Subscribe to Updates

    Get the latest creative news from FooBar about art, design and business.

    What's Hot

    ಕಲಾಕುಲ್ ಕೊಂಕಣಿ ನಾಟಕ ರೆಪರ್ಟರಿಗೆ ಅರ್ಜಿ ಆಹ್ವಾನ

    May 10, 2025

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸಿರಿಪರ್ಬ- 2025’ ತುಳು ಸಾಂಸ್ಕೃತಿಕ ಉತ್ಸವ

    May 10, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಪಾವಂಜೆಯಲ್ಲಿ ‘ಯುವ ನಿನಾದ’ – ನಿನಾದ ನೆನಪು ಕಾರ್ಯಕ್ರಮ ಹಾಗೂ ಪುಸ್ತಕ ಬಿಡುಗಡೆ |ಏಪ್ರಿಲ್ 06
    Book Release

    ಪಾವಂಜೆಯಲ್ಲಿ ‘ಯುವ ನಿನಾದ’ – ನಿನಾದ ನೆನಪು ಕಾರ್ಯಕ್ರಮ ಹಾಗೂ ಪುಸ್ತಕ ಬಿಡುಗಡೆ |ಏಪ್ರಿಲ್ 06

    April 4, 2024No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email
    ಮಂಗಳೂರು : ಬ್ರಹ್ಮಶ್ರೀ ನಾರಾಯಣ ಗುರು ಸಮೂಹ ಶಿಕ್ಷಣ ಸಂಸ್ಥೆಗಳು ಕಾಟಿಪಳ್ಳ ಹಾಗೂ ‘ನಿನಾದ’ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ, ಪಾವಂಜೆ ಇವರ ಸಂಯೋಜನೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನೆಲಸಂಸ್ಕೃತಿ ಹಾಗೂ ಜಲಸಂಸ್ಕೃತಿ ಪರಿಚಯಿಸುವ ‘ಯುವ ನಿನಾದ’ – ನಿನಾದ ನೆನಪು ಕಾರ್ಯಕ್ರಮವು ದಿನಾಂಕ 6-4-2024ರ ಶನಿವಾರ ಬೆಳಿಗ್ಗೆ 9.30ರಿಂದ ಪಾವಂಜೆಯ ನಿನಾದ ರಂಗಮಂದಿರದಲ್ಲಿ ನಡೆಯಲಿದೆ.
    ಕಾಟಿಪಳ್ಳದ ಬ್ರಹ್ಮಶ್ರೀ ನಾರಾಯಣಗುರು ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಶ್ರೀ ಪಿ. ದಯಾಕರ್ ಇವರ  ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮವನ್ನು ಶ್ರೀಮತಿ ಶಕುಂತಲಾ ರಮಾನಂದ ಭಟ್ ಇಡ್ಯಾ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅನುರಾಧಾ ರಾಜೀವ್ ಸುರತ್ಕಲ್ ಇವರ ‘ಭಾವ ಘಮಲು’ ಮತ್ತು ‘ಅಂತರಂಗ ಸಂವಾದ’ ಎರಡು ಕೃತಿಗಳ ಲೋಕಾರ್ಪಣೆಗೊಳ್ಳಲಿದ್ದು, ಶ್ರೀ ಕಡಂಬೋಡಿ ಮಹಾಬಲ ಪೂಜಾರಿ, ಶ್ರೀಮತಿ ಕುಸುಮ ಮಹಾಬಲ ಪೂಜಾರಿ, ಅಡ್ವಕೇಟ್ ಮತ್ತು ನೋಟರಿಯಾದ ಲಯನ್ ಮಧುಕರ ಅಮೀನ್ ಕೃತಿ ಬಿಡುಗಡೆ ಗೊಳಿಸಲಿದ್ದಾರೆ. ಉಡುಪಿ ಸಮೂಹ ಶಿಕ್ಷಣ ಸಂಸ್ಥೆಗಳು ಮಣಿಪಾಲ ಇದರ ಸಹ ಪ್ರಾಧ್ಯಾಪಕರಾದ ಶ್ರೀಮತಿ ಅರ್ಪಿತಾ ಶೆಟ್ಟಿ ಕಟಪಾಡಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದು, ಮುಖ್ಯ ಅತಿಥಿಗಳಾಗಿ  ಒರಿಯಂಟಲ್ ಇನ್ಸೂರೆನ್ಸ್ ಕಂಪೆನಿ (ಲಿ.) ಸುರತ್ಕಲ್ ಇದರ ವಲಯ ಪ್ರಬಂಧಕರಾದ ಲಯನ್ ಯಾದವ ದೇವಾಡಿಗ ಹಾಗೂ ಪಿ.ಡಬ್ಲ್ಯು.ಡಿ ಇದರ ಕಾಂಟ್ರಾಕ್ಟರ್ ಆದ ಶ್ರೀ ಅಂಬಿಕಾ ಪ್ರಸಾದ್ ಶೆಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಖ್ಯಾತ ವಿಮರ್ಶಕರಾದ ಗಣೇಶ್ ಪ್ರಸಾದ್ ಪಾಂಡೇಲು, ಎಂ.ಆರ್.ಪಿ.ಎಲ್. ಇದರ ವಿಶ್ರಾಂತ ಪ್ರಬಂಧಕರಾದ ಶ್ರೀಮತಿ ವೀಣಾ ಶೆಟ್ಟಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಸುರತ್ಕಲ್ ಇದರ ಅಧ್ಯಕ್ಷರಾದ ಶ್ರೀಮತಿ ಗುಣವತಿ ರಮೇಶ್ ಉಪಸ್ಥಿತರಿರುವರು.

    Share. Facebook Twitter Pinterest LinkedIn Tumblr WhatsApp Email
    Previous Articleಉಪ್ಪಿನಕುದ್ರು ಗೊಂಬೆ ಮನೆಯಲ್ಲಿ ‘ಭಕ್ತಿ ಸಂಗೀತ’ | ಏಪ್ರಿಲ್ 7
    Next Article ಮಂಗಳೂರಿನಲ್ಲಿ ‘ಚಂದ್ರೆಮ್’ ಕೊಂಕಣಿ ಇ-ಮಾಸಿಕ ಪತ್ರಿಕೆಯ ಲೋಕಾರ್ಪಣೆ
    roovari

    Add Comment Cancel Reply


    Related Posts

    ಮಾಣಿಕ್ಯ ಪ್ರಕಾಶನದ 2025ನೇ ಸಾಲಿನ ರಾಜ್ಯಮಟ್ಟದ ವಿವಿಧ ದತ್ತಿ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

    May 10, 2025

    ಡಾ. ಮಾಲತಿ ಶೆಟ್ಟಿ ಮಾಣೂರು ಇವರು ‘ಕರುನಾಡ ಕಾಯಕ ಯೋಗಿ ಸದ್ಭಾವನ’ ರಾಜ್ಯಪ್ರಶಸ್ತಿಗೆ ಆಯ್ಕೆ

    May 8, 2025

    ಶಿವಮೊಗ್ಗದಲ್ಲಿ ಸಾಹಿತ್ಯ ಅಕಾಡೆಮಿ ವತಿಯಿಂದ ‘ಯುವ ಸಾಹಿತಿ’ | ಮೇ 10  

    May 8, 2025

    ಯಶಸ್ವಿಯಾಗಿ ಸಂಪನ್ನಗೊಂಡ ಕುಂದಾಪ್ರ ಕನ್ನಡ ಐದನೆಯ ಸಾಹಿತ್ಯ ಸಮ್ಮೇಳನ ‘ಕಾಂಬ’

    May 8, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.