previous Articleಉಡುಪಿಯ ಅಜ್ಜರಕಾಡು ಪುರಭವನದಲ್ಲಿ ‘ಪವಿತ್ರ ಪದ್ಮಿನಿ’ | ಆಗಸ್ಟ್ 13ರಂದು
    Next Article ಮಂಗಳೂರಿನ ಕಲ್ಕೂರ ಪ್ರತಿಷ್ಠಾನದಲ್ಲಿ ‘ಯಕ್ಷ ದೀವಟಿಗೆ’ ಕೃತಿ ಬಿಡುಗಡೆ | ಆಗಸ್ಟ್ 14ರಂದು
    roovari

    Add Comment Cancel Reply


    Related Posts

    ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದತ್ತಿ ಉಪನ್ಯಾಸ ಮತ್ತು ದತ್ತಿ ಪುರಸ್ಕಾರ ಪ್ರದಾನ | ಮೇ 21

    May 20, 2025

    ಉಡುಪಿಯ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ‘ಕಲಾಯತನ’ ಸಾಹಿತ್ಯ ಯಕ್ಷ ಸಂಭ್ರಮ

    May 20, 2025

    ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದಿಂದ ತಾಳಮದ್ದಳೆ ಕಾರ್ಯಕ್ರಮ

    May 20, 2025

    ಸರಯೂ ಬಾಲಯಕ್ಷ ವೃಂದ ಮಕ್ಕಳ ಮೇಳದ ‘ಯಕ್ಷ ಪಕ್ಷ’ ರಜತ ಸಂಭ್ರಮ ಉದ್ಘಾಟನೆ

    May 20, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.