Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರಿನಲ್ಲಿ ‘ಓ ಮನಸೇ ತುಸು ನಿಧಾನಿಸು’ ಕೃತಿ ಲೋಕಾರ್ಪಣೆ | ಆಗಸ್ಟ್ 24

    August 21, 2025

    ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ವಿಸ್ತರಣಾ ಉಪನ್ಯಾಸ ಮಾಲಿಕೆ 2025’ | ಆಗಸ್ಟ್ 25

    August 21, 2025

    ಶಿವಮೊಗ್ಗದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ‘ಜಾನಪದ ಕಲೆಗಳ ಕಲಾ ಪ್ರದರ್ಶನ’ | ಆಗಸ್ಟ್ 22

    August 21, 2025
    Facebook Twitter Instagram
    Facebook Twitter Instagram YouTube
    Roovari
    Account
    Membership Plans
    Login
    • Home
    • News
    • Contact US
    Roovari
    Home » ಕರ್ನಾಟಕ ಕರಾವಳಿ ನೃತ್ಯ ಕಲಾಪರಿಷತ್ತಿನ “ಯುವ ನೃತ್ಯ ಪ್ರತಿಭೋತ್ಸವ 2023” ಸರಣಿಯ 8ನೇ ಕಾರ್ಯಕ್ರಮ
    Bharathanatya

    ಕರ್ನಾಟಕ ಕರಾವಳಿ ನೃತ್ಯ ಕಲಾಪರಿಷತ್ತಿನ “ಯುವ ನೃತ್ಯ ಪ್ರತಿಭೋತ್ಸವ 2023” ಸರಣಿಯ 8ನೇ ಕಾರ್ಯಕ್ರಮ

    November 22, 2023No Comments1 Min Read
    Facebook Twitter Pinterest LinkedIn Tumblr WhatsApp VKontakte Email
    Share
    Facebook Twitter LinkedIn Pinterest Email

    ಮಂಗಳೂರು : ಕರ್ನಾಟಕ ಕರಾವಳಿ ನೃತ್ಯ ಕಲಾಪರಿಷತ್, ಮಂಗಳೂರು ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಡನೆ ಆಯೋಜಿಸುವ ಈ ಆರ್ಥಿಕ ವರುಷದ 8ನೇ ಕಾರ್ಯಕ್ರಮ “ಯುವ ನೃತ್ಯ ಪ್ರತಿಭೋತ್ಸವ 2023” ದಿನಾಂಕ 19-11-2023ರ ಆದಿತ್ಯವಾರದಂದು ಸಾಯಂಕಾಲ ಘಂಟೆ 4.00ಕ್ಕೆ ಮಂಗಳೂರಿನ ಮಲ್ಲಿಕಟ್ಟೆಯ ಶ್ರೀ ಕೃಷ್ಣ ಕಲ್ಯಾಣ ಮಂಟಪದಲ್ಲಿ ನಡೆಯಿತು.

    ಕಾರ್ಯಕ್ರಮವನ್ನು ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕರ್ನಾಟಕ ಕಲಾ ಶ್ರೀ ಬಿರುದಾಂಕಿತ, ನಾಟ್ಯಾಚಾರ್ಯ ಕಮಲಾಕ್ಷ ಆಚಾರ್ ಉದ್ಘಾಟಿಸಿ, ನೃತ್ಯ ಪ್ರದರ್ಶನ ನೀಡಲಿರುವ ಯುವ ಕಲಾವಿದೆಯರಿಗೆ ಶುಭ ಹಾರೈಸಿದರು. ಕರ್ನಾಟಕ ಕಲಾ ನೃತ್ಯ ಪರಿಷತ್ತಿನ ಅಧ್ಯಕ್ಷರಾದ ವಿದ್ವಾನ್ ಯು.ಕೆ. ಪ್ರವೀಣ್, ನೃತ್ಯ ಗುರುಗಳಾದ ವಿದ್ವಾನ್ ಸುದರ್ಶನ್, ವಿದುಷಿ ಭಾರತಿ ಸುರೇಶ್, ವಿದುಷಿ ಡಾ. ವಿದ್ಯಾಶ್ರೀ ಮುರಳಿಧರ್, ವಿದುಷಿ ಸೌಮ್ಯ ಸುಧೀಂದ್ರ, ಅಲ್ಲದೆ ಅನೇಕ ನೃತ್ಯ ಗುರುಗಳು ಉಪಸ್ಥಿತರಿದ್ದರು. ಮಂಗಳೂರಿನ ನೃತ್ಯ ಗುರುಗಳ ಹತ್ತು ಮಂದಿ ಯುವ ನೃತ್ಯ ಕಲಾವಿದೆಯರು ನೃತ್ಯ ಪ್ರದರ್ಶನ ನೀಡಿದರು. ಕಾರ್ಯಕ್ರಮವನ್ನು ವಿದುಷಿ ಶ್ರೀಲತಾ ನಾಗರಾಜ್ ಇವರು ನಿರೂಪಿಸಿದರು.

    Share. Facebook Twitter Pinterest LinkedIn Tumblr WhatsApp Email
    Previous Articleಲಕ್ಷ್ಮೇಶ್ವರದಲ್ಲಿ ನೂತನ ಭರತನಾಟ್ಯ ಶಾಖೆಯ ಉದ್ಘಾಟನಾ ಸಮಾರಂಭ
    Next Article ಉಡುಪಿಯ ರಥಬೀದಿ ಗೆಳೆಯರಿಂದ ‘ಮಕ್ಕಳ ನಾಟಕ ಹಬ್ಬ’
    roovari

    Add Comment Cancel Reply


    Related Posts

    ‘ಸಂಸ್ಕಾರ ಭಾರತೀ’ಯಿಂದ “ನಟರಾಜ ಪೂಜನ್”

    August 20, 2025

    ಎಡನೀರಿನಲ್ಲಿ ‘ನೃತ್ಯದ್ವಯ’, ‘ನೃತ್ಯಸಿರಿ’ ಹಾಗೂ’ ಕರ್ನಾಟಕ ಶಾಸ್ತ್ರೀಯ ಸಂಗೀತ’ ಕಾರ್ಯಕ್ರಮ

    August 20, 2025

    ಶ್ರೀ ಶಾರದಾ ನಾಟ್ಯಾಲಯದಲ್ಲಿ ವಿದ್ವಾನ್ ಮಂಜುನಾಥ್ ಎನ್. ಪುತ್ತೂರು ಇವರಿಂದ ಕಾರ್ಯಾಗಾರ | ಆಗಸ್ಟ್ 31

    August 20, 2025

    ಪುರಭವನದಲ್ಲಿ ಕಮಲಾಂಜಲಿ 2025 ಕೀರ್ತಿ ಶೇಷ ಕಮಲ ಭಟ್ ಸಂಸ್ಕರಣೆ – ಅಭಿನಂದನಾ ಕಾರ್ಯಕ್ರಮ.

    August 18, 2025

    Add Comment Cancel Reply


    Facebook Twitter Instagram YouTube
    • Shipping, Refunds & Cancellation
    • Terms & Conditions
    • Privacy Policy
    • Contact US
    © 2025 Roovari | Baikady Studios. All Rights Reserved.

    Type above and press Enter to search. Press Esc to cancel.

    Sign In or Register

    Welcome Back!

    Login below or Register Now.


    Lost password?

    Register Now!

    Already registered? Login.


    A password will be e-mailed to you.